AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ambati Rayudu: ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮತ್ತೆ ಮುಗ್ಗರಿಸಿದ ಅಂಬಟಿ ರಾಯುಡು

Ambati Rayudu: ಈ ಪಂದ್ಯದಲ್ಲಿ ರಾಯುಡು ಅವರಿಂದ ಉತ್ತಮ ಇನ್ನಿಂಗ್ಸ್ ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸಲು ರಾಯುಡುಗೆ ಸಾಧ್ಯವಾಗಲಿಲ್ಲ. ತಂಡದ ಇನ್ನಿಂಗ್ಸ್ ಸಂಕಷ್ಟದಲ್ಲಿದ್ದಾಗ ಬ್ಯಾಟಿಂಗ್​ಗೆ ಬಂದ ರಾಯುಡು, ಇನ್ನಿಂಗ್ಸ್ ನಿಭಾಯಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅವರು ಗುಡ್ಕೇಶ್ ಮೋತಿ ಅವರ ಸ್ಪಿನ್‌ಗೆ ಸಿಲುಕಿ, 24 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 32 ರನ್ ಗಳಿಸಿ ಔಟಾದರು.

ಪೃಥ್ವಿಶಂಕರ
|

Updated on: Aug 27, 2023 | 9:27 AM

Share
ಭಾರತ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಪ್ರಸ್ತುತ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುತ್ತಿರುವ ಅಂಬಟಿ ರಾಯುಡು ತಮ್ಮ ಕಳಪೆ ಪ್ರದರ್ಶನವನ್ನು ಈ ಲೀಗ್​ನಲ್ಲೂ ಮುಂದುವರೆಸಿದ್ದಾರೆ. ಕಳೆದ ಐಪಿಎಲ್​ನಲ್ಲಿ ಚೆನ್ನೈ ಪರ ಆಡಿದ್ದ ರಾಯುಡು ಲೀಗ್​ನ ಕೊನೆಯ ಪಂದ್ಯದಲ್ಲಿ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿ ಗಮನ ಸೆಳೆದಿದ್ದರು.

ಭಾರತ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಪ್ರಸ್ತುತ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುತ್ತಿರುವ ಅಂಬಟಿ ರಾಯುಡು ತಮ್ಮ ಕಳಪೆ ಪ್ರದರ್ಶನವನ್ನು ಈ ಲೀಗ್​ನಲ್ಲೂ ಮುಂದುವರೆಸಿದ್ದಾರೆ. ಕಳೆದ ಐಪಿಎಲ್​ನಲ್ಲಿ ಚೆನ್ನೈ ಪರ ಆಡಿದ್ದ ರಾಯುಡು ಲೀಗ್​ನ ಕೊನೆಯ ಪಂದ್ಯದಲ್ಲಿ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿ ಗಮನ ಸೆಳೆದಿದ್ದರು.

1 / 7
ಚೆನ್ನೈ ತಂಡವನ್ನು ಚಾಂಪಿಯನ್ ಮಾಡಿದ ಐಪಿಎಲ್​ಗೂ ವಿದಾಯ ಹೇಳಿದ್ದ ರಾಯುಡು ರಾಜಕೀಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಈ ನಡುವೆ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿರುವ ರಾಯುಡುಗೆ ನಿರೀಕ್ಷಿತ ಆರಂಭ ಸಿಕ್ಕಿಲ್ಲ.

ಚೆನ್ನೈ ತಂಡವನ್ನು ಚಾಂಪಿಯನ್ ಮಾಡಿದ ಐಪಿಎಲ್​ಗೂ ವಿದಾಯ ಹೇಳಿದ್ದ ರಾಯುಡು ರಾಜಕೀಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಈ ನಡುವೆ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿರುವ ರಾಯುಡುಗೆ ನಿರೀಕ್ಷಿತ ಆರಂಭ ಸಿಕ್ಕಿಲ್ಲ.

2 / 7
ಸಿಪಿಎಲ್‌ನಲ್ಲಿ ರಾಯುಡು ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಆಡುತ್ತಿದ್ದಾರೆ. ಆದರೆ ಅವರ ಬ್ಯಾಟ್ ಇನ್ನೂ ಮಿಂಚಿಲ್ಲ. ಅವರು ಇಲ್ಲಿಯವರೆಗೆ ಮೂರು ಪಂದ್ಯಗಳನ್ನು ಆಡಿದ್ದು ಇದರಲ್ಲಿ ಕೇವಲ 32 ರನ್ ಗಳಿಸಿದ್ದಾರೆ.

ಸಿಪಿಎಲ್‌ನಲ್ಲಿ ರಾಯುಡು ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಆಡುತ್ತಿದ್ದಾರೆ. ಆದರೆ ಅವರ ಬ್ಯಾಟ್ ಇನ್ನೂ ಮಿಂಚಿಲ್ಲ. ಅವರು ಇಲ್ಲಿಯವರೆಗೆ ಮೂರು ಪಂದ್ಯಗಳನ್ನು ಆಡಿದ್ದು ಇದರಲ್ಲಿ ಕೇವಲ 32 ರನ್ ಗಳಿಸಿದ್ದಾರೆ.

3 / 7
ಸೇಂಟ್ ಕಿಟ್ಸ್ ಮತ್ತು ಅಮೆಜಾನ್ ವಾರಿಯರ್ಸ್ ನಡುವೆ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಮೆಜಾನ್ ವಾರಿಯರ್ಸ್ ಏಳು ವಿಕೆಟ್ ಕಳೆದುಕೊಂಡು 197 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಸೇಂಟ್ ಕಿಟ್ಸ್ ತಂಡ 16.5 ಓವರ್​ಗಳಲ್ಲಿ ಕೇವಲ 132 ರನ್ ಗಳಿಸಲಷ್ಟೇ ಶಕ್ತವಾಯಿತು.

ಸೇಂಟ್ ಕಿಟ್ಸ್ ಮತ್ತು ಅಮೆಜಾನ್ ವಾರಿಯರ್ಸ್ ನಡುವೆ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಮೆಜಾನ್ ವಾರಿಯರ್ಸ್ ಏಳು ವಿಕೆಟ್ ಕಳೆದುಕೊಂಡು 197 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಸೇಂಟ್ ಕಿಟ್ಸ್ ತಂಡ 16.5 ಓವರ್​ಗಳಲ್ಲಿ ಕೇವಲ 132 ರನ್ ಗಳಿಸಲಷ್ಟೇ ಶಕ್ತವಾಯಿತು.

4 / 7
ಈ ಪಂದ್ಯದಲ್ಲಿ ರಾಯುಡು ಅವರಿಂದ ಉತ್ತಮ ಇನ್ನಿಂಗ್ಸ್ ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸಲು ರಾಯುಡುಗೆ ಸಾಧ್ಯವಾಗಲಿಲ್ಲ. ತಂಡದ ಇನ್ನಿಂಗ್ಸ್ ಸಂಕಷ್ಟದಲ್ಲಿದ್ದಾಗ ಬ್ಯಾಟಿಂಗ್​ಗೆ ಬಂದ ರಾಯುಡು, ಇನ್ನಿಂಗ್ಸ್ ನಿಭಾಯಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಅವರು ಗುಡ್ಕೇಶ್ ಮೋತಿ ಅವರ ಸ್ಪಿನ್‌ಗೆ ಸಿಲುಕಿ, 24 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 32 ರನ್ ಗಳಿಸಿ ಔಟಾದರು.

ಈ ಪಂದ್ಯದಲ್ಲಿ ರಾಯುಡು ಅವರಿಂದ ಉತ್ತಮ ಇನ್ನಿಂಗ್ಸ್ ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸಲು ರಾಯುಡುಗೆ ಸಾಧ್ಯವಾಗಲಿಲ್ಲ. ತಂಡದ ಇನ್ನಿಂಗ್ಸ್ ಸಂಕಷ್ಟದಲ್ಲಿದ್ದಾಗ ಬ್ಯಾಟಿಂಗ್​ಗೆ ಬಂದ ರಾಯುಡು, ಇನ್ನಿಂಗ್ಸ್ ನಿಭಾಯಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಅವರು ಗುಡ್ಕೇಶ್ ಮೋತಿ ಅವರ ಸ್ಪಿನ್‌ಗೆ ಸಿಲುಕಿ, 24 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 32 ರನ್ ಗಳಿಸಿ ಔಟಾದರು.

5 / 7
ಇದಕ್ಕೂ ಮುನ್ನ ಸೇಂಟ್ ಕಿಟ್ಸ್ ತಂಡ, ಜಮೈಕಾ ತಲ್ಲವಾಸ್ ತಂಡವನ್ನು ಎದುರಿಸಿದಾಗ ಆ ಪಂದ್ಯದಲ್ಲೂ ರಾಯುಡು ವಿಫಲರಾಗಿದ್ದರು. ಈ ಪಂದ್ಯದಲ್ಲಿ ಸೇಂಟ್ ಕಿಟ್ಸ್ ತಂಡ ಮೊದಲು ಬ್ಯಾಟ್ ಮಾಡಿತು. ಈ ಪಂದ್ಯದಲ್ಲಿ ರಾಯುಡು ಸಂಪೂರ್ಣ ವಿಫಲರಾಗಿ ಖಾತೆ ತೆರೆಯದೆ ಔಟಾಗಿದ್ದರು.

ಇದಕ್ಕೂ ಮುನ್ನ ಸೇಂಟ್ ಕಿಟ್ಸ್ ತಂಡ, ಜಮೈಕಾ ತಲ್ಲವಾಸ್ ತಂಡವನ್ನು ಎದುರಿಸಿದಾಗ ಆ ಪಂದ್ಯದಲ್ಲೂ ರಾಯುಡು ವಿಫಲರಾಗಿದ್ದರು. ಈ ಪಂದ್ಯದಲ್ಲಿ ಸೇಂಟ್ ಕಿಟ್ಸ್ ತಂಡ ಮೊದಲು ಬ್ಯಾಟ್ ಮಾಡಿತು. ಈ ಪಂದ್ಯದಲ್ಲಿ ರಾಯುಡು ಸಂಪೂರ್ಣ ವಿಫಲರಾಗಿ ಖಾತೆ ತೆರೆಯದೆ ಔಟಾಗಿದ್ದರು.

6 / 7
ಇದಕ್ಕೂ ಮುನ್ನ ಅವರು ಟ್ರಿನ್‌ಬಾಗೊ ನೈಟ್ ರೈಡರ್ಸ್ ವಿರುದ್ಧ ಚೊಚ್ಚಲ ಪಂದ್ಯವನ್ನಾಡಿದ್ದರು. ಆದರೆ ಈ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಅದೇನೆಂದರೆ, ರಾಯುಡು ಇದುವರೆಗೆ ಸಿಪಿಎಲ್‌ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಕೇವಲ 32 ರನ್ ಗಳಿಸಿದ್ದಾರೆ .

ಇದಕ್ಕೂ ಮುನ್ನ ಅವರು ಟ್ರಿನ್‌ಬಾಗೊ ನೈಟ್ ರೈಡರ್ಸ್ ವಿರುದ್ಧ ಚೊಚ್ಚಲ ಪಂದ್ಯವನ್ನಾಡಿದ್ದರು. ಆದರೆ ಈ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಅದೇನೆಂದರೆ, ರಾಯುಡು ಇದುವರೆಗೆ ಸಿಪಿಎಲ್‌ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಕೇವಲ 32 ರನ್ ಗಳಿಸಿದ್ದಾರೆ .

7 / 7
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ