- Kannada News Photo gallery Cricket photos Anrich Nortje records best spell by South African in T20 World Cup 2024
Anrich Nortje: 18 ಡಾಟ್ ಬಾಲ್, 4 ವಿಕೆಟ್: ವಿಶ್ವ ದಾಖಲೆ ಬರೆದ ಅನ್ರಿಕ್ ನೋಕಿಯಾ
T20 World Cup 2024: ಟಿ20 ವಿಶ್ವಕಪ್ನ 4ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸಿದೆ. ನ್ಯೂಯಾರ್ಕ್ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಕೇವಲ 77 ರನ್ಗಳಿಗೆ ಆಲೌಟ್ ಆಗಿತ್ತು. ಈ ಗುರಿಯನ್ನು 16.4 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಸೌತ್ ಆಫ್ರಿಕಾ ತಂಡವು 6 ವಿಕೆಟ್ಗಳ ಗೆಲುವು ದಾಖಲಿಸಿದೆ.
Updated on: Jun 04, 2024 | 10:25 AM
![T20 World Cup 2024: ಈ ಬಾರಿಯ ಐಪಿಎಲ್ನಲ್ಲಿ ಪ್ರತಿ ಓವರ್ನಲ್ಲಿ 13.36 ರನ್ ನೀಡಿದ್ದ ಸೌತ್ ಆಫ್ರಿಕಾ ವೇಗಿ ಅನ್ರಿಕ್ ನೋಕಿಯಾ (Anrich Nortje) ಇದೀಗ ಭರ್ಜರಿ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ. ಅದು ಕೂಡ ವಿಶ್ವ ದಾಖಲೆ ಬರೆಯುವ ಮೂಲಕ ಎಂಬುದು ವಿಶೇಷ.](https://images.tv9kannada.com/wp-content/uploads/2024/06/anrich-nortje-6.jpg?w=1280&enlarge=true)
T20 World Cup 2024: ಈ ಬಾರಿಯ ಐಪಿಎಲ್ನಲ್ಲಿ ಪ್ರತಿ ಓವರ್ನಲ್ಲಿ 13.36 ರನ್ ನೀಡಿದ್ದ ಸೌತ್ ಆಫ್ರಿಕಾ ವೇಗಿ ಅನ್ರಿಕ್ ನೋಕಿಯಾ (Anrich Nortje) ಇದೀಗ ಭರ್ಜರಿ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ. ಅದು ಕೂಡ ವಿಶ್ವ ದಾಖಲೆ ಬರೆಯುವ ಮೂಲಕ ಎಂಬುದು ವಿಶೇಷ.
![ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ 3ನೇ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿದ ಅನ್ರಿಕ್ ನೋಕಿಯಾ 4 ಓವರ್ಗಳಲ್ಲಿ ಕೇವಲ 7 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ.](https://images.tv9kannada.com/wp-content/uploads/2024/06/anrich-nortje-3.jpg)
ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ 3ನೇ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿದ ಅನ್ರಿಕ್ ನೋಕಿಯಾ 4 ಓವರ್ಗಳಲ್ಲಿ ಕೇವಲ 7 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ.
![ಈ ನಾಲ್ಕು ವಿಕೆಟ್ಗಳೊಂದಿಗೆ ನೋಕಿಯಾ ಟಿ20 ವಿಶ್ವಕಪ್ನ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಕೇವಲ 7 ರನ್ಗಳಿಗೆ 4 ವಿಕೆಟ್ ಕಬಳಿಸುವ ಮೂಲಕ ಟಿ20 ವಿಶ್ವಕಪ್ನಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಿದ ಸೌತ್ ಆಫ್ರಿಕಾ ಬೌಲರ್ ಎನಿಸಿಕೊಂಡರು. ವಿಶೇಷ ಎಂದರೆ ಇದಕ್ಕೂ ಮುನ್ನ ಈ ದಾಖಲೆ ನೋಕಿಯಾ ಅವರ ಹೆಸರಿನಲ್ಲಿಯೇ ಇತ್ತು. 2021 ರಲ್ಲಿ 10 ರನ್ ನೀಡಿ 4 ವಿಕೆಟ್ ಕಬಳಿಸಿ ಈ ದಾಖಲೆ ಬರೆದಿದ್ದರು.](https://images.tv9kannada.com/wp-content/uploads/2024/06/new-projectanrich-nortje.jpg)
ಈ ನಾಲ್ಕು ವಿಕೆಟ್ಗಳೊಂದಿಗೆ ನೋಕಿಯಾ ಟಿ20 ವಿಶ್ವಕಪ್ನ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಕೇವಲ 7 ರನ್ಗಳಿಗೆ 4 ವಿಕೆಟ್ ಕಬಳಿಸುವ ಮೂಲಕ ಟಿ20 ವಿಶ್ವಕಪ್ನಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಿದ ಸೌತ್ ಆಫ್ರಿಕಾ ಬೌಲರ್ ಎನಿಸಿಕೊಂಡರು. ವಿಶೇಷ ಎಂದರೆ ಇದಕ್ಕೂ ಮುನ್ನ ಈ ದಾಖಲೆ ನೋಕಿಯಾ ಅವರ ಹೆಸರಿನಲ್ಲಿಯೇ ಇತ್ತು. 2021 ರಲ್ಲಿ 10 ರನ್ ನೀಡಿ 4 ವಿಕೆಟ್ ಕಬಳಿಸಿ ಈ ದಾಖಲೆ ಬರೆದಿದ್ದರು.
![ಇನ್ನು ಈ 4 ವಿಕೆಟ್ಗಳೊಂದಿಗೆ ಟಿ20 ವಿಶ್ವಕಪ್ನಲ್ಲಿ ಮೂರನೇ ಬಾರಿಗೆ 4 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಮೊರ್ನೆ ಮೊರ್ಕೆಲ್ ಮತ್ತು ಮುಸ್ತಾಫಿಜುರ್ ರೆಹಮಾನ್ ಮತ್ತು ಉಮರ್ ಗುಲ್ ಮಾತ್ರ 3 ಬಾರಿ 4 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ 4ನೇ ಬಾರಿಗೆ 4 ವಿಕೆಟ್ ಕಬಳಿಸಿ ಅನ್ರಿಕ್ ನೋಕಿಯಾ ಹೊಸ ದಾಖಲೆ ಬರೆದಿದ್ದಾರೆ.](https://images.tv9kannada.com/wp-content/uploads/2024/06/anrich-nortje-7.jpg)
ಇನ್ನು ಈ 4 ವಿಕೆಟ್ಗಳೊಂದಿಗೆ ಟಿ20 ವಿಶ್ವಕಪ್ನಲ್ಲಿ ಮೂರನೇ ಬಾರಿಗೆ 4 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಮೊರ್ನೆ ಮೊರ್ಕೆಲ್ ಮತ್ತು ಮುಸ್ತಾಫಿಜುರ್ ರೆಹಮಾನ್ ಮತ್ತು ಉಮರ್ ಗುಲ್ ಮಾತ್ರ 3 ಬಾರಿ 4 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ 4ನೇ ಬಾರಿಗೆ 4 ವಿಕೆಟ್ ಕಬಳಿಸಿ ಅನ್ರಿಕ್ ನೋಕಿಯಾ ಹೊಸ ದಾಖಲೆ ಬರೆದಿದ್ದಾರೆ.
![ಟಿ20 ವಿಶ್ವಕಪ್ನಲ್ಲಿ 4 ಓವರ್ಗಳಲ್ಲಿ ಅತೀ ಕಡಿಮೆ ರನ್ ನೀಡಿದ ಬೌಲರ್ ಎಂಬ ಹೆಗ್ಗಳಿಕೆಗೂ ಅನ್ರಿಕ್ ನೋಕಿಯಾ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಶ್ರೀಲಂಕಾದ ಅಜಂತಾ ಮೆಂಡಿಸ್, ವನಿಂದು ಹಸರಂಗ ಮತ್ತು ಬಾಂಗ್ಲಾದೇಶದ ಮಹಮ್ಮದುಲ್ಲಾ 4 ಓವರ್ಗಳಲ್ಲಿ 8 ರನ್ ನೀಡಿ ಈ ದಾಖಲೆ ನಿರ್ಮಿಸಿದ್ದರು.](https://images.tv9kannada.com/wp-content/uploads/2024/06/anrich-nortje-5.jpg)
ಟಿ20 ವಿಶ್ವಕಪ್ನಲ್ಲಿ 4 ಓವರ್ಗಳಲ್ಲಿ ಅತೀ ಕಡಿಮೆ ರನ್ ನೀಡಿದ ಬೌಲರ್ ಎಂಬ ಹೆಗ್ಗಳಿಕೆಗೂ ಅನ್ರಿಕ್ ನೋಕಿಯಾ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಶ್ರೀಲಂಕಾದ ಅಜಂತಾ ಮೆಂಡಿಸ್, ವನಿಂದು ಹಸರಂಗ ಮತ್ತು ಬಾಂಗ್ಲಾದೇಶದ ಮಹಮ್ಮದುಲ್ಲಾ 4 ಓವರ್ಗಳಲ್ಲಿ 8 ರನ್ ನೀಡಿ ಈ ದಾಖಲೆ ನಿರ್ಮಿಸಿದ್ದರು.
![ಇದೀಗ 4 ಓವರ್ಗಳಲ್ಲಿ 18 ಡಾಟ್ ಬಾಲ್ಗಳನ್ನು ಎಸೆಯುವ ಮೂಲಕ ಅನ್ರಿಕ್ ನೋಕಿಯಾ 7 ರನ್ ಮಾತ್ರ ಬಿಟ್ಟು ಕೊಟ್ಟಿದ್ದಾರೆ. ಅಲ್ಲದೆ 4 ವಿಕೆಟ್ಗಳನ್ನು ಕಬಳಿಸುವ ಮೂಲಕ ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.](https://images.tv9kannada.com/wp-content/uploads/2024/06/anrich-nortje-4.jpg)
ಇದೀಗ 4 ಓವರ್ಗಳಲ್ಲಿ 18 ಡಾಟ್ ಬಾಲ್ಗಳನ್ನು ಎಸೆಯುವ ಮೂಲಕ ಅನ್ರಿಕ್ ನೋಕಿಯಾ 7 ರನ್ ಮಾತ್ರ ಬಿಟ್ಟು ಕೊಟ್ಟಿದ್ದಾರೆ. ಅಲ್ಲದೆ 4 ವಿಕೆಟ್ಗಳನ್ನು ಕಬಳಿಸುವ ಮೂಲಕ ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಗರ್ಲ್ಫ್ರೆಂಡ್ ಬರ್ತ್ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್ ಗರ್ಲ್ಫ್ರೆಂಡ್ ಬರ್ತ್ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್](https://images.tv9kannada.com/wp-content/uploads/2024/07/salman-khan-3-1.jpg?w=280&ar=16:9)
![ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ](https://images.tv9kannada.com/wp-content/uploads/2024/07/narendra-modi-7.jpg?w=280&ar=16:9)
![Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ](https://images.tv9kannada.com/wp-content/uploads/2024/07/paris-olympics-2024-opening-cermony.jpg?w=280&ar=16:9)
![ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; ಸಚಿವರ, ಶಾಸಕರ ಮಕ್ಕಳ ನೇಮಕ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; ಸಚಿವರ, ಶಾಸಕರ ಮಕ್ಕಳ ನೇಮಕ](https://images.tv9kannada.com/wp-content/uploads/2024/07/siddaramaiah-15.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)