AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯಾಗ್ತಿದ್ದಾರಾ ಯುಜ್ವೇಂದ್ರ ಚಹಲ್: ಕುತೂಹಲ ಮೂಡಿಸಿದ ಧನಶ್ರೀ ಪೋಸ್ಟ್

Yuzvendra Chahal - Dhanashree Verma: ಭಾರತ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ಹೊಸ ಅತಿಥಿಯ ನಿರೀಕ್ಷೆಯಲ್ಲಿದ್ದಾರಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಕೆಲ ದಿನಗಳ ಹಿಂದೆ ಧನಶ್ರೀ ವರ್ಮಾ ಧರಿಸಿದ ಉಡುಪು. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆ ಅಭಿಮಾನಿಗಳು ವಿಶೇಷ ಇದೆಯಾ? ಎಂಬ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

TV9 Web
| Edited By: |

Updated on: May 29, 2024 | 1:57 PM

Share
ಟೀಮ್ ಇಂಡಿಯಾ (Team India) ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ? ಇಂತಹದೊಂದು ಕುತೂಹಲಕ್ಕೆ ಕಾರಣವಾಗಿದ್ದು ಅವರ ಪತ್ನಿ ಧನಶ್ರೀ ವರ್ಮಾ (Dhanashree Verma) ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಫೋಟೋಗಳು. ಈ ಫೋಟೋಗಳು ಚಹಲ್-ಧನಶ್ರೀ ಸಖತ್ ಆಗಿಯೇ ಕಾಣಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ (Team India) ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ? ಇಂತಹದೊಂದು ಕುತೂಹಲಕ್ಕೆ ಕಾರಣವಾಗಿದ್ದು ಅವರ ಪತ್ನಿ ಧನಶ್ರೀ ವರ್ಮಾ (Dhanashree Verma) ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಫೋಟೋಗಳು. ಈ ಫೋಟೋಗಳು ಚಹಲ್-ಧನಶ್ರೀ ಸಖತ್ ಆಗಿಯೇ ಕಾಣಿಸಿಕೊಂಡಿದ್ದಾರೆ.

1 / 5
ಆದರೆ ಈ ಫೋಟೋದಲ್ಲಿ ಧನಶ್ರೀ ಕಾಣಿಸಿಕೊಂಡಿರುವುದು ಗರ್ಭವತಿಯರು ಧರಿಸುವ ಉಡುಗೆಯಲ್ಲಿ. ಈ ಫೋಟೋಗಳನ್ನು ಅವರು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಯುಜ್ವೇಂದ್ರ ಚಹಲ್ ತಂದೆಯಾಗುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಆದರೆ ಈ ಫೋಟೋದಲ್ಲಿ ಧನಶ್ರೀ ಕಾಣಿಸಿಕೊಂಡಿರುವುದು ಗರ್ಭವತಿಯರು ಧರಿಸುವ ಉಡುಗೆಯಲ್ಲಿ. ಈ ಫೋಟೋಗಳನ್ನು ಅವರು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಯುಜ್ವೇಂದ್ರ ಚಹಲ್ ತಂದೆಯಾಗುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

2 / 5
ಇದಾಗ್ಯೂ ಚಹಲ್ ಆಗಲಿ ಅಥವಾ ಧನಶ್ರೀ ವರ್ಮಾ ಆಗಲಿ ಈ ಬಗ್ಗೆ ಯಾವುದೇ ಸಿಹಿ ಸುದ್ದಿಯನ್ನು ಹಂಚಿಕೊಂಡಿಲ್ಲ. ಆದರೆ ಒಂದು ಉಡುಗೆಯಿಂದಲೇ ಇದೀಗ ಚಹಲ್ ದಂಪತಿ ಪೋಷಕರಾಗಲಿದ್ದಾರೆ ಎಂಬ ಸುದ್ದಿಯಂತು ಹರಿದಾಡಲಾರಂಭಿಸಿದೆ.

ಇದಾಗ್ಯೂ ಚಹಲ್ ಆಗಲಿ ಅಥವಾ ಧನಶ್ರೀ ವರ್ಮಾ ಆಗಲಿ ಈ ಬಗ್ಗೆ ಯಾವುದೇ ಸಿಹಿ ಸುದ್ದಿಯನ್ನು ಹಂಚಿಕೊಂಡಿಲ್ಲ. ಆದರೆ ಒಂದು ಉಡುಗೆಯಿಂದಲೇ ಇದೀಗ ಚಹಲ್ ದಂಪತಿ ಪೋಷಕರಾಗಲಿದ್ದಾರೆ ಎಂಬ ಸುದ್ದಿಯಂತು ಹರಿದಾಡಲಾರಂಭಿಸಿದೆ.

3 / 5
2020 ರಲ್ಲಿ ಯುಜ್ವೇಂದ್ರ ಚಹಲ್, ನೃತ್ಯ ನಿರ್ದೇಶಕಿ ಧನಶ್ರೀ ವರ್ಮಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಇವರ ದಾಂಪತ್ಯ ಜೀವನಕ್ಕೆ 4 ವರ್ಷಗಳು ತುಂಬಿದ್ದು, ಇದರ ಬೆನ್ನಲ್ಲೇ ಚಹಲ್ ಕಡೆಯಿಂದ ಸಿಹಿ ಸುದ್ದಿಯೊಂದನ್ನು ಕುಟುಂಬಸ್ಥರು ನಿರೀಕ್ಷಿಸುತ್ತಿದ್ದಾರೆ. ಈ ನಿರೀಕ್ಷೆಗಳ ನಡುವೆ ಇದೀಗ ಧನಶ್ರೀ ವರ್ಮಾ ಉಡುಗೆಯೊಂದಿಗೆ ಸುಳಿವು ನೀಡಿದ್ರಾ ಎಂಬುದು ಮುಂಬರುವ ದಿನಗಳಲ್ಲಿ ತಿಳಿಯಲಿದೆ.

2020 ರಲ್ಲಿ ಯುಜ್ವೇಂದ್ರ ಚಹಲ್, ನೃತ್ಯ ನಿರ್ದೇಶಕಿ ಧನಶ್ರೀ ವರ್ಮಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಇವರ ದಾಂಪತ್ಯ ಜೀವನಕ್ಕೆ 4 ವರ್ಷಗಳು ತುಂಬಿದ್ದು, ಇದರ ಬೆನ್ನಲ್ಲೇ ಚಹಲ್ ಕಡೆಯಿಂದ ಸಿಹಿ ಸುದ್ದಿಯೊಂದನ್ನು ಕುಟುಂಬಸ್ಥರು ನಿರೀಕ್ಷಿಸುತ್ತಿದ್ದಾರೆ. ಈ ನಿರೀಕ್ಷೆಗಳ ನಡುವೆ ಇದೀಗ ಧನಶ್ರೀ ವರ್ಮಾ ಉಡುಗೆಯೊಂದಿಗೆ ಸುಳಿವು ನೀಡಿದ್ರಾ ಎಂಬುದು ಮುಂಬರುವ ದಿನಗಳಲ್ಲಿ ತಿಳಿಯಲಿದೆ.

4 / 5
ಸದ್ಯ ಸದ್ಯ ಯುಜ್ವೇಂದ್ರ ಚಹಲ್ ಟಿ20 ವಿಶ್ವಕಪ್​ಗಾಗಿ ಅಮೆರಿಕಗೆ ತೆರಳಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾದ 15 ಸದಸ್ಯರ ಬಳಗದಲ್ಲಿ ಚಹಲ್​ ಪ್ರಮುಖ ಸ್ಪಿನ್ನರ್ ಆಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಜೂನ್ 5 ರಂದು ನಡೆಯಲಿರುವ ಐರ್ಲೆಂಡ್ ವಿರುದ್ಧದ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಚಹಲ್​ ಕೂಡ ಕಣಕ್ಕಿಳಿಯಬಹುದು.

ಸದ್ಯ ಸದ್ಯ ಯುಜ್ವೇಂದ್ರ ಚಹಲ್ ಟಿ20 ವಿಶ್ವಕಪ್​ಗಾಗಿ ಅಮೆರಿಕಗೆ ತೆರಳಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾದ 15 ಸದಸ್ಯರ ಬಳಗದಲ್ಲಿ ಚಹಲ್​ ಪ್ರಮುಖ ಸ್ಪಿನ್ನರ್ ಆಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಜೂನ್ 5 ರಂದು ನಡೆಯಲಿರುವ ಐರ್ಲೆಂಡ್ ವಿರುದ್ಧದ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಚಹಲ್​ ಕೂಡ ಕಣಕ್ಕಿಳಿಯಬಹುದು.

5 / 5
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್