AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HBD Ajinkya Rahane: ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್, 6 ಎಸೆತಗಳಲ್ಲಿ 6 ಬೌಂಡರಿ; ರಹಾನೆ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳಿವು

HBD Ajinkya Rahane: ಭಾರತದ ಅನುಭವಿ ಟೆಸ್ಟ್ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಮತ್ತು ಮಾಜಿ ನಾಯಕ ಅಜಿಂಕ್ಯ ರಹಾನೆ ಇಂದು (ಜೂನ್ 6, 2022) 34 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.

ಪೃಥ್ವಿಶಂಕರ
|

Updated on:Jun 06, 2022 | 4:19 PM

Share
ಭಾರತದ ಅನುಭವಿ ಟೆಸ್ಟ್ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಮತ್ತು ಮಾಜಿ ನಾಯಕ ಅಜಿಂಕ್ಯ ರಹಾನೆ ಇಂದು (ಜೂನ್ 6, 2022) 34 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಮಹಾರಾಷ್ಟ್ರದ ಅಶ್ವಿ-ಕಡಿ ಗ್ರಾಮದಲ್ಲಿ ಜನಿಸಿದ ರಹಾನೆ ಮುಂಬೈ ಪರ ಸ್ಥಳೀಯ ಕ್ರಿಕೆಟ್ ಆಡುತ್ತಿದ್ದರು. ಅವರು ಮುಂಬೈನ ಡೊಂಬಿವಲಿಯಲ್ಲಿ ತಮ್ಮ ಕ್ರಿಕೆಟ್ ಜೀವನವನ್ನು ಪ್ರಾರಂಭಿಸಿ ನಂತರ ಟೀಮ್ ಇಂಡಿಯಾದ ಪ್ರಮುಖ ಸದಸ್ಯರಾದರು. ಕಳೆದ ವರ್ಷ ಟೀಂ ಇಂಡಿಯಾ ಆಸ್ಟ್ರೇಲಿಯಾವನ್ನು ಸೋಲಿಸಿ ಬಾರ್ಡರ್-ಗವಾಸ್ಕರ್ ಟ್ರೋಫಿ ಗೆದ್ದಾಗ ರಹಾನೆ ಭಾರತ ತಂಡದ ನಾಯಕರಾಗಿದ್ದರು.

1 / 9
ಪ್ರವೀಣ್ ಆಮ್ರೆ ಅಜಿಂಕ್ಯ ರಹಾನೆ ಕೋಚ್ ಆಗಿದ್ದು, ಆಮ್ರೆ ಸ್ವತಃ ತಾಂತ್ರಿಕವಾಗಿ ಪರಿಪೂರ್ಣ ಬ್ಯಾಟ್ಸ್‌ಮನ್ ಆಗಿದ್ದರು. ಅಜಿಂಕ್ಯ ಅವರ ಮಾರ್ಗದರ್ಶನದಲ್ಲಿ ಕ್ರಿಕೆಟ್ ಕಲಿತಿದ್ದಾರೆ.

2 / 9
HBD Ajinkya Rahane: ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್, 6 ಎಸೆತಗಳಲ್ಲಿ 6 ಬೌಂಡರಿ; ರಹಾನೆ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳಿವು

ಅಜಿಂಕ್ಯ ರಹಾನೆ 2002 ರಲ್ಲಿ ಭಾರತದ ಅಂಡರ್-15 ತಂಡದ ಸದಸ್ಯರಾಗಿದ್ದರು. ಪ್ರವಾಸದಲ್ಲಿ ಪಿಯೂಷ್ ಚಾವ್ಲಾ ಮತ್ತು ತನ್ಮಯ್ ಶ್ರೀವಾಸ್ತವ ಕೂಡ ಅವರೊಂದಿಗೆ ಇದ್ದರು. ಇದೇ ಟೂರ್ನಿಯಲ್ಲಿ ಶ್ರೀಲಂಕಾದ ಏಂಜೆಲೊ ಮ್ಯಾಥ್ಯೂಸ್ ಕೂಡ ಆಡುತ್ತಿದ್ದರು. 2007ರಲ್ಲಿ ಭಾರತದ ಅಂಡರ್-19 ತಂಡ ನ್ಯೂಜಿಲೆಂಡ್ ಪ್ರವಾಸ ಕೈಗೊಂಡಿತ್ತು. ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಮತ್ತು ಇಶಾಂತ್ ಶರ್ಮಾ ಒಟ್ಟಿಗೆ ಪ್ರವಾಸದಲ್ಲಿದ್ದರು.

3 / 9
HBD Ajinkya Rahane: ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್, 6 ಎಸೆತಗಳಲ್ಲಿ 6 ಬೌಂಡರಿ; ರಹಾನೆ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳಿವು

ಅಜಿಂಕ್ಯ ರಹಾನೆ ಉತ್ತಮ ಬ್ಯಾಟ್ಸ್‌ಮನ್ ಮತ್ತು ಉತ್ತಮ ಫೀಲ್ಡರ್ ಎಂದು ಹೆಸರುವಾಸಿಯಾಗಿದ್ದಾರೆ. ಆದರೆ ಅಜಿಂಕ್ಯ ರಹಾನೆ ಕೂಡ ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಹೊಂದಿದ್ದಾರೆ ಎಂಬುದು ಕೆಲವೇ ಜನರಿಗೆ ಮಾತ್ರ ತಿಳಿದಿದೆ.

4 / 9
HBD Ajinkya Rahane: ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್, 6 ಎಸೆತಗಳಲ್ಲಿ 6 ಬೌಂಡರಿ; ರಹಾನೆ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳಿವು

ಅಜಿಂಕ್ಯ ರಹಾನೆ ಕೆಲವು ತಿಂಗಳ ಹಿಂದಿನವರೆಗೂ ಭಾರತ ತಂಡದ ಪ್ರಮುಖ ಭಾಗವಾಗಿದ್ದರು. ಅವರು ಶತಕ ಸಿಡಿಸಿದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿಲ್ಲ.

5 / 9
HBD Ajinkya Rahane: ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್, 6 ಎಸೆತಗಳಲ್ಲಿ 6 ಬೌಂಡರಿ; ರಹಾನೆ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳಿವು

ಅಜಿಂಕ್ಯ ರಹಾನೆ ಮತ್ತು ರಾಹುಲ್ ದ್ರಾವಿಡ್ ಇಬ್ಬರೂ ಒಂದೇ ಪಂದ್ಯದಲ್ಲಿ ತಮ್ಮ ಚೊಚ್ಚಲ T20 ಪಂದ್ಯವನ್ನು ಆಡಿದ್ದರು. ರಹಾನೆ 39 ಎಸೆತಗಳಲ್ಲಿ 61 ರನ್ ಗಳಿಸಿದ್ದರೆ, ದ್ರಾವಿಡ್ 31 ರನ್ ಗಳಿಸಿದ್ದರು. ಇವರಿಬ್ಬರು ಎರಡನೇ ವಿಕೆಟ್‌ಗೆ 65 ರನ್‌ಗಳ ಜೊತೆಯಾಟವಾಡಿದರು. ಇದು ರಹಾನೆ ಅವರ ಮೊದಲ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು.

6 / 9
HBD Ajinkya Rahane: ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್, 6 ಎಸೆತಗಳಲ್ಲಿ 6 ಬೌಂಡರಿ; ರಹಾನೆ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳಿವು

ಟಿ20 ಕ್ರಿಕೆಟ್‌ನಲ್ಲಿ ಒಂದು ಓವರ್‌ನಲ್ಲಿ ಆರು ಬೌಂಡರಿಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ.

7 / 9
HBD Ajinkya Rahane: ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್, 6 ಎಸೆತಗಳಲ್ಲಿ 6 ಬೌಂಡರಿ; ರಹಾನೆ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳಿವು

2015 ರಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಾಲ್ಕನೇ ಟೆಸ್ಟ್ ಪಂದ್ಯವನ್ನು ಆಡಿದ್ದವು. ಫಿರೋಜ್‌ಶಾ ಕೋಟ್ಲಾ ಸ್ಟೇಡಿಯಂನಲ್ಲಿ ರಹಾನೆ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದ್ದರು.

8 / 9
HBD Ajinkya Rahane: ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್, 6 ಎಸೆತಗಳಲ್ಲಿ 6 ಬೌಂಡರಿ; ರಹಾನೆ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳಿವು

ಆಗಸ್ಟ್ 2015 ರಲ್ಲಿ ಗೌಲ್‌ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಜಿಂಕ್ಯಾ ಒಟ್ಟು ಎಂಟು ಕ್ಯಾಚ್‌ಗಳನ್ನು ಪಡೆದಿದ್ದರು. ಈ ಮೂಲಕ ಆಸ್ಟ್ರೇಲಿಯಾದ ಗ್ರೆಗ್ ಚಾಪೆಲ್ ಹೊಂದಿದ್ದ ಏಳು ಕ್ಯಾಚ್‌ಗಳ ದಾಖಲೆಯನ್ನು ಮುರಿದರು.

9 / 9

Published On - 3:58 pm, Mon, 6 June 22

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ