AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 25 ವಿಕೆಟ್: ಭಾರತದಲ್ಲಿ ಇತಿಹಾಸ ನಿರ್ಮಿಸಿದ ಎಜಾಝ್ ಪಟೇಲ್

India vs New Zealand, 3rd Test: ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸುವ ಮೂಲಕ ನ್ಯೂಝಿಲೆಂಡ್ ಸ್ಪಿನ್ನರ್ ಎಜಾಝ್ ಪಟೇಲ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ವರ್ಷಗಳ ಹಿಂದೆ ಇಂಗ್ಲೆಂಡ್ ಆಟಗಾರ ಬರೆದಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 03, 2024 | 1:11 PM

ನ್ಯೂಝಿಲೆಂಡ್ ತಂಡದ ಸ್ಪಿನ್ನರ್ ಎಜಾಝ್ ಪಟೇಲ್ ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ವಾಂಖೆಡೆ ಸ್ಟೇಡಿಯಂನಲ್ಲಿ ಬರೋಬ್ಬರಿ 25 ವಿಕೆಟ್​ಗಳನ್ನು ಕಬಳಿಸುವ ಮೂಲಕ. ಈ ವಿಕೆಟ್​ಗಳೊಂದಿಗೆ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿದೇಶಿ ಬೌಲರ್ ಎನಿಸಿಕೊಂಡಿದ್ದಾರೆ.

ನ್ಯೂಝಿಲೆಂಡ್ ತಂಡದ ಸ್ಪಿನ್ನರ್ ಎಜಾಝ್ ಪಟೇಲ್ ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ವಾಂಖೆಡೆ ಸ್ಟೇಡಿಯಂನಲ್ಲಿ ಬರೋಬ್ಬರಿ 25 ವಿಕೆಟ್​ಗಳನ್ನು ಕಬಳಿಸುವ ಮೂಲಕ. ಈ ವಿಕೆಟ್​ಗಳೊಂದಿಗೆ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿದೇಶಿ ಬೌಲರ್ ಎನಿಸಿಕೊಂಡಿದ್ದಾರೆ.

1 / 5
ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ತಂಡದ ಮಾಜಿ ನಾಯನ ಇಯಾನ್ ಬಾಥಮ್ ಹೆಸರಿನಲ್ಲಿತ್ತು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2 ಟೆಸ್ಟ್ ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದ ಬಾಥಮ್ ಒಟ್ಟು 22 ವಿಕೆಟ್ ಕಬಳಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಎಜಾಝ್ ಪಟೇಲ್ ಅಳಿಸಿ ಹಾಕಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ತಂಡದ ಮಾಜಿ ನಾಯನ ಇಯಾನ್ ಬಾಥಮ್ ಹೆಸರಿನಲ್ಲಿತ್ತು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2 ಟೆಸ್ಟ್ ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದ ಬಾಥಮ್ ಒಟ್ಟು 22 ವಿಕೆಟ್ ಕಬಳಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಎಜಾಝ್ ಪಟೇಲ್ ಅಳಿಸಿ ಹಾಕಿದ್ದಾರೆ.

2 / 5
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 4 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಎಜಾಝ್ ಪಟೇಲ್ ಒಟ್ಟು 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿದೇಶಿ ಬೌಲರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 4 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಎಜಾಝ್ ಪಟೇಲ್ ಒಟ್ಟು 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿದೇಶಿ ಬೌಲರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 5
ಅಂದಹಾಗೆ 2021 ರಲ್ಲಿ ಇದೇ ಮೈದಾನದಲ್ಲಿ ಎಜಾಝ್ ಪಟೇಲ್ ಇತಿಹಾಸ ನಿರ್ಮಿಸಿದ್ದರು. ಮೂರು ವರ್ಷಗಳ ಹಿಂದೆ ವಾಂಖೆಡೆಯಲ್ಲಿ ನಡೆದ ಟೆಸ್ಟ್​ನಲ್ಲಿ ಭಾರತದ 10 ಬ್ಯಾಟರ್​ಗಳನ್ನು ಔಟ್ ಮಾಡಿ, ಒಂದೇ ಇನಿಂಗ್ಸ್​ನಲ್ಲಿ ಹತ್ತು ವಿಕೆಟ್ ಪಡೆದ ವಿಶ್ವದ ಮೂರನೇ ಬೌಲರ್​ ಎನಿಸಿಕೊಂಡಿದ್ದರು. ಇದಕ್ಕೂ ಮುನ್ನ ಜಿಮ್ ಲೇಕರ್ (1956) ಮತ್ತು ಅನಿಲ್ ಕುಂಬ್ಳೆ (1999) ಮಾತ್ರ ಈ ಸಾಧನೆ ಮಾಡಿದ್ದರು. 2021 ರಲ್ಲಿ 10 ವಿಕೆಟ್ ಉರುಳಿಸಿ ಎಜಾಝ್ ಪಟೇಲ್ ಈ ಸಾಧನೆಯನ್ನು ಪುನರಾವರ್ತಿಸಿದ್ದರು.

ಅಂದಹಾಗೆ 2021 ರಲ್ಲಿ ಇದೇ ಮೈದಾನದಲ್ಲಿ ಎಜಾಝ್ ಪಟೇಲ್ ಇತಿಹಾಸ ನಿರ್ಮಿಸಿದ್ದರು. ಮೂರು ವರ್ಷಗಳ ಹಿಂದೆ ವಾಂಖೆಡೆಯಲ್ಲಿ ನಡೆದ ಟೆಸ್ಟ್​ನಲ್ಲಿ ಭಾರತದ 10 ಬ್ಯಾಟರ್​ಗಳನ್ನು ಔಟ್ ಮಾಡಿ, ಒಂದೇ ಇನಿಂಗ್ಸ್​ನಲ್ಲಿ ಹತ್ತು ವಿಕೆಟ್ ಪಡೆದ ವಿಶ್ವದ ಮೂರನೇ ಬೌಲರ್​ ಎನಿಸಿಕೊಂಡಿದ್ದರು. ಇದಕ್ಕೂ ಮುನ್ನ ಜಿಮ್ ಲೇಕರ್ (1956) ಮತ್ತು ಅನಿಲ್ ಕುಂಬ್ಳೆ (1999) ಮಾತ್ರ ಈ ಸಾಧನೆ ಮಾಡಿದ್ದರು. 2021 ರಲ್ಲಿ 10 ವಿಕೆಟ್ ಉರುಳಿಸಿ ಎಜಾಝ್ ಪಟೇಲ್ ಈ ಸಾಧನೆಯನ್ನು ಪುನರಾವರ್ತಿಸಿದ್ದರು.

4 / 5
ಇದೀಗ ಮತ್ತೆ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಕಬಳಿಸಿದ ಎಜಾಝ್ ಪಟೇಲ್, ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿದೇಶಿ ಬೌಲರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

ಇದೀಗ ಮತ್ತೆ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಕಬಳಿಸಿದ ಎಜಾಝ್ ಪಟೇಲ್, ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿದೇಶಿ ಬೌಲರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

5 / 5
Follow us
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ