AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಇತಿಹಾಸದಲ್ಲೇ ಯಾರೂ ಮಾಡದ ವಿಶ್ವ ದಾಖಲೆ ಬರೆದ ರಸೆಲ್

Andre Russell World Recod: ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ಗುಡ್ ಬೈ ಹೇಳಿರುವ ಆ್ಯಂಡ್ರೆ ರಸೆಲ್ ಇದೀಗ ಯುಎಇನಲ್ಲಿ ನಡೆಯುತ್ತಿರುವ ಇಂಟರ್​​ನ್ಯಾಷನಲ್ ಟಿ20 ಲೀಗ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯ ಒಡೆತನದಲ್ಲಿರುವ ಅಬುಧಾಬಿ ನೈಟ್ ರೈಡರ್ಸ್ ಪರ ಕಣಕ್ಕಿಳಿಯುತ್ತಿರುವ ರಸೆಲ್ ಇದೀಗ ವಿಶೇಷ ವಿಶ್ವ ದಾಖಲೆ ನಿರ್ಮಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 07, 2025 | 8:23 AM

Share
ಟಿ20 ಕ್ರಿಕೆಟ್​ನಲ್ಲಿ ವೆಸ್ಟ್ ಇಂಡೀಸ್ ಆಲ್​​ರೌಂಡರ್ ಆ್ಯಂಡ್ರೆ ರಸೆಲ್ (Andre Russell) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಈವರೆಗೆ ಯಾರಿಂದಲೂ ಸಾಧ್ಯವಾಗದ ವರ್ಲ್ಡ್​ ರೆಕಾರ್ಡ್ ಎಂಬುದು ವಿಶೇಷ. ಅಂದರೆ ಚುಟುಕು ಕ್ರಿಕೆಟ್​​ನಲ್ಲಿ ರಸೆಲ್ ಮೂರು ವಿಭಾಗಗಳಲ್ಲಿ ವಿಶೇಷ ಮೈಲುಗಲ್ಲು ದಾಟಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ವೆಸ್ಟ್ ಇಂಡೀಸ್ ಆಲ್​​ರೌಂಡರ್ ಆ್ಯಂಡ್ರೆ ರಸೆಲ್ (Andre Russell) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಈವರೆಗೆ ಯಾರಿಂದಲೂ ಸಾಧ್ಯವಾಗದ ವರ್ಲ್ಡ್​ ರೆಕಾರ್ಡ್ ಎಂಬುದು ವಿಶೇಷ. ಅಂದರೆ ಚುಟುಕು ಕ್ರಿಕೆಟ್​​ನಲ್ಲಿ ರಸೆಲ್ ಮೂರು ವಿಭಾಗಗಳಲ್ಲಿ ವಿಶೇಷ ಮೈಲುಗಲ್ಲು ದಾಟಿದ್ದಾರೆ.

1 / 5
ಶಾರ್ಜಾದಲ್ಲಿ ನಡೆಯುತ್ತಿರುವ ಇಂಟರ್​​ನ್ಯಾಷನಲ್ ಟಿ20 ಲೀಗ್​​ನಲ್ಲಿ ಅಬುಧಾಬಿ ಪರ ಕಣಕ್ಕಿಳಿಯುತ್ತಿರುವ ರಸೆಲ್ ಡೆಸರ್ಟ್ ವೈಪರ್ಸ್ ವಿರುದ್ಧದ ಪಂದ್ಯದಲ್ಲಿ 3 ಓವರ್​​​ಗಳನ್ನು ಎಸೆದಿದ್ದರು. ಈ ವೇಳೆ 1 ವಿಕೆಟ್ ಕಬಳಿಸಿದ್ದಾರೆ. ಈ ಒಂದು ವಿಕೆಟ್​​ನೊಂದಿಗೆ ಆ್ಯಂಡ್ರೆ ರಸೆಲ್ ಟಿ20 ಕ್ರಿಕೆಟ್​​ನಲ್ಲಿ 500 ವಿಕೆಟ್​​ಗಳ ಸಾಧನೆ ಮಾಡಿದ್ದಾರೆ.

ಶಾರ್ಜಾದಲ್ಲಿ ನಡೆಯುತ್ತಿರುವ ಇಂಟರ್​​ನ್ಯಾಷನಲ್ ಟಿ20 ಲೀಗ್​​ನಲ್ಲಿ ಅಬುಧಾಬಿ ಪರ ಕಣಕ್ಕಿಳಿಯುತ್ತಿರುವ ರಸೆಲ್ ಡೆಸರ್ಟ್ ವೈಪರ್ಸ್ ವಿರುದ್ಧದ ಪಂದ್ಯದಲ್ಲಿ 3 ಓವರ್​​​ಗಳನ್ನು ಎಸೆದಿದ್ದರು. ಈ ವೇಳೆ 1 ವಿಕೆಟ್ ಕಬಳಿಸಿದ್ದಾರೆ. ಈ ಒಂದು ವಿಕೆಟ್​​ನೊಂದಿಗೆ ಆ್ಯಂಡ್ರೆ ರಸೆಲ್ ಟಿ20 ಕ್ರಿಕೆಟ್​​ನಲ್ಲಿ 500 ವಿಕೆಟ್​​ಗಳ ಸಾಧನೆ ಮಾಡಿದ್ದಾರೆ.

2 / 5
ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ 500+ ವಿಕೆಟ್, 5000+ ರನ್​ ಹಾಗೂ 500+ ಸಿಕ್ಸ್​​ ಸಿಡಿಸಿದ ವಿಶ್ವದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ. ಅಂದರೆ ರಸೆಲ್ ಅವರನ್ನು ಹೊರತುಪಡಿಸಿ ಟಿ20 ಕ್ರಿಕೆಟ್​​ನಲ್ಲಿ ಯಾರಿಗೂ ಈ ಸಾಧನೆ ಮಾಡಲು ಸಾಧ್ಯವಾಗಿಲ್ಲ.

ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ 500+ ವಿಕೆಟ್, 5000+ ರನ್​ ಹಾಗೂ 500+ ಸಿಕ್ಸ್​​ ಸಿಡಿಸಿದ ವಿಶ್ವದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ. ಅಂದರೆ ರಸೆಲ್ ಅವರನ್ನು ಹೊರತುಪಡಿಸಿ ಟಿ20 ಕ್ರಿಕೆಟ್​​ನಲ್ಲಿ ಯಾರಿಗೂ ಈ ಸಾಧನೆ ಮಾಡಲು ಸಾಧ್ಯವಾಗಿಲ್ಲ.

3 / 5
20 ಓವರ್‌ಗಳ ಕ್ರಿಕೆಟ್‌ನಲ್ಲಿ ಒಟ್ಟು 126 ಆಟಗಾರರು 5000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇನ್ನು 6 ಬೌಲರ್‌ಗಳು 500 ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಾರೆ. ಹಾಗೆಯೇ 10 ಬ್ಯಾಟ್ಸ್‌ಮನ್‌ಗಳು 500 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಆದರೆ ಮೂರು ಪಟ್ಟಿಗಳಲ್ಲಿ ಸ್ಥಾನ ಪಡೆದ ಏಕೈಕ ಆಟಗಾರ ರಸೆಲ್.

20 ಓವರ್‌ಗಳ ಕ್ರಿಕೆಟ್‌ನಲ್ಲಿ ಒಟ್ಟು 126 ಆಟಗಾರರು 5000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇನ್ನು 6 ಬೌಲರ್‌ಗಳು 500 ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಾರೆ. ಹಾಗೆಯೇ 10 ಬ್ಯಾಟ್ಸ್‌ಮನ್‌ಗಳು 500 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಆದರೆ ಮೂರು ಪಟ್ಟಿಗಳಲ್ಲಿ ಸ್ಥಾನ ಪಡೆದ ಏಕೈಕ ಆಟಗಾರ ರಸೆಲ್.

4 / 5
ಟಿ20 ಕ್ರಿಕೆಟ್​​ನಲ್ಲಿ ಈವರೆಗೆ 576 ಪಂದ್ಯಗಳನ್ನಾಡಿರುವ ಆ್ಯಂಡ್ರೆ ರಸೆಲ್ ಒಟ್ಟು 9496 ರನ್ ಕಲೆಹಾಕಿದ್ದಾರೆ. ಅಲ್ಲದೆ ಬರೋಬ್ಬರಿ 500 ವಿಕೆಟ್​​ಗಳನ್ನು ಸಹ ಪಡೆದಿದ್ದಾರೆ. ಇನ್ನು 772 ಸಿಕ್ಸರ್​​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​​ನಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಟಿ20 ಕ್ರಿಕೆಟ್​​ನಲ್ಲಿ ಈವರೆಗೆ 576 ಪಂದ್ಯಗಳನ್ನಾಡಿರುವ ಆ್ಯಂಡ್ರೆ ರಸೆಲ್ ಒಟ್ಟು 9496 ರನ್ ಕಲೆಹಾಕಿದ್ದಾರೆ. ಅಲ್ಲದೆ ಬರೋಬ್ಬರಿ 500 ವಿಕೆಟ್​​ಗಳನ್ನು ಸಹ ಪಡೆದಿದ್ದಾರೆ. ಇನ್ನು 772 ಸಿಕ್ಸರ್​​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​​ನಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ.

5 / 5
Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ