T20 World Cup 2024: ಟಿ20 ವಿಶ್ವಕಪ್​ನಲ್ಲಿ ಸೆಮಿ ಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು

T20 World Cup 2024: ಟಿ20 ವಿಶ್ವಕಪ್​ನ 9ನೇ ಆವೃತ್ತಿ ಜೂನ್ 2 ರಿಂದ ಶುರುವಾಗಲಿದೆ. ಯುಎಸ್​ಎ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿರುವ ಈ ಟೂರ್ನಿಯಲ್ಲಿ ಭಾರತ ತಂಡವು ಜೂನ್ 5 ರಂದು ಕಣಕ್ಕಿಳಿಯಲಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಿದರೆ, ಜೂನ್ 9 ರಂದು ನಡೆಯಲಿರುವ ತನ್ನ 2ನೇ ಪಂದ್ಯಲ್ಲಿ ಪಾಕಿಸ್ತಾನ್ ವಿರುದ್ಧ ಸೆಣಸಲಿದೆ.

|

Updated on: May 29, 2024 | 11:07 AM

T20 World Cup 2024: ಟಿ20 ವಿಶ್ವಕಪ್ 2024 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ವೆಸ್ಟ್ ಇಂಡೀಸ್-ಯುಎಸ್​ಎ ಜಂಟಿಯಾಗಿ ಆಯೋಜಿಸಲಿರುವ 9ನೇ ಆವೃತ್ತಿಯಲ್ಲಿ ಈ ಟೂರ್ನಿಯಲ್ಲಿ ಈ ಬಾರಿ 20 ತಂಡಗಳು ಕಣಕ್ಕಿಳಿಯಲಿರುವುದು ವಿಶೇಷ. ಹೀಗಾಗಿ ಮೊದಲ ಸುತ್ತಿನಲ್ಲೇ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

T20 World Cup 2024: ಟಿ20 ವಿಶ್ವಕಪ್ 2024 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ವೆಸ್ಟ್ ಇಂಡೀಸ್-ಯುಎಸ್​ಎ ಜಂಟಿಯಾಗಿ ಆಯೋಜಿಸಲಿರುವ 9ನೇ ಆವೃತ್ತಿಯಲ್ಲಿ ಈ ಟೂರ್ನಿಯಲ್ಲಿ ಈ ಬಾರಿ 20 ತಂಡಗಳು ಕಣಕ್ಕಿಳಿಯಲಿರುವುದು ವಿಶೇಷ. ಹೀಗಾಗಿ ಮೊದಲ ಸುತ್ತಿನಲ್ಲೇ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

1 / 7
ಈ ಪೈಪೋಟಿ ನಡುವೆ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ತಂಡ ಸೂಪರ್-8 ಹಂತಕ್ಕೇರಲಿದೆ. ಈ ಹಂತದಲ್ಲಿ ಎಂಟು ತಂಡಗಳು ಸೆಣಸಲಿದ್ದು, ಇದರಲ್ಲಿ ಗೆದ್ದು ಸೆಮಿಫೈನಲ್​ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಅಂಬಾಟಿ ರಾಯುಡು.

ಈ ಪೈಪೋಟಿ ನಡುವೆ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ತಂಡ ಸೂಪರ್-8 ಹಂತಕ್ಕೇರಲಿದೆ. ಈ ಹಂತದಲ್ಲಿ ಎಂಟು ತಂಡಗಳು ಸೆಣಸಲಿದ್ದು, ಇದರಲ್ಲಿ ಗೆದ್ದು ಸೆಮಿಫೈನಲ್​ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಅಂಬಾಟಿ ರಾಯುಡು.

2 / 7
ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದು ಖಚಿತ. ಭಾರತೀಯ ಆಟಗಾರರು ಇತ್ತೀಚೆಗೆ ಐಪಿಎಲ್​ ಆಡಿರುವುದರಿಂದ ಎಲ್ಲರೂ ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಪಡೆ ಸೆಮಿಫೈನಲ್​ಗೆ​ ಪ್ರವೇಶಿಸುವುದು ಖಚಿತ ಎಂದಿದ್ದಾರೆ.

ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದು ಖಚಿತ. ಭಾರತೀಯ ಆಟಗಾರರು ಇತ್ತೀಚೆಗೆ ಐಪಿಎಲ್​ ಆಡಿರುವುದರಿಂದ ಎಲ್ಲರೂ ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಪಡೆ ಸೆಮಿಫೈನಲ್​ಗೆ​ ಪ್ರವೇಶಿಸುವುದು ಖಚಿತ ಎಂದಿದ್ದಾರೆ.

3 / 7
ಇನ್ನು ಇಂಗ್ಲೆಂಡ್ ತಂಡ ಕೂಡ ಬಲಿಷ್ಠವಾಗಿದೆ. ತಂಡದಲ್ಲಿರುವ ಜೋಸ್ ಬಟ್ಲರ್, ಫಿಲ್ ಸಾಲ್ಟ್, ವಿಲ್ ಜಾಕ್ಸ್ ಸೇರಿದಂತೆ ಪ್ರಮುಖರು ಉತ್ತಮ ಲಯದಲ್ಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ತಂಡವನ್ನು ಕೂಡ ಸೆಮಿಫೈನಲ್​ನಲ್ಲಿ ನಿರೀಕ್ಷಿಸಬಹುದು ಎಂದು ಅಂಬಾಟಿ ರಾಹುಡು ತಿಳಿಸಿದ್ದಾರೆ.

ಇನ್ನು ಇಂಗ್ಲೆಂಡ್ ತಂಡ ಕೂಡ ಬಲಿಷ್ಠವಾಗಿದೆ. ತಂಡದಲ್ಲಿರುವ ಜೋಸ್ ಬಟ್ಲರ್, ಫಿಲ್ ಸಾಲ್ಟ್, ವಿಲ್ ಜಾಕ್ಸ್ ಸೇರಿದಂತೆ ಪ್ರಮುಖರು ಉತ್ತಮ ಲಯದಲ್ಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ತಂಡವನ್ನು ಕೂಡ ಸೆಮಿಫೈನಲ್​ನಲ್ಲಿ ನಿರೀಕ್ಷಿಸಬಹುದು ಎಂದು ಅಂಬಾಟಿ ರಾಹುಡು ತಿಳಿಸಿದ್ದಾರೆ.

4 / 7
ಹಾಗೆಯೇ ಕೇನ್ ವಿಲಿಯಮ್ಸನ್ ಮುಂದಾಳತ್ವದ ನ್ಯೂಝಿಲೆಂಡ್ ತಂಡವನ್ನು ಸೆಮಿಫೈನಲ್​ನಲ್ಲಿ ಎದುರು ನೋಡಬಹುದು. ಏಕೆಂದರೆ ಐಸಿಸಿ ಟೂರ್ನಿಗಳಲ್ಲಿ ಕಿವೀಸ್ ಪಡೆ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ನ್ಯೂಝಿಲೆಂಡ್ ಕೂಡ ಸೆಮಿಫೈನಲ್ ಹಂತಕ್ಕೇರಲಿದೆ ಎಂದು ರಾಯುಡು ಅಭಿಪ್ರಾಯಪಟ್ಟಿದ್ದಾರೆ.

ಹಾಗೆಯೇ ಕೇನ್ ವಿಲಿಯಮ್ಸನ್ ಮುಂದಾಳತ್ವದ ನ್ಯೂಝಿಲೆಂಡ್ ತಂಡವನ್ನು ಸೆಮಿಫೈನಲ್​ನಲ್ಲಿ ಎದುರು ನೋಡಬಹುದು. ಏಕೆಂದರೆ ಐಸಿಸಿ ಟೂರ್ನಿಗಳಲ್ಲಿ ಕಿವೀಸ್ ಪಡೆ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ನ್ಯೂಝಿಲೆಂಡ್ ಕೂಡ ಸೆಮಿಫೈನಲ್ ಹಂತಕ್ಕೇರಲಿದೆ ಎಂದು ರಾಯುಡು ಅಭಿಪ್ರಾಯಪಟ್ಟಿದ್ದಾರೆ.

5 / 7
ಇನ್ನು ಸೌತ್ ಆಫ್ರಿಕಾ ತಂಡದಲ್ಲಿ ಬಲಿಷ್ಠ ದಾಂಡಿಗರ ದಂಡೇ ಇದ್ದು, ಅವರಲ್ಲಿ ಬಹುತೇಕರು ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ತಂಡ ಕೂಡ ಈ ಬಾರಿ ಫೈನಲ್​ಗೆ ಪ್ರವೇಶಿಸಲಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಇನ್ನು ಸೌತ್ ಆಫ್ರಿಕಾ ತಂಡದಲ್ಲಿ ಬಲಿಷ್ಠ ದಾಂಡಿಗರ ದಂಡೇ ಇದ್ದು, ಅವರಲ್ಲಿ ಬಹುತೇಕರು ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ತಂಡ ಕೂಡ ಈ ಬಾರಿ ಫೈನಲ್​ಗೆ ಪ್ರವೇಶಿಸಲಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

6 / 7
ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಭಾರತ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್ ಆಡಲಿದೆ. ಅದರಂತೆ ಜೂನ್ 27 ರಂದು ನಡೆಯಲಿರುವ ಸೆಮಿ ಫೈನಲ್ ಪಂದ್ಯಗಳಲ್ಲಿ ಈ ನಾಲ್ಕು ತಂಡಗಳು ಕಣಕ್ಕಿಳಿಯಲಿದೆಯಾ? ರಾಯುಡು ಅವರ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಭಾರತ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್ ಆಡಲಿದೆ. ಅದರಂತೆ ಜೂನ್ 27 ರಂದು ನಡೆಯಲಿರುವ ಸೆಮಿ ಫೈನಲ್ ಪಂದ್ಯಗಳಲ್ಲಿ ಈ ನಾಲ್ಕು ತಂಡಗಳು ಕಣಕ್ಕಿಳಿಯಲಿದೆಯಾ? ರಾಯುಡು ಅವರ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

7 / 7
Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ