AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ನಿಂದ ರಹಾನೆ ಔಟ್! ಟೀಂ ಇಂಡಿಯಾದಲ್ಲೂ ಇಲ್ಲ ಸ್ಥಾನ; ಅಪಾಯದಲ್ಲಿ ಅಜಿಂಕ್ಯ ವೃತ್ತಿಜೀವನ

IPL 2022: ಇತ್ತೀಚಿನ ವರದಿಗಳ ಪ್ರಕಾರ, ಅಜಿಂಕ್ಯ ರಹಾನೆ ಅವರ ಗಾಯವು ಗಂಭೀರವಾಗಿದ್ದು, ಅವರು ಜೂನ್-ಜುಲೈನಲ್ಲಿ ಇಂಗ್ಲೆಂಡ್ ಪ್ರವಾಸಕ್ಕೆ ಹೋಗುವುದಿಲ್ಲ. ಅಜಿಂಕ್ಯ ರಹಾನೆ ಈಗಾಗಲೇ ಟೆಸ್ಟ್ ತಂಡದಿಂದ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on:May 16, 2022 | 5:42 PM

Share
ಅಜಿಂಕ್ಯ ರಹಾನೆ ಅವರ ಬ್ಯಾಟ್ ದೀರ್ಘಕಾಲದಿಂದ ಮೌನವಾಗಿದೆ. ರಹಾನೆ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೋಗಲಿಲ್ಲ, ಇಂಗ್ಲೆಂಡ್ ಅಥವಾ ಐಪಿಎಲ್‌ನಲ್ಲಿ ಅವರ ಬ್ಯಾಟ್ ಮಾತನಾಡಲಿಲ್ಲ. ಅಜಿಂಕ್ಯ ರಹಾನೆ ಈಗ ಗಾಯದಿಂದ ಬಳಲುತ್ತಿದ್ದು ಈ ಕಾರಣದಿಂದಾಗಿ ಅವರು ಪ್ರಸಕ್ತ ಐಪಿಎಲ್ ಋತುವಿನಿಂದಲೂ ಹೊರಗುಳಿದಿದ್ದಾರೆ.

ಅಜಿಂಕ್ಯ ರಹಾನೆ ಅವರ ಬ್ಯಾಟ್ ದೀರ್ಘಕಾಲದಿಂದ ಮೌನವಾಗಿದೆ. ರಹಾನೆ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೋಗಲಿಲ್ಲ, ಇಂಗ್ಲೆಂಡ್ ಅಥವಾ ಐಪಿಎಲ್‌ನಲ್ಲಿ ಅವರ ಬ್ಯಾಟ್ ಮಾತನಾಡಲಿಲ್ಲ. ಅಜಿಂಕ್ಯ ರಹಾನೆ ಈಗ ಗಾಯದಿಂದ ಬಳಲುತ್ತಿದ್ದು ಈ ಕಾರಣದಿಂದಾಗಿ ಅವರು ಪ್ರಸಕ್ತ ಐಪಿಎಲ್ ಋತುವಿನಿಂದಲೂ ಹೊರಗುಳಿದಿದ್ದಾರೆ.

1 / 5
ಇತ್ತೀಚಿನ ವರದಿಗಳ ಪ್ರಕಾರ, ಅಜಿಂಕ್ಯ ರಹಾನೆ ಅವರ ಗಾಯವು ಗಂಭೀರವಾಗಿದ್ದು, ಅವರು ಜೂನ್-ಜುಲೈನಲ್ಲಿ ಇಂಗ್ಲೆಂಡ್ ಪ್ರವಾಸಕ್ಕೆ ಹೋಗುವುದಿಲ್ಲ. ಅಜಿಂಕ್ಯ ರಹಾನೆ ಈಗಾಗಲೇ ಟೆಸ್ಟ್ ತಂಡದಿಂದ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಅವರ ಬದಲಿಗೆ ಹನುಮ ವಿಹಾರಿ ಮತ್ತು ಶ್ರೇಯಸ್ ಅಯ್ಯರ್ ಸ್ಥಾನ ಪಡೆಇದಿದ್ದು, ಅವರು ಗಾಯದ ನಂತರ ಮರಳುವುದು ಹೆಚ್ಚು ಕಷ್ಟಕರವಾಗಿದೆ.

ಇತ್ತೀಚಿನ ವರದಿಗಳ ಪ್ರಕಾರ, ಅಜಿಂಕ್ಯ ರಹಾನೆ ಅವರ ಗಾಯವು ಗಂಭೀರವಾಗಿದ್ದು, ಅವರು ಜೂನ್-ಜುಲೈನಲ್ಲಿ ಇಂಗ್ಲೆಂಡ್ ಪ್ರವಾಸಕ್ಕೆ ಹೋಗುವುದಿಲ್ಲ. ಅಜಿಂಕ್ಯ ರಹಾನೆ ಈಗಾಗಲೇ ಟೆಸ್ಟ್ ತಂಡದಿಂದ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಅವರ ಬದಲಿಗೆ ಹನುಮ ವಿಹಾರಿ ಮತ್ತು ಶ್ರೇಯಸ್ ಅಯ್ಯರ್ ಸ್ಥಾನ ಪಡೆಇದಿದ್ದು, ಅವರು ಗಾಯದ ನಂತರ ಮರಳುವುದು ಹೆಚ್ಚು ಕಷ್ಟಕರವಾಗಿದೆ.

2 / 5
IPL 2022: ಐಪಿಎಲ್​ನಿಂದ ರಹಾನೆ ಔಟ್! ಟೀಂ ಇಂಡಿಯಾದಲ್ಲೂ ಇಲ್ಲ ಸ್ಥಾನ; ಅಪಾಯದಲ್ಲಿ ಅಜಿಂಕ್ಯ ವೃತ್ತಿಜೀವನ

ಕೋಲ್ಕತ್ತಾ ನೈಟ್ ರೈಡರ್ಸ್‌ನ ಬಯೋ ಬಬಲ್‌ನಿಂದ ಅಜಿಂಕ್ಯ ರಹಾನೆ ಹೊರಬರಲಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಅವರು ಗಾಯಗೊಂಡಿದ್ದರು. ಫೀಲ್ಡಿಂಗ್ ಮಾಡುವಾಗಲೂ ಅವರು ಕಾಣಿಸಲಿಲ್ಲ. ವರದಿಗಳ ಪ್ರಕಾರ, ರಹಾನೆ ಅವರನ್ನು ಈಗ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಕಳುಹಿಸಲಾಗುವುದು, ಅಲ್ಲಿ ಅವರು 4 ವಾರಗಳ ಕಾಲ ಇರಲಿದ್ದಾರೆ.

3 / 5
IPL 2022: ಐಪಿಎಲ್​ನಿಂದ ರಹಾನೆ ಔಟ್! ಟೀಂ ಇಂಡಿಯಾದಲ್ಲೂ ಇಲ್ಲ ಸ್ಥಾನ; ಅಪಾಯದಲ್ಲಿ ಅಜಿಂಕ್ಯ ವೃತ್ತಿಜೀವನ

ಈ ಋತುವಿನಲ್ಲಿ ರಹಾನೆಯನ್ನು ಕೋಲ್ಕತ್ತಾ ನೈಟ್ ರೈಡರ್ಸ್ 1 ಕೋಟಿ ಮೂಲ ಬೆಲೆಗೆ ಖರೀದಿಸಿದೆ. 7 ಪಂದ್ಯಗಳಲ್ಲಿ, ರಹಾನೆಗೆ ಅವಕಾಶ ಸಿಕ್ಕಿತು ಆದರೆ ಅವರು ಕೇವಲ 19 ರ ಸರಾಸರಿಯಲ್ಲಿ 133 ರನ್ ಗಳಿಸಿದರು.

4 / 5
IPL 2022: ಐಪಿಎಲ್​ನಿಂದ ರಹಾನೆ ಔಟ್! ಟೀಂ ಇಂಡಿಯಾದಲ್ಲೂ ಇಲ್ಲ ಸ್ಥಾನ; ಅಪಾಯದಲ್ಲಿ ಅಜಿಂಕ್ಯ ವೃತ್ತಿಜೀವನ

ಅಜಿಂಕ್ಯ ರಹಾನೆ ಜತೆಗೆ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಚೇತೇಶ್ವರ ಪೂಜಾರ ಇಂಗ್ಲೆಂಡ್ ವಿರುದ್ಧದ ಉಳಿದ ಒಂದು ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತ. ಪೂಜಾರ ಪ್ರಸ್ತುತ ಸಸೆಕ್ಸ್‌ಗಾಗಿ ಕೌಂಟಿ ಕ್ರಿಕೆಟ್‌ನಲ್ಲಿ ಎರಡು ದ್ವಿಶತಕಗಳನ್ನು ಗಳಿಸಿದ್ದಾರೆ.

5 / 5

Published On - 5:41 pm, Mon, 16 May 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!