AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

147 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆ ಬರೆದ ಟೀಮ್ ಇಂಡಿಯಾ

India vs South Africa 2nd Test: ಕೇಪ್​ಟೌನ್​ನ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ದಿನದಾಟದಲ್ಲಿ ಪ್ರಥಮ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊಹಮ್ಮದ್ ಸಿರಾಜ್ (6 ವಿಕೆಟ್ಸ್​) ದಾಳಿಗೆ ತತ್ತರಿಸಿತು. ಪರಿಣಾಮ ಸೌತ್ ಆಫ್ರಿಕಾ ತಂಡವು ಕೇವಲ 55 ರನ್​ಗಳಿಗೆ ಆಲೌಟ್ ಆಗಿದೆ.

TV9 Web
| Edited By: |

Updated on: Jan 04, 2024 | 8:29 AM

Share
ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಆದರೆ ಬ್ಯಾಟ್ಸ್​ಮನ್​ಗಳು ಮುಗ್ಗರಿಸುವ ಮೂಲಕ ಅತ್ಯಂತ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಆದರೆ ಬ್ಯಾಟ್ಸ್​ಮನ್​ಗಳು ಮುಗ್ಗರಿಸುವ ಮೂಲಕ ಅತ್ಯಂತ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 6
ಕೇಪ್​ಟೌನ್​ನ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ದಿನದಾಟದಲ್ಲಿ ಪ್ರಥಮ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊಹಮ್ಮದ್ ಸಿರಾಜ್ (6 ವಿಕೆಟ್ಸ್​) ದಾಳಿಗೆ ತತ್ತರಿಸಿತು. ಪರಿಣಾಮ ಸೌತ್ ಆಫ್ರಿಕಾ ತಂಡವು ಕೇವಲ 55 ರನ್​ಗಳಿಗೆ ಆಲೌಟ್ ಆಗಿದೆ.

ಕೇಪ್​ಟೌನ್​ನ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ದಿನದಾಟದಲ್ಲಿ ಪ್ರಥಮ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊಹಮ್ಮದ್ ಸಿರಾಜ್ (6 ವಿಕೆಟ್ಸ್​) ದಾಳಿಗೆ ತತ್ತರಿಸಿತು. ಪರಿಣಾಮ ಸೌತ್ ಆಫ್ರಿಕಾ ತಂಡವು ಕೇವಲ 55 ರನ್​ಗಳಿಗೆ ಆಲೌಟ್ ಆಗಿದೆ.

2 / 6
ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿ ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಕೆಎಲ್ ರಾಹುಲ್ ಔಟಾಗುತ್ತಿದ್ದಂತೆ ಟೀಮ್ ಇಂಡಿಯಾ ದಿಢೀರ್ ಕುಸಿತಕ್ಕೊಳಗಾಗಿದೆ. ಪರಿಣಾಮ 11 ಎಸೆತಗಳಲ್ಲಿ ಯಾವುದೇ ರನ್ ಕಲೆಹಾಕದೆ 6 ವಿಕೆಟ್ ಕಳೆದುಕೊಂಡು 153 ರನ್​ಗಳಿಗೆ ಆಲೌಟ್ ಆಯಿತು.

ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿ ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಕೆಎಲ್ ರಾಹುಲ್ ಔಟಾಗುತ್ತಿದ್ದಂತೆ ಟೀಮ್ ಇಂಡಿಯಾ ದಿಢೀರ್ ಕುಸಿತಕ್ಕೊಳಗಾಗಿದೆ. ಪರಿಣಾಮ 11 ಎಸೆತಗಳಲ್ಲಿ ಯಾವುದೇ ರನ್ ಕಲೆಹಾಕದೆ 6 ವಿಕೆಟ್ ಕಳೆದುಕೊಂಡು 153 ರನ್​ಗಳಿಗೆ ಆಲೌಟ್ ಆಯಿತು.

3 / 6
ಅಚ್ಚರಿ ಎಂದರೆ ಕೊನೆಯ ನಾಲ್ವರು ಬ್ಯಾಟರ್​​ಗಳು ಖಾತೆ ತೆರೆಯದೇ ಔಟಾದರೆ, ಒಬ್ಬರು ಶೂನ್ಯದೊಂದಿಗೆ ಅಜೇಯರಾಗಿ ಉಳಿದರು. ಅಂದರೆ ಕೊನೆಯ ಐವರು ಬ್ಯಾಟರ್​ಗಳಿಂದ ಯಾವುದೇ ರನ್​ ಮೂಡಿ ಬಂದಿರಲಿಲ್ಲ. ಇದಕ್ಕೂ ಮುನ್ನ ಇಬ್ಬರು ದಾಂಡಿಗರು ಶೂನ್ಯಕ್ಕೆ ಔಟಾಗಿದ್ದರು.

ಅಚ್ಚರಿ ಎಂದರೆ ಕೊನೆಯ ನಾಲ್ವರು ಬ್ಯಾಟರ್​​ಗಳು ಖಾತೆ ತೆರೆಯದೇ ಔಟಾದರೆ, ಒಬ್ಬರು ಶೂನ್ಯದೊಂದಿಗೆ ಅಜೇಯರಾಗಿ ಉಳಿದರು. ಅಂದರೆ ಕೊನೆಯ ಐವರು ಬ್ಯಾಟರ್​ಗಳಿಂದ ಯಾವುದೇ ರನ್​ ಮೂಡಿ ಬಂದಿರಲಿಲ್ಲ. ಇದಕ್ಕೂ ಮುನ್ನ ಇಬ್ಬರು ದಾಂಡಿಗರು ಶೂನ್ಯಕ್ಕೆ ಔಟಾಗಿದ್ದರು.

4 / 6
ಅಂದರೆ ಟೀಮ್ ಇಂಡಿಯಾ ಇನಿಂಗ್ಸ್​ನಲ್ಲಿ 7 ಬ್ಯಾಟರ್​ಗಳು ಶೂನ್ಯದೊಂದಿಗೆ ಕಾಣಿಸಿಕೊಂಡಿದ್ದರು. ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಹಾಗೂ ಮುಕೇಶ್ ಕುಮಾರ್ ಖಾತೆ ತೆರೆಯದೇ ಪೆವಿಲಿಯನ್​ಗೆ ಹಿಂತಿರುಗಿದ್ದರು.

ಅಂದರೆ ಟೀಮ್ ಇಂಡಿಯಾ ಇನಿಂಗ್ಸ್​ನಲ್ಲಿ 7 ಬ್ಯಾಟರ್​ಗಳು ಶೂನ್ಯದೊಂದಿಗೆ ಕಾಣಿಸಿಕೊಂಡಿದ್ದರು. ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಹಾಗೂ ಮುಕೇಶ್ ಕುಮಾರ್ ಖಾತೆ ತೆರೆಯದೇ ಪೆವಿಲಿಯನ್​ಗೆ ಹಿಂತಿರುಗಿದ್ದರು.

5 / 6
ಇದು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮೂಡಿಬಂದ ಅತ್ಯಂತ ಕಳಪೆ ದಾಖಲೆಗಳಲ್ಲಿ ಒಂದು. ಅಂದರೆ 147 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಯಾವುದೇ ತಂಡದ 7 ಬ್ಯಾಟರ್​ಗಳು ಸೊನ್ನೆಯೊಂದಿಗೆ ಪೆವಿಲಿಯನ್​ಗೆ ಮರಳಿರಲಿಲ್ಲ. ಇದೀಗ 2522 ಟೆಸ್ಟ್​ ಪಂದ್ಯಗಳ ಬಳಿಕ ಟೀಮ್ ಇಂಡಿಯಾದ 7 ಬ್ಯಾಟರ್​ಗಳು ಸೊನ್ನೆ ಸುತ್ತುವ ಮೂಲಕ ಅತ್ಯಂತ ಕಳಪೆ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮೂಡಿಬಂದ ಅತ್ಯಂತ ಕಳಪೆ ದಾಖಲೆಗಳಲ್ಲಿ ಒಂದು. ಅಂದರೆ 147 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಯಾವುದೇ ತಂಡದ 7 ಬ್ಯಾಟರ್​ಗಳು ಸೊನ್ನೆಯೊಂದಿಗೆ ಪೆವಿಲಿಯನ್​ಗೆ ಮರಳಿರಲಿಲ್ಲ. ಇದೀಗ 2522 ಟೆಸ್ಟ್​ ಪಂದ್ಯಗಳ ಬಳಿಕ ಟೀಮ್ ಇಂಡಿಯಾದ 7 ಬ್ಯಾಟರ್​ಗಳು ಸೊನ್ನೆ ಸುತ್ತುವ ಮೂಲಕ ಅತ್ಯಂತ ಕಳಪೆ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್