AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

310ರ ಸ್ಟ್ರೈಕ್ ರೇಟ್​ನಲ್ಲಿ ಅಬ್ಬರಿಸಿದ ವೈಭವ್ ಸೂರ್ಯವಂಶಿ, ಆದರೆ…

Vaibhav Suryavanshi: ವೈಭವ್ ಸೂರ್ಯವಂಶಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದಾದ ಬಳಿಕ ಭಾರತ ಎ ಪರ 32 ಎಸೆತಗಳಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದ್ದರು. ಇದೀಗ ವಿಜಯ ಹಝಾರೆ ಟೂರ್ನಿಯಲ್ಲೂ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 30, 2025 | 8:27 AM

Share
ದೇಶೀಯ ಅಂಗಳದಲ್ಲಿ ಸ್ಫೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿರುವ ವೈಭವ್ ಸೂರ್ಯವಂಶಿ (Vaibhav Suryavanshi) ಮತ್ತೊಮ್ಮೆ ಅಬ್ಬರಿಸಿದ್ದಾರೆ. ಅದು ಕೂಡ 310ರ ಸ್ಟ್ರೈಕ್ ರೇಟ್​ನಲ್ಲಿ. ಇದಾಗ್ಯೂ ಅವರಿಗೆ ದೊಡ್ಡ ಇನಿಂಗ್ಸ್ ಆಡಲು ಸಾಧ್ಯವಾಗಿಲ್ಲ.

ದೇಶೀಯ ಅಂಗಳದಲ್ಲಿ ಸ್ಫೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿರುವ ವೈಭವ್ ಸೂರ್ಯವಂಶಿ (Vaibhav Suryavanshi) ಮತ್ತೊಮ್ಮೆ ಅಬ್ಬರಿಸಿದ್ದಾರೆ. ಅದು ಕೂಡ 310ರ ಸ್ಟ್ರೈಕ್ ರೇಟ್​ನಲ್ಲಿ. ಇದಾಗ್ಯೂ ಅವರಿಗೆ ದೊಡ್ಡ ಇನಿಂಗ್ಸ್ ಆಡಲು ಸಾಧ್ಯವಾಗಿಲ್ಲ.

1 / 5
ರಾಂಚಿಯಲ್ಲಿ ನಡೆದ ಮೇಘಾಲಯ ವಿರುದ್ಧದ ಪಂದ್ಯದಲ್ಲಿ ಬಿಹಾರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಕೇವಲ 10 ಎಸೆತಗಳನ್ನು ಮಾತ್ರ ಎದುರಿಸಿದ್ದರು. ಇದರಲ್ಲಿ 9 ಎಸೆತಗಳಲ್ಲಿ 6 ಫೋರ್ ಹಾಗೂ 1 ಸಿಕ್ಸ್ ಸಿಡಿಸಿದ್ದರು. ಈ ಮೂಲಕ 310 ರ ಸ್ಟ್ರೈಕ್ ರೇಟ್​ನಲ್ಲಿ 31 ರನ್ ಬಾರಿಸಿದ್ದರು.

ರಾಂಚಿಯಲ್ಲಿ ನಡೆದ ಮೇಘಾಲಯ ವಿರುದ್ಧದ ಪಂದ್ಯದಲ್ಲಿ ಬಿಹಾರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಕೇವಲ 10 ಎಸೆತಗಳನ್ನು ಮಾತ್ರ ಎದುರಿಸಿದ್ದರು. ಇದರಲ್ಲಿ 9 ಎಸೆತಗಳಲ್ಲಿ 6 ಫೋರ್ ಹಾಗೂ 1 ಸಿಕ್ಸ್ ಸಿಡಿಸಿದ್ದರು. ಈ ಮೂಲಕ 310 ರ ಸ್ಟ್ರೈಕ್ ರೇಟ್​ನಲ್ಲಿ 31 ರನ್ ಬಾರಿಸಿದ್ದರು.

2 / 5
ಆದರೆ ಬಿರುಸಿನ ಆಟಕ್ಕೆ ಮುಂದಾಗಿ ವೈಭವ್ ಸೂರ್ಯವಂಶಿ ಹತ್ತೇ ಎಸೆತಗಳಲ್ಲಿ ಇನಿಂಗ್ಸ್ ಅಂತ್ಯಗೊಳಿಸಿದರು. ಇದಾಗ್ಯೂ ಬಿಹಾರ ತಂಡಕ್ಕೆ ಸ್ಫೋಟಕ ಆರಂಭ ಒದಗಿಸುವಲ್ಲಿ ಯುವ ದಾಂಡಿಗ ಯಶಸ್ವಿಯಾಗಿರುವುದು ವಿಶೇಷ. ಈ ಸ್ಫೋಟಕ ಆರಂಭದ ನೆರವನ್ನು ಪಡೆದ ಪಿಯುಷ್ ಸಿಂಗ್ ಶತಕ ಸಿಡಿಸಿದರು. ಈ ಮೂಲಕ 32.3 ಓವರ್​ಗಳಲ್ಲಿ 220 ರನ್​ ಬಾರಿಸಿ ಬಿಹಾರ ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಆದರೆ ಬಿರುಸಿನ ಆಟಕ್ಕೆ ಮುಂದಾಗಿ ವೈಭವ್ ಸೂರ್ಯವಂಶಿ ಹತ್ತೇ ಎಸೆತಗಳಲ್ಲಿ ಇನಿಂಗ್ಸ್ ಅಂತ್ಯಗೊಳಿಸಿದರು. ಇದಾಗ್ಯೂ ಬಿಹಾರ ತಂಡಕ್ಕೆ ಸ್ಫೋಟಕ ಆರಂಭ ಒದಗಿಸುವಲ್ಲಿ ಯುವ ದಾಂಡಿಗ ಯಶಸ್ವಿಯಾಗಿರುವುದು ವಿಶೇಷ. ಈ ಸ್ಫೋಟಕ ಆರಂಭದ ನೆರವನ್ನು ಪಡೆದ ಪಿಯುಷ್ ಸಿಂಗ್ ಶತಕ ಸಿಡಿಸಿದರು. ಈ ಮೂಲಕ 32.3 ಓವರ್​ಗಳಲ್ಲಿ 220 ರನ್​ ಬಾರಿಸಿ ಬಿಹಾರ ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

3 / 5
ಇದಕ್ಕೂ ಮುನ್ನ ನಡೆದ ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 84 ಎಸೆತಗಳಲ್ಲಿ 15 ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ 190 ರನ್ ಬಾರಿಸಿದ್ದರು. ಈ ಮೂಲಕ ಲಿಸ್ಟ್ ಎ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 150 ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

ಇದಕ್ಕೂ ಮುನ್ನ ನಡೆದ ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 84 ಎಸೆತಗಳಲ್ಲಿ 15 ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ 190 ರನ್ ಬಾರಿಸಿದ್ದರು. ಈ ಮೂಲಕ ಲಿಸ್ಟ್ ಎ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 150 ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಈ ಪಂದ್ಯದಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿ ಕೇವಲ 54  ಎಸೆತಗಳಲ್ಲಿ 150 ರನ್​ಗಳು ಮೂಡಿಬಂತು. ಈ ಮೂಲಕ ಲಿಸ್ಟ್​ ಎ ಕ್ರಿಕೆಟ್​ ಅತೀ ವೇಗವಾಗಿ 150 ರನ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಸ್ಫೋಟಕ ಬ್ಯಾಟಿಂಗ್​ನೊಂದಿಗೆ ಯುವ ದಾಂಡಿಗ ಎಲ್ಲರ ಗಮನ ಸೆಳೆದಿದ್ದಾರೆ.

ಈ ಪಂದ್ಯದಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿ ಕೇವಲ 54  ಎಸೆತಗಳಲ್ಲಿ 150 ರನ್​ಗಳು ಮೂಡಿಬಂತು. ಈ ಮೂಲಕ ಲಿಸ್ಟ್​ ಎ ಕ್ರಿಕೆಟ್​ ಅತೀ ವೇಗವಾಗಿ 150 ರನ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಸ್ಫೋಟಕ ಬ್ಯಾಟಿಂಗ್​ನೊಂದಿಗೆ ಯುವ ದಾಂಡಿಗ ಎಲ್ಲರ ಗಮನ ಸೆಳೆದಿದ್ದಾರೆ.

5 / 5
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ