AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ambati Rayudu: ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮತ್ತೆ ಮುಗ್ಗರಿಸಿದ ಅಂಬಟಿ ರಾಯುಡು

Ambati Rayudu: ಈ ಪಂದ್ಯದಲ್ಲಿ ರಾಯುಡು ಅವರಿಂದ ಉತ್ತಮ ಇನ್ನಿಂಗ್ಸ್ ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸಲು ರಾಯುಡುಗೆ ಸಾಧ್ಯವಾಗಲಿಲ್ಲ. ತಂಡದ ಇನ್ನಿಂಗ್ಸ್ ಸಂಕಷ್ಟದಲ್ಲಿದ್ದಾಗ ಬ್ಯಾಟಿಂಗ್​ಗೆ ಬಂದ ರಾಯುಡು, ಇನ್ನಿಂಗ್ಸ್ ನಿಭಾಯಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅವರು ಗುಡ್ಕೇಶ್ ಮೋತಿ ಅವರ ಸ್ಪಿನ್‌ಗೆ ಸಿಲುಕಿ, 24 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 32 ರನ್ ಗಳಿಸಿ ಔಟಾದರು.

ಪೃಥ್ವಿಶಂಕರ
|

Updated on: Aug 27, 2023 | 9:27 AM

ಭಾರತ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಪ್ರಸ್ತುತ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುತ್ತಿರುವ ಅಂಬಟಿ ರಾಯುಡು ತಮ್ಮ ಕಳಪೆ ಪ್ರದರ್ಶನವನ್ನು ಈ ಲೀಗ್​ನಲ್ಲೂ ಮುಂದುವರೆಸಿದ್ದಾರೆ. ಕಳೆದ ಐಪಿಎಲ್​ನಲ್ಲಿ ಚೆನ್ನೈ ಪರ ಆಡಿದ್ದ ರಾಯುಡು ಲೀಗ್​ನ ಕೊನೆಯ ಪಂದ್ಯದಲ್ಲಿ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿ ಗಮನ ಸೆಳೆದಿದ್ದರು.

ಭಾರತ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಪ್ರಸ್ತುತ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುತ್ತಿರುವ ಅಂಬಟಿ ರಾಯುಡು ತಮ್ಮ ಕಳಪೆ ಪ್ರದರ್ಶನವನ್ನು ಈ ಲೀಗ್​ನಲ್ಲೂ ಮುಂದುವರೆಸಿದ್ದಾರೆ. ಕಳೆದ ಐಪಿಎಲ್​ನಲ್ಲಿ ಚೆನ್ನೈ ಪರ ಆಡಿದ್ದ ರಾಯುಡು ಲೀಗ್​ನ ಕೊನೆಯ ಪಂದ್ಯದಲ್ಲಿ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿ ಗಮನ ಸೆಳೆದಿದ್ದರು.

1 / 7
ಚೆನ್ನೈ ತಂಡವನ್ನು ಚಾಂಪಿಯನ್ ಮಾಡಿದ ಐಪಿಎಲ್​ಗೂ ವಿದಾಯ ಹೇಳಿದ್ದ ರಾಯುಡು ರಾಜಕೀಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಈ ನಡುವೆ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿರುವ ರಾಯುಡುಗೆ ನಿರೀಕ್ಷಿತ ಆರಂಭ ಸಿಕ್ಕಿಲ್ಲ.

ಚೆನ್ನೈ ತಂಡವನ್ನು ಚಾಂಪಿಯನ್ ಮಾಡಿದ ಐಪಿಎಲ್​ಗೂ ವಿದಾಯ ಹೇಳಿದ್ದ ರಾಯುಡು ರಾಜಕೀಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಈ ನಡುವೆ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿರುವ ರಾಯುಡುಗೆ ನಿರೀಕ್ಷಿತ ಆರಂಭ ಸಿಕ್ಕಿಲ್ಲ.

2 / 7
ಸಿಪಿಎಲ್‌ನಲ್ಲಿ ರಾಯುಡು ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಆಡುತ್ತಿದ್ದಾರೆ. ಆದರೆ ಅವರ ಬ್ಯಾಟ್ ಇನ್ನೂ ಮಿಂಚಿಲ್ಲ. ಅವರು ಇಲ್ಲಿಯವರೆಗೆ ಮೂರು ಪಂದ್ಯಗಳನ್ನು ಆಡಿದ್ದು ಇದರಲ್ಲಿ ಕೇವಲ 32 ರನ್ ಗಳಿಸಿದ್ದಾರೆ.

ಸಿಪಿಎಲ್‌ನಲ್ಲಿ ರಾಯುಡು ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಆಡುತ್ತಿದ್ದಾರೆ. ಆದರೆ ಅವರ ಬ್ಯಾಟ್ ಇನ್ನೂ ಮಿಂಚಿಲ್ಲ. ಅವರು ಇಲ್ಲಿಯವರೆಗೆ ಮೂರು ಪಂದ್ಯಗಳನ್ನು ಆಡಿದ್ದು ಇದರಲ್ಲಿ ಕೇವಲ 32 ರನ್ ಗಳಿಸಿದ್ದಾರೆ.

3 / 7
ಸೇಂಟ್ ಕಿಟ್ಸ್ ಮತ್ತು ಅಮೆಜಾನ್ ವಾರಿಯರ್ಸ್ ನಡುವೆ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಮೆಜಾನ್ ವಾರಿಯರ್ಸ್ ಏಳು ವಿಕೆಟ್ ಕಳೆದುಕೊಂಡು 197 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಸೇಂಟ್ ಕಿಟ್ಸ್ ತಂಡ 16.5 ಓವರ್​ಗಳಲ್ಲಿ ಕೇವಲ 132 ರನ್ ಗಳಿಸಲಷ್ಟೇ ಶಕ್ತವಾಯಿತು.

ಸೇಂಟ್ ಕಿಟ್ಸ್ ಮತ್ತು ಅಮೆಜಾನ್ ವಾರಿಯರ್ಸ್ ನಡುವೆ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಮೆಜಾನ್ ವಾರಿಯರ್ಸ್ ಏಳು ವಿಕೆಟ್ ಕಳೆದುಕೊಂಡು 197 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಸೇಂಟ್ ಕಿಟ್ಸ್ ತಂಡ 16.5 ಓವರ್​ಗಳಲ್ಲಿ ಕೇವಲ 132 ರನ್ ಗಳಿಸಲಷ್ಟೇ ಶಕ್ತವಾಯಿತು.

4 / 7
ಈ ಪಂದ್ಯದಲ್ಲಿ ರಾಯುಡು ಅವರಿಂದ ಉತ್ತಮ ಇನ್ನಿಂಗ್ಸ್ ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸಲು ರಾಯುಡುಗೆ ಸಾಧ್ಯವಾಗಲಿಲ್ಲ. ತಂಡದ ಇನ್ನಿಂಗ್ಸ್ ಸಂಕಷ್ಟದಲ್ಲಿದ್ದಾಗ ಬ್ಯಾಟಿಂಗ್​ಗೆ ಬಂದ ರಾಯುಡು, ಇನ್ನಿಂಗ್ಸ್ ನಿಭಾಯಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಅವರು ಗುಡ್ಕೇಶ್ ಮೋತಿ ಅವರ ಸ್ಪಿನ್‌ಗೆ ಸಿಲುಕಿ, 24 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 32 ರನ್ ಗಳಿಸಿ ಔಟಾದರು.

ಈ ಪಂದ್ಯದಲ್ಲಿ ರಾಯುಡು ಅವರಿಂದ ಉತ್ತಮ ಇನ್ನಿಂಗ್ಸ್ ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸಲು ರಾಯುಡುಗೆ ಸಾಧ್ಯವಾಗಲಿಲ್ಲ. ತಂಡದ ಇನ್ನಿಂಗ್ಸ್ ಸಂಕಷ್ಟದಲ್ಲಿದ್ದಾಗ ಬ್ಯಾಟಿಂಗ್​ಗೆ ಬಂದ ರಾಯುಡು, ಇನ್ನಿಂಗ್ಸ್ ನಿಭಾಯಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಅವರು ಗುಡ್ಕೇಶ್ ಮೋತಿ ಅವರ ಸ್ಪಿನ್‌ಗೆ ಸಿಲುಕಿ, 24 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 32 ರನ್ ಗಳಿಸಿ ಔಟಾದರು.

5 / 7
ಇದಕ್ಕೂ ಮುನ್ನ ಸೇಂಟ್ ಕಿಟ್ಸ್ ತಂಡ, ಜಮೈಕಾ ತಲ್ಲವಾಸ್ ತಂಡವನ್ನು ಎದುರಿಸಿದಾಗ ಆ ಪಂದ್ಯದಲ್ಲೂ ರಾಯುಡು ವಿಫಲರಾಗಿದ್ದರು. ಈ ಪಂದ್ಯದಲ್ಲಿ ಸೇಂಟ್ ಕಿಟ್ಸ್ ತಂಡ ಮೊದಲು ಬ್ಯಾಟ್ ಮಾಡಿತು. ಈ ಪಂದ್ಯದಲ್ಲಿ ರಾಯುಡು ಸಂಪೂರ್ಣ ವಿಫಲರಾಗಿ ಖಾತೆ ತೆರೆಯದೆ ಔಟಾಗಿದ್ದರು.

ಇದಕ್ಕೂ ಮುನ್ನ ಸೇಂಟ್ ಕಿಟ್ಸ್ ತಂಡ, ಜಮೈಕಾ ತಲ್ಲವಾಸ್ ತಂಡವನ್ನು ಎದುರಿಸಿದಾಗ ಆ ಪಂದ್ಯದಲ್ಲೂ ರಾಯುಡು ವಿಫಲರಾಗಿದ್ದರು. ಈ ಪಂದ್ಯದಲ್ಲಿ ಸೇಂಟ್ ಕಿಟ್ಸ್ ತಂಡ ಮೊದಲು ಬ್ಯಾಟ್ ಮಾಡಿತು. ಈ ಪಂದ್ಯದಲ್ಲಿ ರಾಯುಡು ಸಂಪೂರ್ಣ ವಿಫಲರಾಗಿ ಖಾತೆ ತೆರೆಯದೆ ಔಟಾಗಿದ್ದರು.

6 / 7
ಇದಕ್ಕೂ ಮುನ್ನ ಅವರು ಟ್ರಿನ್‌ಬಾಗೊ ನೈಟ್ ರೈಡರ್ಸ್ ವಿರುದ್ಧ ಚೊಚ್ಚಲ ಪಂದ್ಯವನ್ನಾಡಿದ್ದರು. ಆದರೆ ಈ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಅದೇನೆಂದರೆ, ರಾಯುಡು ಇದುವರೆಗೆ ಸಿಪಿಎಲ್‌ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಕೇವಲ 32 ರನ್ ಗಳಿಸಿದ್ದಾರೆ .

ಇದಕ್ಕೂ ಮುನ್ನ ಅವರು ಟ್ರಿನ್‌ಬಾಗೊ ನೈಟ್ ರೈಡರ್ಸ್ ವಿರುದ್ಧ ಚೊಚ್ಚಲ ಪಂದ್ಯವನ್ನಾಡಿದ್ದರು. ಆದರೆ ಈ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಅದೇನೆಂದರೆ, ರಾಯುಡು ಇದುವರೆಗೆ ಸಿಪಿಎಲ್‌ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಕೇವಲ 32 ರನ್ ಗಳಿಸಿದ್ದಾರೆ .

7 / 7
Follow us
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ