AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್​ನಲ್ಲಿ ಸೆಮಿ ಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು

T20 World Cup 2024: ಟಿ20 ವಿಶ್ವಕಪ್​ನ 9ನೇ ಆವೃತ್ತಿ ಜೂನ್ 2 ರಿಂದ ಶುರುವಾಗಲಿದೆ. ಯುಎಸ್​ಎ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿರುವ ಈ ಟೂರ್ನಿಯಲ್ಲಿ ಭಾರತ ತಂಡವು ಜೂನ್ 5 ರಂದು ಕಣಕ್ಕಿಳಿಯಲಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಿದರೆ, ಜೂನ್ 9 ರಂದು ನಡೆಯಲಿರುವ ತನ್ನ 2ನೇ ಪಂದ್ಯಲ್ಲಿ ಪಾಕಿಸ್ತಾನ್ ವಿರುದ್ಧ ಸೆಣಸಲಿದೆ.

ಝಾಹಿರ್ ಯೂಸುಫ್
|

Updated on: May 29, 2024 | 11:07 AM

Share
T20 World Cup 2024: ಟಿ20 ವಿಶ್ವಕಪ್ 2024 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ವೆಸ್ಟ್ ಇಂಡೀಸ್-ಯುಎಸ್​ಎ ಜಂಟಿಯಾಗಿ ಆಯೋಜಿಸಲಿರುವ 9ನೇ ಆವೃತ್ತಿಯಲ್ಲಿ ಈ ಟೂರ್ನಿಯಲ್ಲಿ ಈ ಬಾರಿ 20 ತಂಡಗಳು ಕಣಕ್ಕಿಳಿಯಲಿರುವುದು ವಿಶೇಷ. ಹೀಗಾಗಿ ಮೊದಲ ಸುತ್ತಿನಲ್ಲೇ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

T20 World Cup 2024: ಟಿ20 ವಿಶ್ವಕಪ್ 2024 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ವೆಸ್ಟ್ ಇಂಡೀಸ್-ಯುಎಸ್​ಎ ಜಂಟಿಯಾಗಿ ಆಯೋಜಿಸಲಿರುವ 9ನೇ ಆವೃತ್ತಿಯಲ್ಲಿ ಈ ಟೂರ್ನಿಯಲ್ಲಿ ಈ ಬಾರಿ 20 ತಂಡಗಳು ಕಣಕ್ಕಿಳಿಯಲಿರುವುದು ವಿಶೇಷ. ಹೀಗಾಗಿ ಮೊದಲ ಸುತ್ತಿನಲ್ಲೇ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

1 / 7
ಈ ಪೈಪೋಟಿ ನಡುವೆ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ತಂಡ ಸೂಪರ್-8 ಹಂತಕ್ಕೇರಲಿದೆ. ಈ ಹಂತದಲ್ಲಿ ಎಂಟು ತಂಡಗಳು ಸೆಣಸಲಿದ್ದು, ಇದರಲ್ಲಿ ಗೆದ್ದು ಸೆಮಿಫೈನಲ್​ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಅಂಬಾಟಿ ರಾಯುಡು.

ಈ ಪೈಪೋಟಿ ನಡುವೆ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ತಂಡ ಸೂಪರ್-8 ಹಂತಕ್ಕೇರಲಿದೆ. ಈ ಹಂತದಲ್ಲಿ ಎಂಟು ತಂಡಗಳು ಸೆಣಸಲಿದ್ದು, ಇದರಲ್ಲಿ ಗೆದ್ದು ಸೆಮಿಫೈನಲ್​ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಅಂಬಾಟಿ ರಾಯುಡು.

2 / 7
ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದು ಖಚಿತ. ಭಾರತೀಯ ಆಟಗಾರರು ಇತ್ತೀಚೆಗೆ ಐಪಿಎಲ್​ ಆಡಿರುವುದರಿಂದ ಎಲ್ಲರೂ ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಪಡೆ ಸೆಮಿಫೈನಲ್​ಗೆ​ ಪ್ರವೇಶಿಸುವುದು ಖಚಿತ ಎಂದಿದ್ದಾರೆ.

ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದು ಖಚಿತ. ಭಾರತೀಯ ಆಟಗಾರರು ಇತ್ತೀಚೆಗೆ ಐಪಿಎಲ್​ ಆಡಿರುವುದರಿಂದ ಎಲ್ಲರೂ ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಪಡೆ ಸೆಮಿಫೈನಲ್​ಗೆ​ ಪ್ರವೇಶಿಸುವುದು ಖಚಿತ ಎಂದಿದ್ದಾರೆ.

3 / 7
ಇನ್ನು ಇಂಗ್ಲೆಂಡ್ ತಂಡ ಕೂಡ ಬಲಿಷ್ಠವಾಗಿದೆ. ತಂಡದಲ್ಲಿರುವ ಜೋಸ್ ಬಟ್ಲರ್, ಫಿಲ್ ಸಾಲ್ಟ್, ವಿಲ್ ಜಾಕ್ಸ್ ಸೇರಿದಂತೆ ಪ್ರಮುಖರು ಉತ್ತಮ ಲಯದಲ್ಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ತಂಡವನ್ನು ಕೂಡ ಸೆಮಿಫೈನಲ್​ನಲ್ಲಿ ನಿರೀಕ್ಷಿಸಬಹುದು ಎಂದು ಅಂಬಾಟಿ ರಾಹುಡು ತಿಳಿಸಿದ್ದಾರೆ.

ಇನ್ನು ಇಂಗ್ಲೆಂಡ್ ತಂಡ ಕೂಡ ಬಲಿಷ್ಠವಾಗಿದೆ. ತಂಡದಲ್ಲಿರುವ ಜೋಸ್ ಬಟ್ಲರ್, ಫಿಲ್ ಸಾಲ್ಟ್, ವಿಲ್ ಜಾಕ್ಸ್ ಸೇರಿದಂತೆ ಪ್ರಮುಖರು ಉತ್ತಮ ಲಯದಲ್ಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ತಂಡವನ್ನು ಕೂಡ ಸೆಮಿಫೈನಲ್​ನಲ್ಲಿ ನಿರೀಕ್ಷಿಸಬಹುದು ಎಂದು ಅಂಬಾಟಿ ರಾಹುಡು ತಿಳಿಸಿದ್ದಾರೆ.

4 / 7
ಹಾಗೆಯೇ ಕೇನ್ ವಿಲಿಯಮ್ಸನ್ ಮುಂದಾಳತ್ವದ ನ್ಯೂಝಿಲೆಂಡ್ ತಂಡವನ್ನು ಸೆಮಿಫೈನಲ್​ನಲ್ಲಿ ಎದುರು ನೋಡಬಹುದು. ಏಕೆಂದರೆ ಐಸಿಸಿ ಟೂರ್ನಿಗಳಲ್ಲಿ ಕಿವೀಸ್ ಪಡೆ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ನ್ಯೂಝಿಲೆಂಡ್ ಕೂಡ ಸೆಮಿಫೈನಲ್ ಹಂತಕ್ಕೇರಲಿದೆ ಎಂದು ರಾಯುಡು ಅಭಿಪ್ರಾಯಪಟ್ಟಿದ್ದಾರೆ.

ಹಾಗೆಯೇ ಕೇನ್ ವಿಲಿಯಮ್ಸನ್ ಮುಂದಾಳತ್ವದ ನ್ಯೂಝಿಲೆಂಡ್ ತಂಡವನ್ನು ಸೆಮಿಫೈನಲ್​ನಲ್ಲಿ ಎದುರು ನೋಡಬಹುದು. ಏಕೆಂದರೆ ಐಸಿಸಿ ಟೂರ್ನಿಗಳಲ್ಲಿ ಕಿವೀಸ್ ಪಡೆ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ನ್ಯೂಝಿಲೆಂಡ್ ಕೂಡ ಸೆಮಿಫೈನಲ್ ಹಂತಕ್ಕೇರಲಿದೆ ಎಂದು ರಾಯುಡು ಅಭಿಪ್ರಾಯಪಟ್ಟಿದ್ದಾರೆ.

5 / 7
ಇನ್ನು ಸೌತ್ ಆಫ್ರಿಕಾ ತಂಡದಲ್ಲಿ ಬಲಿಷ್ಠ ದಾಂಡಿಗರ ದಂಡೇ ಇದ್ದು, ಅವರಲ್ಲಿ ಬಹುತೇಕರು ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ತಂಡ ಕೂಡ ಈ ಬಾರಿ ಫೈನಲ್​ಗೆ ಪ್ರವೇಶಿಸಲಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಇನ್ನು ಸೌತ್ ಆಫ್ರಿಕಾ ತಂಡದಲ್ಲಿ ಬಲಿಷ್ಠ ದಾಂಡಿಗರ ದಂಡೇ ಇದ್ದು, ಅವರಲ್ಲಿ ಬಹುತೇಕರು ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ತಂಡ ಕೂಡ ಈ ಬಾರಿ ಫೈನಲ್​ಗೆ ಪ್ರವೇಶಿಸಲಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

6 / 7
ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಭಾರತ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್ ಆಡಲಿದೆ. ಅದರಂತೆ ಜೂನ್ 27 ರಂದು ನಡೆಯಲಿರುವ ಸೆಮಿ ಫೈನಲ್ ಪಂದ್ಯಗಳಲ್ಲಿ ಈ ನಾಲ್ಕು ತಂಡಗಳು ಕಣಕ್ಕಿಳಿಯಲಿದೆಯಾ? ರಾಯುಡು ಅವರ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಭಾರತ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್ ಆಡಲಿದೆ. ಅದರಂತೆ ಜೂನ್ 27 ರಂದು ನಡೆಯಲಿರುವ ಸೆಮಿ ಫೈನಲ್ ಪಂದ್ಯಗಳಲ್ಲಿ ಈ ನಾಲ್ಕು ತಂಡಗಳು ಕಣಕ್ಕಿಳಿಯಲಿದೆಯಾ? ರಾಯುಡು ಅವರ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

7 / 7
Follow Us
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ