AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪಂದ್ಯದ ನಡುವೆಯೇ ಶ್ರೇಯಸ್ ಅಯ್ಯರ್ ಜೊತೆ  ಆಕಾಶ್ ಅಂಬಾನಿ ಮಾತುಕತೆ!

IPL 2025 PBKS vs MI: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 69ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 184 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 18.3 ಓವರ್​ಗಳಲ್ಲಿ 187 ರನ್ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 27, 2025 | 7:40 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 69ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದ ನಡುವೆ ಮುಂಬೈ ಇಂಡಿಯನ್ಸ್ ತಂಡದ ಮಾಲೀಕರಾದ ಆಕಾಶ್ ಅಂಬಾನಿ, ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರೊಂದಿಗೆ ಮಾತನಾಡುತ್ತಿರುವ ಫೋಟೋಗಳು ಇದೀಗ ವೈರಲ್ ಆಗಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 69ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದ ನಡುವೆ ಮುಂಬೈ ಇಂಡಿಯನ್ಸ್ ತಂಡದ ಮಾಲೀಕರಾದ ಆಕಾಶ್ ಅಂಬಾನಿ, ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರೊಂದಿಗೆ ಮಾತನಾಡುತ್ತಿರುವ ಫೋಟೋಗಳು ಇದೀಗ ವೈರಲ್ ಆಗಿದೆ.

1 / 5
ಜೈಪುರದ ಸಾವಾಯಿ ಮಾನ್​​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮುಂಬೈ ಇಂಡಿಯನ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಈ ವೇಳೆ ಬೌಂಡರಿ ಲೈನ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ಅಯ್ಯರ್ ಅವರೊಂದಿಗೆ ಅಕಾಶ್ ಅಂಬಾನಿ ಅದೇನೋ ಚರ್ಚಿಸುತ್ತಿರುವುದು ಕಂಡು ಬಂದಿದೆ.

ಜೈಪುರದ ಸಾವಾಯಿ ಮಾನ್​​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮುಂಬೈ ಇಂಡಿಯನ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಈ ವೇಳೆ ಬೌಂಡರಿ ಲೈನ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ಅಯ್ಯರ್ ಅವರೊಂದಿಗೆ ಅಕಾಶ್ ಅಂಬಾನಿ ಅದೇನೋ ಚರ್ಚಿಸುತ್ತಿರುವುದು ಕಂಡು ಬಂದಿದೆ.

2 / 5
ಐಪಿಎಲ್ ನಿಯಮದ ಪ್ರಕಾರ, ಪಂದ್ಯವಾಡುತ್ತಿರುವ ಆಟಗಾರರು ಹೊರಗಿನ ವ್ಯಕ್ತಿಗಳನ್ನು ಸಂಪರ್ಕಿಸುವಂತಿಲ್ಲ. ಇದೇ ಕಾರಣದಿಂದಾಗಿ ಫ್ರಾಂಚೈಸಿ ಮಾಲೀಕರು ಸಹ ಡಗೌಟ್​ನಲ್ಲಿ ತಂಡದ ಜೊತೆ ಕಾಣಿಸಿಕೊಳ್ಳುವುದಿಲ್ಲ. ಇದಾಗ್ಯೂ ಪಂದ್ಯದ ನಡುವೆಯೇ ಪಂಜಾಬ್ ಕಿಂಗ್ಸ್ ತಂಡದ ನಾಯಕನೊಂದಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಮಾಲೀಕರು ಮಾತುಕತೆ ನಡೆಸಿರುವುದು ಇದೀಗ ಚರ್ಚಗೆ ಗ್ರಾಸವಾಗಿದೆ.

ಐಪಿಎಲ್ ನಿಯಮದ ಪ್ರಕಾರ, ಪಂದ್ಯವಾಡುತ್ತಿರುವ ಆಟಗಾರರು ಹೊರಗಿನ ವ್ಯಕ್ತಿಗಳನ್ನು ಸಂಪರ್ಕಿಸುವಂತಿಲ್ಲ. ಇದೇ ಕಾರಣದಿಂದಾಗಿ ಫ್ರಾಂಚೈಸಿ ಮಾಲೀಕರು ಸಹ ಡಗೌಟ್​ನಲ್ಲಿ ತಂಡದ ಜೊತೆ ಕಾಣಿಸಿಕೊಳ್ಳುವುದಿಲ್ಲ. ಇದಾಗ್ಯೂ ಪಂದ್ಯದ ನಡುವೆಯೇ ಪಂಜಾಬ್ ಕಿಂಗ್ಸ್ ತಂಡದ ನಾಯಕನೊಂದಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಮಾಲೀಕರು ಮಾತುಕತೆ ನಡೆಸಿರುವುದು ಇದೀಗ ಚರ್ಚಗೆ ಗ್ರಾಸವಾಗಿದೆ.

3 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಣಡಿಯನ್ಸ್ ಪರ ಸೂರ್ಯಕುಮಾರ್ ಯಾದವ್ 39 ಎಸೆತಗಳಲ್ಲಿ 57 ರನ್​ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 184 ರನ್​ ಕಲೆಹಾಕಿತು.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಣಡಿಯನ್ಸ್ ಪರ ಸೂರ್ಯಕುಮಾರ್ ಯಾದವ್ 39 ಎಸೆತಗಳಲ್ಲಿ 57 ರನ್​ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 184 ರನ್​ ಕಲೆಹಾಕಿತು.

4 / 5
185 ರನ್​ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಪ್ರಿಯಾಂಶ್ ಆರ್ಯ ಹಾಗೂ ಜೋಶ್ ಇಂಗ್ಲಿಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಪ್ರಿಯಾಂಶ್ ಆರ್ಯ 32 ಎಸೆತಗಳಲ್ಲಿ 65 ರನ್ ಬಾರಿಸಿದರೆ, ಇಂಗ್ಲಿಸ್ 42 ಎಸೆತಗಳಲ್ಲಿ 73 ರನ್​ ಚಚ್ಚಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು 18.3 ಓವರ್​ಗಳಲ್ಲಿ 187 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಪಡೆ ಪ್ಲೇಆಫ್​ನಲ್ಲಿ ಮೊದಲ ಕ್ವಾಲಿಫೈಯರ್​ ಪಂದ್ಯವಾಡಲು ಅರ್ಹತೆ ಪಡೆದುಕೊಂಡಿದೆ.

185 ರನ್​ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಪ್ರಿಯಾಂಶ್ ಆರ್ಯ ಹಾಗೂ ಜೋಶ್ ಇಂಗ್ಲಿಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಪ್ರಿಯಾಂಶ್ ಆರ್ಯ 32 ಎಸೆತಗಳಲ್ಲಿ 65 ರನ್ ಬಾರಿಸಿದರೆ, ಇಂಗ್ಲಿಸ್ 42 ಎಸೆತಗಳಲ್ಲಿ 73 ರನ್​ ಚಚ್ಚಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು 18.3 ಓವರ್​ಗಳಲ್ಲಿ 187 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಪಡೆ ಪ್ಲೇಆಫ್​ನಲ್ಲಿ ಮೊದಲ ಕ್ವಾಲಿಫೈಯರ್​ ಪಂದ್ಯವಾಡಲು ಅರ್ಹತೆ ಪಡೆದುಕೊಂಡಿದೆ.

5 / 5
Follow us
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು