AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಬರೋಬ್ಬರಿ 5 ವರ್ಷಗಳ ನಂತರ ಶಿವಂ ದುಬೆಗೆ ಏಕದಿನ ತಂಡದಲ್ಲಿ ಅವಕಾಶ

IND vs SL: ಶಿವಂ ದುಬೆ ಸುಮಾರು 5 ವರ್ಷಗಳ ನಂತರ ಟೀಂ ಇಂಡಿಯಾ ಪರ ಏಕದಿನ ಪಂದ್ಯವನ್ನು ಆಡುತ್ತಿದ್ದಾರೆ. ಇದಕ್ಕೂ ಮೊದಲು, ಅವರು ಡಿಸೆಂಬರ್ 2019 ರಲ್ಲಿ ಟೀಮ್ ಇಂಡಿಯಾ ಪರ ತಮ್ಮ ಏಕೈಕ ಏಕದಿನ ಪಂದ್ಯವನ್ನು ಆಡಿದ್ದರು. ಆ ಪಂದ್ಯದಲ್ಲಿ ಅವರು ಗಳಿಸಿದ್ದು ಕೇವಲ 9 ರನ್. ಇದಾದ ಬಳಿಕ ಅವರಿಗೆ ಮತ್ತೆ ಏಕದಿನ ತಂಡದಲ್ಲಿ ಅವಕಾಶ ಸಿಗಲಿಲ್ಲ.

ಪೃಥ್ವಿಶಂಕರ
|

Updated on: Aug 02, 2024 | 3:28 PM

Share
ಭಾರತ ಮತ್ತು ಶ್ರೀಲಂಕಾ ನಡುವೆ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಿದೆ. ಉಭಯ ತಂಡಗಳ ನಡುವಿನ ಸರಣಿಯ ಮೊದಲ ಪಂದ್ಯ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬೌಲಿಂಗ್ ಮಾಡುತ್ತಿದೆ. ಇದರೊಂದಿಗೆ ಭಾರತ ತಂಡದಲ್ಲಿ ಯಾರಿಗೆಲ್ಲ ಅವಕಾಶ ಸಿಕ್ಕಿದೆ ಎಂಬುದು ಕೂಡ ಸ್ಪಷ್ಟವಾಗಿದೆ.

ಭಾರತ ಮತ್ತು ಶ್ರೀಲಂಕಾ ನಡುವೆ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಿದೆ. ಉಭಯ ತಂಡಗಳ ನಡುವಿನ ಸರಣಿಯ ಮೊದಲ ಪಂದ್ಯ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬೌಲಿಂಗ್ ಮಾಡುತ್ತಿದೆ. ಇದರೊಂದಿಗೆ ಭಾರತ ತಂಡದಲ್ಲಿ ಯಾರಿಗೆಲ್ಲ ಅವಕಾಶ ಸಿಕ್ಕಿದೆ ಎಂಬುದು ಕೂಡ ಸ್ಪಷ್ಟವಾಗಿದೆ.

1 / 7
ಈ ಸರಣಿಯೊಂದಿಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮತ್ತೊಮ್ಮೆ ಮೈದಾನಕ್ಕೆ ಮರಳಿದ್ದಾರೆ. ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಕೂಡ ಏಕದನ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ಸಮಯದಲ್ಲಿ, ಒಬ್ಬ ಆಟಗಾರ ಸುಮಾರು 5 ವರ್ಷಗಳ ನಂತರ ಟೀಂ ಇಂಡಿಯಾ ಪರ ಏಕದಿನ ಪಂದ್ಯವನ್ನು ಆಡುವ ಅವಕಾಶ ಪಡೆದಿದ್ದಾನೆ.

ಈ ಸರಣಿಯೊಂದಿಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮತ್ತೊಮ್ಮೆ ಮೈದಾನಕ್ಕೆ ಮರಳಿದ್ದಾರೆ. ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಕೂಡ ಏಕದನ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ಸಮಯದಲ್ಲಿ, ಒಬ್ಬ ಆಟಗಾರ ಸುಮಾರು 5 ವರ್ಷಗಳ ನಂತರ ಟೀಂ ಇಂಡಿಯಾ ಪರ ಏಕದಿನ ಪಂದ್ಯವನ್ನು ಆಡುವ ಅವಕಾಶ ಪಡೆದಿದ್ದಾನೆ.

2 / 7
ಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಹಲವು ಅಚ್ಚರಿಯ ಆಯ್ಕೆಗಳನ್ನು ಮಾಡಲಾಗಿದೆ. ಅದರಂತೆ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಬದಲು ಕೆಎಲ್ ರಾಹುಲ್​ಗೆ ಅವಕಾಶ ನೀಡಲಾಗಿದೆ. ಅದೇ ಸಮಯದಲ್ಲಿ, ಆಲ್ ರೌಂಡರ್ ಶಿವಂ ದುಬೆ ಕೂಡ ಈ ಪಂದ್ಯದಲ್ಲಿ ಆಡುವ ಅವಕಾಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಹಲವು ಅಚ್ಚರಿಯ ಆಯ್ಕೆಗಳನ್ನು ಮಾಡಲಾಗಿದೆ. ಅದರಂತೆ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಬದಲು ಕೆಎಲ್ ರಾಹುಲ್​ಗೆ ಅವಕಾಶ ನೀಡಲಾಗಿದೆ. ಅದೇ ಸಮಯದಲ್ಲಿ, ಆಲ್ ರೌಂಡರ್ ಶಿವಂ ದುಬೆ ಕೂಡ ಈ ಪಂದ್ಯದಲ್ಲಿ ಆಡುವ ಅವಕಾಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

3 / 7
ಈ ಮೂಲಕ ಶಿವಂ ದುಬೆ ಸುಮಾರು 5 ವರ್ಷಗಳ ನಂತರ ಟೀಂ ಇಂಡಿಯಾ ಪರ ಏಕದಿನ ಪಂದ್ಯವನ್ನು ಆಡುತ್ತಿದ್ದಾರೆ. ಇದಕ್ಕೂ ಮೊದಲು, ಅವರು ಡಿಸೆಂಬರ್ 2019 ರಲ್ಲಿ ಟೀಮ್ ಇಂಡಿಯಾ ಪರ ತಮ್ಮ ಏಕೈಕ ಏಕದಿನ ಪಂದ್ಯವನ್ನು ಆಡಿದ್ದರು. ಆ ಪಂದ್ಯದಲ್ಲಿ ಅವರು ಗಳಿಸಿದ್ದು ಕೇವಲ 9 ರನ್. ಇದಾದ ಬಳಿಕ ಅವರಿಗೆ ಮತ್ತೆ ಏಕದಿನ ತಂಡದಲ್ಲಿ ಅವಕಾಶ ಸಿಗಲಿಲ್ಲ.

ಈ ಮೂಲಕ ಶಿವಂ ದುಬೆ ಸುಮಾರು 5 ವರ್ಷಗಳ ನಂತರ ಟೀಂ ಇಂಡಿಯಾ ಪರ ಏಕದಿನ ಪಂದ್ಯವನ್ನು ಆಡುತ್ತಿದ್ದಾರೆ. ಇದಕ್ಕೂ ಮೊದಲು, ಅವರು ಡಿಸೆಂಬರ್ 2019 ರಲ್ಲಿ ಟೀಮ್ ಇಂಡಿಯಾ ಪರ ತಮ್ಮ ಏಕೈಕ ಏಕದಿನ ಪಂದ್ಯವನ್ನು ಆಡಿದ್ದರು. ಆ ಪಂದ್ಯದಲ್ಲಿ ಅವರು ಗಳಿಸಿದ್ದು ಕೇವಲ 9 ರನ್. ಇದಾದ ಬಳಿಕ ಅವರಿಗೆ ಮತ್ತೆ ಏಕದಿನ ತಂಡದಲ್ಲಿ ಅವಕಾಶ ಸಿಗಲಿಲ್ಲ.

4 / 7
ಇತ್ತೀಚಿನ ದಿನಗಳಲ್ಲಿ ಟಿ20 ಮಾದರಿಯಲ್ಲಿ ಟೀಂ ಇಂಡಿಯಾ ಪರ ಶಿವಂ ದುಬೆ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರು 2024 ರ ಟಿ20 ವಿಶ್ವಕಪ್‌ನ ಚಾಂಪಿಯನ್ ತಂಡದ ಭಾಗವಾಗಿದ್ದರು. ನಿರಂತರವಾಗಿ ಆಡುವ ಅವಕಾಶವೂ ಸಿಕ್ಕಿತು. ಈ ಆಟದಿಂದಾಗಿ ಇದೀಗ ಏಕದಿನ ತಂಡದಲ್ಲೂ ಪುನರಾಗಮನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಟಿ20 ಮಾದರಿಯಲ್ಲಿ ಟೀಂ ಇಂಡಿಯಾ ಪರ ಶಿವಂ ದುಬೆ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರು 2024 ರ ಟಿ20 ವಿಶ್ವಕಪ್‌ನ ಚಾಂಪಿಯನ್ ತಂಡದ ಭಾಗವಾಗಿದ್ದರು. ನಿರಂತರವಾಗಿ ಆಡುವ ಅವಕಾಶವೂ ಸಿಕ್ಕಿತು. ಈ ಆಟದಿಂದಾಗಿ ಇದೀಗ ಏಕದಿನ ತಂಡದಲ್ಲೂ ಪುನರಾಗಮನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

5 / 7
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ 7 ವರ್ಷಗಳ ನಂತರ ಶ್ರೀಲಂಕಾದಲ್ಲಿ ಏಕದಿನ ಸರಣಿಯನ್ನು ಆಡುತ್ತಿದ್ದಾರೆ. ಈ ಹಿಂದೆ ಸೆಪ್ಟೆಂಬರ್ 2017 ರಲ್ಲಿ, ಈ ಇಬ್ಬರೂ ಆಟಗಾರರು ಶ್ರೀಲಂಕಾದಲ್ಲಿ ಏಕದಿನ ಸರಣಿಯನ್ನು ಆಡಿದ್ದರು.

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ 7 ವರ್ಷಗಳ ನಂತರ ಶ್ರೀಲಂಕಾದಲ್ಲಿ ಏಕದಿನ ಸರಣಿಯನ್ನು ಆಡುತ್ತಿದ್ದಾರೆ. ಈ ಹಿಂದೆ ಸೆಪ್ಟೆಂಬರ್ 2017 ರಲ್ಲಿ, ಈ ಇಬ್ಬರೂ ಆಟಗಾರರು ಶ್ರೀಲಂಕಾದಲ್ಲಿ ಏಕದಿನ ಸರಣಿಯನ್ನು ಆಡಿದ್ದರು.

6 / 7
ಭಾರತದ ತಂಡ: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಶ್ದೀಪ್ ಸಿಂಗ್ ಮತ್ತು ಮೊಹಮ್ಮದ್ ಸಿರಾಜ್.

ಭಾರತದ ತಂಡ: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಶ್ದೀಪ್ ಸಿಂಗ್ ಮತ್ತು ಮೊಹಮ್ಮದ್ ಸಿರಾಜ್.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್