AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ರೀ ಎಂಟ್ರಿಯಲ್ಲೂ ಅಜಿಂಕ್ಯ ಫ್ಲಾಪ್; ರಹಾನೆ ವೃತ್ತಿ ಬದುಕಿಗೆ ಅಂತ್ಯ ಹಾಡಿತಾ ವಿಂಡೀಸ್ ಪ್ರವಾಸ?

Ajinkya Rahane in West Indies: ಭಾರತ ತಂಡದಲ್ಲಿ ಸ್ಥಾನ ಪಡೆಯುವುದು ಎಷ್ಟು ಕಷ್ಟವೋ, ಅದರಲ್ಲಿ ಉಳಿಯುವುದು ಕೂಡ ಅಷ್ಟೇ ಕಷ್ಟ. ಆದರೆ ಟೀಂ ಇಂಡಿಯಾದಲ್ಲಿ ಹಲವು ಅವಕಾಶಗಳ ನಡುವೆಯೂ ಅಜಿಂಕ್ಯ ರಹಾನೆ ಪರಿಸ್ಥಿತಿ ಮಾತ್ರ ಕೊಂಚವೂ ಬದಲಾಗಿಲ್ಲ.

ಪೃಥ್ವಿಶಂಕರ
|

Updated on: Jul 21, 2023 | 10:40 AM

Share
ಭಾರತ ತಂಡದಲ್ಲಿ ಸ್ಥಾನ ಪಡೆಯುವುದು ಎಷ್ಟು ಕಷ್ಟವೋ, ಅದರಲ್ಲಿ ಉಳಿಯುವುದು ಕೂಡ ಅಷ್ಟೇ ಕಷ್ಟ. ತಂಡದಲ್ಲಿ ಖಾಯಂ ಸ್ಥಾನ ಪಡೆಯಬೇಕೆಂದರೆ ಪ್ರತಿ ಇನ್ನಿಂಗ್ಸ್‌ನಲ್ಲೂ ತಮ್ಮನ್ನು ತಾವು ಸಾಬೀತುಪಡಿಸಬೇಕು. ಆದರೆ ಟೀಂ ಇಂಡಿಯಾದಲ್ಲಿ ಹಲವು ಅವಕಾಶಗಳ ನಡುವೆಯೂ ಅಜಿಂಕ್ಯ ರಹಾನೆ ಪರಿಸ್ಥಿತಿ ಮಾತ್ರ ಕೊಂಚವೂ ಬದಲಾಗಿಲ್ಲ.

ಭಾರತ ತಂಡದಲ್ಲಿ ಸ್ಥಾನ ಪಡೆಯುವುದು ಎಷ್ಟು ಕಷ್ಟವೋ, ಅದರಲ್ಲಿ ಉಳಿಯುವುದು ಕೂಡ ಅಷ್ಟೇ ಕಷ್ಟ. ತಂಡದಲ್ಲಿ ಖಾಯಂ ಸ್ಥಾನ ಪಡೆಯಬೇಕೆಂದರೆ ಪ್ರತಿ ಇನ್ನಿಂಗ್ಸ್‌ನಲ್ಲೂ ತಮ್ಮನ್ನು ತಾವು ಸಾಬೀತುಪಡಿಸಬೇಕು. ಆದರೆ ಟೀಂ ಇಂಡಿಯಾದಲ್ಲಿ ಹಲವು ಅವಕಾಶಗಳ ನಡುವೆಯೂ ಅಜಿಂಕ್ಯ ರಹಾನೆ ಪರಿಸ್ಥಿತಿ ಮಾತ್ರ ಕೊಂಚವೂ ಬದಲಾಗಿಲ್ಲ.

1 / 7
ಸುಮಾರು ಒಂದು ದಶಕದ ಕಾಲ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡದ ಮಧ್ಯಮ ಕ್ರಮಾಂಕದ ಭಾಗವಾಗಿದ್ದ ಮತ್ತು ತಂಡದ ಉಪನಾಯಕರಾಗಿದ್ದ ಅಜಿಂಕ್ಯ ರಹಾನೆ ಅವರನ್ನು ಕಳೆದ ವರ್ಷ ಕೈಬಿಡಲಾಗಿತ್ತು. ಆ ಬಳಿಕ ಐಪಿಎಲ್​ನಲ್ಲಿ ಮಿಂಚಿದ ರಹಾನೆಯನ್ನು ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ತಂಡಕ್ಕೆ ಆಯ್ಕೆಯಾಗಿದ್ದರು.

ಸುಮಾರು ಒಂದು ದಶಕದ ಕಾಲ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡದ ಮಧ್ಯಮ ಕ್ರಮಾಂಕದ ಭಾಗವಾಗಿದ್ದ ಮತ್ತು ತಂಡದ ಉಪನಾಯಕರಾಗಿದ್ದ ಅಜಿಂಕ್ಯ ರಹಾನೆ ಅವರನ್ನು ಕಳೆದ ವರ್ಷ ಕೈಬಿಡಲಾಗಿತ್ತು. ಆ ಬಳಿಕ ಐಪಿಎಲ್​ನಲ್ಲಿ ಮಿಂಚಿದ ರಹಾನೆಯನ್ನು ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ತಂಡಕ್ಕೆ ಆಯ್ಕೆಯಾಗಿದ್ದರು.

2 / 7
ಆಸ್ಟ್ರೇಲಿಯ ವಿರುದ್ಧದ ಡಬ್ಲ್ಯುಟಿಸಿ ಫೈನಲ್‌ನಲ್ಲಿ ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದ ರಹಾನೆ ಎರಡೂ ಇನ್ನಿಂಗ್ಸ್​ನಲ್ಲಿ ಕ್ರಮವಾಗಿ 89 ಮತ್ತು 46 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿದರು. ಇಂತಹ ಪರಿಸ್ಥಿತಿಯಲ್ಲಿ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಅವರ ಆಯ್ಕೆ ಖಚಿತವಾಗಿತ್ತು. ರಹಾನೆ ಅವರನ್ನು ಆಯ್ಕೆ ಮಾಡಿದ್ದಲ್ಲದೆ, ಮತ್ತೆ ಅವರನ್ನು ಉಪನಾಯಕನನ್ನಾಗಿ ಮಾಡಲಾಯಿತು.

ಆಸ್ಟ್ರೇಲಿಯ ವಿರುದ್ಧದ ಡಬ್ಲ್ಯುಟಿಸಿ ಫೈನಲ್‌ನಲ್ಲಿ ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದ ರಹಾನೆ ಎರಡೂ ಇನ್ನಿಂಗ್ಸ್​ನಲ್ಲಿ ಕ್ರಮವಾಗಿ 89 ಮತ್ತು 46 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿದರು. ಇಂತಹ ಪರಿಸ್ಥಿತಿಯಲ್ಲಿ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಅವರ ಆಯ್ಕೆ ಖಚಿತವಾಗಿತ್ತು. ರಹಾನೆ ಅವರನ್ನು ಆಯ್ಕೆ ಮಾಡಿದ್ದಲ್ಲದೆ, ಮತ್ತೆ ಅವರನ್ನು ಉಪನಾಯಕನನ್ನಾಗಿ ಮಾಡಲಾಯಿತು.

3 / 7
ಐಪಿಎಲ್​ನಲ್ಲಿ ರಹಾನೆಯ ಲಯ ಮತ್ತು ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ನೀಡಿದ ಪ್ರದರ್ಶನದಿಂದಾಗಿ ವೆಸ್ಟ್ ಇಂಡೀಸ್‌ನಲ್ಲಿ ಅವರಿಂದ ಉತ್ತಮ ಪ್ರದರ್ಶನದ ನಿರೀಕ್ಷೆ ಇತ್ತು. ಆದರೆ ದುರದೃಷ್ಟವಶಾತ್ ರಹಾನೆ ಈ ಸರಣಿಯಲ್ಲಿ ಮಿಂಚಲು ಸಾಧ್ಯವಾಗಲಿಲ್ಲ. ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾದ ಅಮೋಘ ಆರಂಭದ ಹೊರತಾಗಿಯೂ, ನಿರ್ಜೀವ ಪಿಚ್ ಮತ್ತು ಬೌಲಿಂಗ್‌ನ ಮುಂದೆ ರಹಾನೆ ಕೇವಲ 2 ರನ್ ಗಳಿಸುವ ಮೂಲಕ ಸುಲಭವಾಗಿ ಔಟಾದರು.

ಐಪಿಎಲ್​ನಲ್ಲಿ ರಹಾನೆಯ ಲಯ ಮತ್ತು ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ನೀಡಿದ ಪ್ರದರ್ಶನದಿಂದಾಗಿ ವೆಸ್ಟ್ ಇಂಡೀಸ್‌ನಲ್ಲಿ ಅವರಿಂದ ಉತ್ತಮ ಪ್ರದರ್ಶನದ ನಿರೀಕ್ಷೆ ಇತ್ತು. ಆದರೆ ದುರದೃಷ್ಟವಶಾತ್ ರಹಾನೆ ಈ ಸರಣಿಯಲ್ಲಿ ಮಿಂಚಲು ಸಾಧ್ಯವಾಗಲಿಲ್ಲ. ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾದ ಅಮೋಘ ಆರಂಭದ ಹೊರತಾಗಿಯೂ, ನಿರ್ಜೀವ ಪಿಚ್ ಮತ್ತು ಬೌಲಿಂಗ್‌ನ ಮುಂದೆ ರಹಾನೆ ಕೇವಲ 2 ರನ್ ಗಳಿಸುವ ಮೂಲಕ ಸುಲಭವಾಗಿ ಔಟಾದರು.

4 / 7
ಎರಡನೇ ಟೆಸ್ಟ್‌ನಲ್ಲಿಯೂ ಏನನ್ನೂ ಮಾಡದ ರಹಾನೆ ಕೇವಲ 8 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಇದೀಗ ಟೆಸ್ಟ್ ತಂಡದಲ್ಲಿ ರಹಾನೆ ಉಳಿಯಬೇಕೆಂದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಮಿಂಚಲೇಬೇಕಿದೆ. ಹಾಗಾಗದೇ ಹೋದರೆ ಅವರ ಅಂತರಾಷ್ಟ್ರೀಯ ವೃತ್ತಿ ಜೀವನಕ್ಕೆ ಸಂಪೂರ್ಣ ಬ್ರೇಕ್ ಬೀಳುವುದು ಬಹುತೇಕ ಖಚಿತ.

ಎರಡನೇ ಟೆಸ್ಟ್‌ನಲ್ಲಿಯೂ ಏನನ್ನೂ ಮಾಡದ ರಹಾನೆ ಕೇವಲ 8 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಇದೀಗ ಟೆಸ್ಟ್ ತಂಡದಲ್ಲಿ ರಹಾನೆ ಉಳಿಯಬೇಕೆಂದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಮಿಂಚಲೇಬೇಕಿದೆ. ಹಾಗಾಗದೇ ಹೋದರೆ ಅವರ ಅಂತರಾಷ್ಟ್ರೀಯ ವೃತ್ತಿ ಜೀವನಕ್ಕೆ ಸಂಪೂರ್ಣ ಬ್ರೇಕ್ ಬೀಳುವುದು ಬಹುತೇಕ ಖಚಿತ.

5 / 7
ಇದಕ್ಕೆ ಕಾರಣವೂ ಸ್ಪಷ್ಟವಾಗಿದೆ. ವೆಸ್ಟ್ ಇಂಡೀಸ್ ಸರಣಿಯ ನಂತರ ಟೀಂ ಇಂಡಿಯಾ ರೆಡ್ ಬಾಲ್ ಕ್ರಿಕೆಟ್‌ಗೆ ಮರಳಲು ಪೂರ್ಣ 5 ತಿಂಗಳು ತೆಗೆದುಕೊಳ್ಳುತ್ತದೆ. ಅಲ್ಲಿಯವರೆಗೆ ರಹಾನೆ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ. ಮುಷ್ತಾಕ್ ಅಲಿ ಟಿ20 ಟ್ರೋಫಿ ಅಥವಾ ವಿಜಯ್ ಹಜಾರೆ ಏಕದಿನ ಟ್ರೋಫಿಯಲ್ಲಿ ಅವರು ಮುಂಬೈ ಪರ ಆಡುವುದನ್ನು ಕಾಣಬಹುದು.

ಇದಕ್ಕೆ ಕಾರಣವೂ ಸ್ಪಷ್ಟವಾಗಿದೆ. ವೆಸ್ಟ್ ಇಂಡೀಸ್ ಸರಣಿಯ ನಂತರ ಟೀಂ ಇಂಡಿಯಾ ರೆಡ್ ಬಾಲ್ ಕ್ರಿಕೆಟ್‌ಗೆ ಮರಳಲು ಪೂರ್ಣ 5 ತಿಂಗಳು ತೆಗೆದುಕೊಳ್ಳುತ್ತದೆ. ಅಲ್ಲಿಯವರೆಗೆ ರಹಾನೆ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ. ಮುಷ್ತಾಕ್ ಅಲಿ ಟಿ20 ಟ್ರೋಫಿ ಅಥವಾ ವಿಜಯ್ ಹಜಾರೆ ಏಕದಿನ ಟ್ರೋಫಿಯಲ್ಲಿ ಅವರು ಮುಂಬೈ ಪರ ಆಡುವುದನ್ನು ಕಾಣಬಹುದು.

6 / 7
ಬಿಸಿಸಿಐ ಹೊಸ ಮುಖ್ಯ ಆಯ್ಕೆದಾರರನ್ನು ಅಜಿತ್ ಅಗರ್ಕರ್ ಅವರ ರೂಪದಲ್ಲಿ ಆಯ್ಕೆ ಮಾಡಿದೆ. ಏಷ್ಯಾಕಪ್, ವಿಶ್ವಕಪ್ ಅಥವಾ ವಿಭಿನ್ನ ಸರಣಿಗಳಿಗೆ ತಂಡವನ್ನು ಆಯ್ಕೆ ಮಾಡುವುದು ಮಾತ್ರವಲ್ಲ, ಪ್ರತಿ ಫಾರ್ಮ್ಯಾಟ್‌ನಲ್ಲಿ ಹೊಸ ಪ್ರತಿಭೆಗಳನ್ನು ತಂದು ಅವರಿಗೆ ಅವಕಾಶಗಳನ್ನು ನೀಡುವ ಪ್ರಮುಖ ಜವಬ್ದಾರಿ ಅವರ ಮೇಲಿದೆ. ಹೀಗಿರುವಾಗ ಈ ವೈಫಲ್ಯದ ನಂತರ ರಹಾನೆಗೆ ಎರಡನೇ ಅವಕಾಶ ಸಿಗುವ ನಿರೀಕ್ಷೆ ಕಡಿಮೆ.

ಬಿಸಿಸಿಐ ಹೊಸ ಮುಖ್ಯ ಆಯ್ಕೆದಾರರನ್ನು ಅಜಿತ್ ಅಗರ್ಕರ್ ಅವರ ರೂಪದಲ್ಲಿ ಆಯ್ಕೆ ಮಾಡಿದೆ. ಏಷ್ಯಾಕಪ್, ವಿಶ್ವಕಪ್ ಅಥವಾ ವಿಭಿನ್ನ ಸರಣಿಗಳಿಗೆ ತಂಡವನ್ನು ಆಯ್ಕೆ ಮಾಡುವುದು ಮಾತ್ರವಲ್ಲ, ಪ್ರತಿ ಫಾರ್ಮ್ಯಾಟ್‌ನಲ್ಲಿ ಹೊಸ ಪ್ರತಿಭೆಗಳನ್ನು ತಂದು ಅವರಿಗೆ ಅವಕಾಶಗಳನ್ನು ನೀಡುವ ಪ್ರಮುಖ ಜವಬ್ದಾರಿ ಅವರ ಮೇಲಿದೆ. ಹೀಗಿರುವಾಗ ಈ ವೈಫಲ್ಯದ ನಂತರ ರಹಾನೆಗೆ ಎರಡನೇ ಅವಕಾಶ ಸಿಗುವ ನಿರೀಕ್ಷೆ ಕಡಿಮೆ.

7 / 7
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!