ತಂದೆಯಾಗ್ತಿದ್ದಾರಾ ಯುಜ್ವೇಂದ್ರ ಚಹಲ್: ಕುತೂಹಲ ಮೂಡಿಸಿದ ಧನಶ್ರೀ ಪೋಸ್ಟ್

Yuzvendra Chahal - Dhanashree Verma: ಭಾರತ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ಹೊಸ ಅತಿಥಿಯ ನಿರೀಕ್ಷೆಯಲ್ಲಿದ್ದಾರಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಕೆಲ ದಿನಗಳ ಹಿಂದೆ ಧನಶ್ರೀ ವರ್ಮಾ ಧರಿಸಿದ ಉಡುಪು. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆ ಅಭಿಮಾನಿಗಳು ವಿಶೇಷ ಇದೆಯಾ? ಎಂಬ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

| Updated By: ಝಾಹಿರ್ ಯೂಸುಫ್

Updated on: May 29, 2024 | 1:57 PM

ಟೀಮ್ ಇಂಡಿಯಾ (Team India) ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ? ಇಂತಹದೊಂದು ಕುತೂಹಲಕ್ಕೆ ಕಾರಣವಾಗಿದ್ದು ಅವರ ಪತ್ನಿ ಧನಶ್ರೀ ವರ್ಮಾ (Dhanashree Verma) ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಫೋಟೋಗಳು. ಈ ಫೋಟೋಗಳು ಚಹಲ್-ಧನಶ್ರೀ ಸಖತ್ ಆಗಿಯೇ ಕಾಣಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ (Team India) ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ? ಇಂತಹದೊಂದು ಕುತೂಹಲಕ್ಕೆ ಕಾರಣವಾಗಿದ್ದು ಅವರ ಪತ್ನಿ ಧನಶ್ರೀ ವರ್ಮಾ (Dhanashree Verma) ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಫೋಟೋಗಳು. ಈ ಫೋಟೋಗಳು ಚಹಲ್-ಧನಶ್ರೀ ಸಖತ್ ಆಗಿಯೇ ಕಾಣಿಸಿಕೊಂಡಿದ್ದಾರೆ.

1 / 5
ಆದರೆ ಈ ಫೋಟೋದಲ್ಲಿ ಧನಶ್ರೀ ಕಾಣಿಸಿಕೊಂಡಿರುವುದು ಗರ್ಭವತಿಯರು ಧರಿಸುವ ಉಡುಗೆಯಲ್ಲಿ. ಈ ಫೋಟೋಗಳನ್ನು ಅವರು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಯುಜ್ವೇಂದ್ರ ಚಹಲ್ ತಂದೆಯಾಗುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಆದರೆ ಈ ಫೋಟೋದಲ್ಲಿ ಧನಶ್ರೀ ಕಾಣಿಸಿಕೊಂಡಿರುವುದು ಗರ್ಭವತಿಯರು ಧರಿಸುವ ಉಡುಗೆಯಲ್ಲಿ. ಈ ಫೋಟೋಗಳನ್ನು ಅವರು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಯುಜ್ವೇಂದ್ರ ಚಹಲ್ ತಂದೆಯಾಗುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

2 / 5
ಇದಾಗ್ಯೂ ಚಹಲ್ ಆಗಲಿ ಅಥವಾ ಧನಶ್ರೀ ವರ್ಮಾ ಆಗಲಿ ಈ ಬಗ್ಗೆ ಯಾವುದೇ ಸಿಹಿ ಸುದ್ದಿಯನ್ನು ಹಂಚಿಕೊಂಡಿಲ್ಲ. ಆದರೆ ಒಂದು ಉಡುಗೆಯಿಂದಲೇ ಇದೀಗ ಚಹಲ್ ದಂಪತಿ ಪೋಷಕರಾಗಲಿದ್ದಾರೆ ಎಂಬ ಸುದ್ದಿಯಂತು ಹರಿದಾಡಲಾರಂಭಿಸಿದೆ.

ಇದಾಗ್ಯೂ ಚಹಲ್ ಆಗಲಿ ಅಥವಾ ಧನಶ್ರೀ ವರ್ಮಾ ಆಗಲಿ ಈ ಬಗ್ಗೆ ಯಾವುದೇ ಸಿಹಿ ಸುದ್ದಿಯನ್ನು ಹಂಚಿಕೊಂಡಿಲ್ಲ. ಆದರೆ ಒಂದು ಉಡುಗೆಯಿಂದಲೇ ಇದೀಗ ಚಹಲ್ ದಂಪತಿ ಪೋಷಕರಾಗಲಿದ್ದಾರೆ ಎಂಬ ಸುದ್ದಿಯಂತು ಹರಿದಾಡಲಾರಂಭಿಸಿದೆ.

3 / 5
2020 ರಲ್ಲಿ ಯುಜ್ವೇಂದ್ರ ಚಹಲ್, ನೃತ್ಯ ನಿರ್ದೇಶಕಿ ಧನಶ್ರೀ ವರ್ಮಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಇವರ ದಾಂಪತ್ಯ ಜೀವನಕ್ಕೆ 4 ವರ್ಷಗಳು ತುಂಬಿದ್ದು, ಇದರ ಬೆನ್ನಲ್ಲೇ ಚಹಲ್ ಕಡೆಯಿಂದ ಸಿಹಿ ಸುದ್ದಿಯೊಂದನ್ನು ಕುಟುಂಬಸ್ಥರು ನಿರೀಕ್ಷಿಸುತ್ತಿದ್ದಾರೆ. ಈ ನಿರೀಕ್ಷೆಗಳ ನಡುವೆ ಇದೀಗ ಧನಶ್ರೀ ವರ್ಮಾ ಉಡುಗೆಯೊಂದಿಗೆ ಸುಳಿವು ನೀಡಿದ್ರಾ ಎಂಬುದು ಮುಂಬರುವ ದಿನಗಳಲ್ಲಿ ತಿಳಿಯಲಿದೆ.

2020 ರಲ್ಲಿ ಯುಜ್ವೇಂದ್ರ ಚಹಲ್, ನೃತ್ಯ ನಿರ್ದೇಶಕಿ ಧನಶ್ರೀ ವರ್ಮಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಇವರ ದಾಂಪತ್ಯ ಜೀವನಕ್ಕೆ 4 ವರ್ಷಗಳು ತುಂಬಿದ್ದು, ಇದರ ಬೆನ್ನಲ್ಲೇ ಚಹಲ್ ಕಡೆಯಿಂದ ಸಿಹಿ ಸುದ್ದಿಯೊಂದನ್ನು ಕುಟುಂಬಸ್ಥರು ನಿರೀಕ್ಷಿಸುತ್ತಿದ್ದಾರೆ. ಈ ನಿರೀಕ್ಷೆಗಳ ನಡುವೆ ಇದೀಗ ಧನಶ್ರೀ ವರ್ಮಾ ಉಡುಗೆಯೊಂದಿಗೆ ಸುಳಿವು ನೀಡಿದ್ರಾ ಎಂಬುದು ಮುಂಬರುವ ದಿನಗಳಲ್ಲಿ ತಿಳಿಯಲಿದೆ.

4 / 5
ಸದ್ಯ ಸದ್ಯ ಯುಜ್ವೇಂದ್ರ ಚಹಲ್ ಟಿ20 ವಿಶ್ವಕಪ್​ಗಾಗಿ ಅಮೆರಿಕಗೆ ತೆರಳಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾದ 15 ಸದಸ್ಯರ ಬಳಗದಲ್ಲಿ ಚಹಲ್​ ಪ್ರಮುಖ ಸ್ಪಿನ್ನರ್ ಆಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಜೂನ್ 5 ರಂದು ನಡೆಯಲಿರುವ ಐರ್ಲೆಂಡ್ ವಿರುದ್ಧದ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಚಹಲ್​ ಕೂಡ ಕಣಕ್ಕಿಳಿಯಬಹುದು.

ಸದ್ಯ ಸದ್ಯ ಯುಜ್ವೇಂದ್ರ ಚಹಲ್ ಟಿ20 ವಿಶ್ವಕಪ್​ಗಾಗಿ ಅಮೆರಿಕಗೆ ತೆರಳಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾದ 15 ಸದಸ್ಯರ ಬಳಗದಲ್ಲಿ ಚಹಲ್​ ಪ್ರಮುಖ ಸ್ಪಿನ್ನರ್ ಆಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಜೂನ್ 5 ರಂದು ನಡೆಯಲಿರುವ ಐರ್ಲೆಂಡ್ ವಿರುದ್ಧದ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಚಹಲ್​ ಕೂಡ ಕಣಕ್ಕಿಳಿಯಬಹುದು.

5 / 5
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್