Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಷದೀಪ್ ಸಿಂಗ್ ಮುಂದಿದೆ ಮೂರಲ್ಲಿ ನೂರು ವಿಕೆಟ್​ ದಾಖಲೆ

Arshdeep Singh: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಟಿಮ್ ಸೌಥಿ ಹೆಸರಿನಲ್ಲಿದೆ. ಆದರೆ ನೂರು ವಿಕೆಟ್​ ಸಾಧಕರ ಪಟ್ಟಿಯಲ್ಲಿ ಭಾರತದ ಯಾವುದೇ ಬೌಲರ್ ಇಲ್ಲ. ಇದೀಗ ಈ ವಿಶೇಷ ದಾಖಲೆಯ ಪಟ್ಟಿಗೆ ಎಂಟ್ರಿ ಕೊಡಲು ಅರ್ಷದೀಪ್ ಸಿಂಗ್​ಗೆ ಕೇವಲ ಮೂರು ವಿಕೆಟ್​ಗಳ ಅವಶ್ಯಕತೆಯಿದೆ.

ಝಾಹಿರ್ ಯೂಸುಫ್
|

Updated on: Jan 25, 2025 | 11:45 AM

ಟೀಮ್ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿದ್ದಾರೆ. ಚೆನ್ನೈನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಅರ್ಷದೀಪ್ 3 ವಿಕೆಟ್ ಕಬಳಿಸಿದರೆ, ಹೊಸ ಇತಿಹಾಸ ನಿರ್ಮಾಣವಾಗುವುದು ಖಚಿತ. ಅದು ಕೂಡ 100 ವಿಕೆಟ್​ಗಳೊಂದಿಗೆ..!

ಟೀಮ್ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿದ್ದಾರೆ. ಚೆನ್ನೈನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಅರ್ಷದೀಪ್ 3 ವಿಕೆಟ್ ಕಬಳಿಸಿದರೆ, ಹೊಸ ಇತಿಹಾಸ ನಿರ್ಮಾಣವಾಗುವುದು ಖಚಿತ. ಅದು ಕೂಡ 100 ವಿಕೆಟ್​ಗಳೊಂದಿಗೆ..!

1 / 5
ಹೌದು, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ನೂರು ವಿಕೆಟ್​ಗಳ ಸಾಧನೆ ಮಾಡಲು ಅರ್ಷದೀಪ್ ಸಿಂಗ್​​ಗೆ ಕೇವಲ 3 ವಿಕೆಟ್​ಗಳ ಅಗತ್ಯತೆಯಿದೆ. ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದರೆ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ನೂರು ವಿಕೆಟ್ ಕಬಳಿಸಿದ ಭಾರತದ  ಮೊದಲ ಬೌಲರ್ ಎನಿಸಿಕೊಳ್ಳಲಿದ್ದಾರೆ.

ಹೌದು, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ನೂರು ವಿಕೆಟ್​ಗಳ ಸಾಧನೆ ಮಾಡಲು ಅರ್ಷದೀಪ್ ಸಿಂಗ್​​ಗೆ ಕೇವಲ 3 ವಿಕೆಟ್​ಗಳ ಅಗತ್ಯತೆಯಿದೆ. ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದರೆ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ನೂರು ವಿಕೆಟ್ ಕಬಳಿಸಿದ ಭಾರತದ ಮೊದಲ ಬೌಲರ್ ಎನಿಸಿಕೊಳ್ಳಲಿದ್ದಾರೆ.

2 / 5
ಈ ದಾಖಲೆಯೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ನೂರು ವಿಕೆಟ್​ಗಳ ಸಾಧನೆ ಮಾಡಿದ ವಿಶ್ವದ 21ನೇ ಬೌಲರ್ ಎಂಬ ಹೆಗ್ಗಳಿಕೆಗೂ ಅರ್ಷದೀಪ್ ಸಿಂಗ್ ಪಾತ್ರರಾಗಲಿದ್ದಾರೆ. ಹೀಗಾಗಿ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾರತದ ಎಡಗೈ ವೇಗಿಯಿಂದ ಭರ್ಜರಿ ದಾಖಲೆ ನಿರೀಕ್ಷಿಸಬಹುದು.

ಈ ದಾಖಲೆಯೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ನೂರು ವಿಕೆಟ್​ಗಳ ಸಾಧನೆ ಮಾಡಿದ ವಿಶ್ವದ 21ನೇ ಬೌಲರ್ ಎಂಬ ಹೆಗ್ಗಳಿಕೆಗೂ ಅರ್ಷದೀಪ್ ಸಿಂಗ್ ಪಾತ್ರರಾಗಲಿದ್ದಾರೆ. ಹೀಗಾಗಿ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾರತದ ಎಡಗೈ ವೇಗಿಯಿಂದ ಭರ್ಜರಿ ದಾಖಲೆ ನಿರೀಕ್ಷಿಸಬಹುದು.

3 / 5
ಸದ್ಯ ಅರ್ಷದೀಪ್ ಸಿಂಗ್ 61 ಟಿ20 ಪಂದ್ಯಗಳ ಮೂಲಕ 97 ವಿಕೆಟ್ ಕಬಳಿಸಿದ್ದಾರೆ. ವಿಶೇಷ ಎಂದರೆ ಅರ್ಷದೀಪ್ ಕೇವಲ 1737 ಎಸೆತಗಳ ಮೂಲಕ ಈ ಸಾಧನೆ ಮಾಡಿದ್ದಾರೆ. ಇದೀಗ 2 ಸಾವಿರಕ್ಕಿಂತ ಕಡಿಮೆ ಎಸೆತಗಳ ಮೂಲಕ 100 ವಿಕೆಟ್​ ಕಬಳಿಸಿದ ದಾಖಲೆ ಬರೆಯಲು ಕೇವಲ 3 ವಿಕೆಟ್​ಗಳ ಅವಶ್ಯಕತೆಯಿದೆ.

ಸದ್ಯ ಅರ್ಷದೀಪ್ ಸಿಂಗ್ 61 ಟಿ20 ಪಂದ್ಯಗಳ ಮೂಲಕ 97 ವಿಕೆಟ್ ಕಬಳಿಸಿದ್ದಾರೆ. ವಿಶೇಷ ಎಂದರೆ ಅರ್ಷದೀಪ್ ಕೇವಲ 1737 ಎಸೆತಗಳ ಮೂಲಕ ಈ ಸಾಧನೆ ಮಾಡಿದ್ದಾರೆ. ಇದೀಗ 2 ಸಾವಿರಕ್ಕಿಂತ ಕಡಿಮೆ ಎಸೆತಗಳ ಮೂಲಕ 100 ವಿಕೆಟ್​ ಕಬಳಿಸಿದ ದಾಖಲೆ ಬರೆಯಲು ಕೇವಲ 3 ವಿಕೆಟ್​ಗಳ ಅವಶ್ಯಕತೆಯಿದೆ.

4 / 5
ಇನ್ನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಟಿಮ್ ಸೌಥಿ ಹೆಸರಿನಲ್ಲಿದೆ. ನ್ಯೂಝಿಲೆಂಡ್ ಪರ 123 ಇನಿಂಗ್ಸ್​ಗಳಲ್ಲಿ 2753 ಎಸೆತಗಳನ್ನು ಎಸೆದಿರುವ ಸೌಥಿ ಒಟ್ಟು 164	 ವಿಕೆಟ್ ಕಬಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇನ್ನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಟಿಮ್ ಸೌಥಿ ಹೆಸರಿನಲ್ಲಿದೆ. ನ್ಯೂಝಿಲೆಂಡ್ ಪರ 123 ಇನಿಂಗ್ಸ್​ಗಳಲ್ಲಿ 2753 ಎಸೆತಗಳನ್ನು ಎಸೆದಿರುವ ಸೌಥಿ ಒಟ್ಟು 164 ವಿಕೆಟ್ ಕಬಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 5
Follow us
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ