Sign In

By signing in or creating an account, you agree with Associated Broadcasting Company's Terms & Conditions and Privacy Policy.

Arshdeep Singh: ಐಪಿಎಲ್ ಬಳಿಕ ವಿದೇಶಿ ತಂಡದತ್ತ ಮುಖ ಮಾಡಿದ ಅರ್ಷ್​ದೀಪ್ ಸಿಂಗ್..!

Arshdeep Singh: ಸದ್ಯ ಟೀಂ ಇಂಡಿಯಾದಿಂದ ಹೊರಗಿರುವ ಯುವ ವೇಗಿ ಅರ್ಷ್​ದೀಪ್ ಸಿಂಗ್ ಐಪಿಎಲ್ ನಂತರ ಇದೀಗ ಹೊಸ ತಂಡದೊಂದಿಗೆ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ.

ಪೃಥ್ವಿಶಂಕರ
|

Updated on: Jun 10, 2023 | 7:01 PM

ಸದ್ಯ ಟೀಂ ಇಂಡಿಯಾದಿಂದ ಹೊರಗಿರುವ ಯುವ ವೇಗಿ ಅರ್ಷ್​ದೀಪ್ ಸಿಂಗ್ ಐಪಿಎಲ್ ನಂತರ ಇದೀಗ ಹೊಸ ತಂಡದೊಂದಿಗೆ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಕೌಂಟಿ ಚಾಂಪಿಯನ್‌ಶಿಪ್​ನಲ್ಲಿ ಕೆಂಟ್ ಕೌಂಟಿ ಕ್ರಿಕೆಟ್ ಕ್ಲಬ್‌ ಪರ ಕಣಕ್ಕಿಳಿಯುತ್ತಿದ್ದಾರೆ.

ಸದ್ಯ ಟೀಂ ಇಂಡಿಯಾದಿಂದ ಹೊರಗಿರುವ ಯುವ ವೇಗಿ ಅರ್ಷ್​ದೀಪ್ ಸಿಂಗ್ ಐಪಿಎಲ್ ನಂತರ ಇದೀಗ ಹೊಸ ತಂಡದೊಂದಿಗೆ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಕೌಂಟಿ ಚಾಂಪಿಯನ್‌ಶಿಪ್​ನಲ್ಲಿ ಕೆಂಟ್ ಕೌಂಟಿ ಕ್ರಿಕೆಟ್ ಕ್ಲಬ್‌ ಪರ ಕಣಕ್ಕಿಳಿಯುತ್ತಿದ್ದಾರೆ.

1 / 5
ಈ ಸೀಸನ್​ನ ಐದು ಪಂದ್ಯಗಳಲ್ಲಿ ಕೆಂಟ್ ಕೌಂಟಿ ಕ್ರಿಕೆಟ್ ಕ್ಲಬ್‌ ಪರ ಆಡಲ್ಲಿರುವ ಕೆಂಟ್ ಕೌಂಟಿ ಕ್ರಿಕೆಟ್ ಕ್ಲಬ್‌ ಪರ ಭಾನುವಾರದಿಂದ ಪ್ರಾರಂಭವಾಗುವ ಸರ್ರೆ ತಂಡದ ವಿರುದ್ಧದ ಪಂದ್ಯದಲ್ಲಿ ಆಡಲಿದ್ದಾರೆ. 2022 ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಅರ್ಷ್​ದೀಪ್​ ಅದ್ಭುತ ಪ್ರದರ್ಶನ ನೀಡಿದ ಕಾರಣ ಕೆಂಟ್ ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಅರ್ಷ್​ದೀಪ್​ ಜೊತೆಗೆ ಒಪ್ಪಂದ ಮಾಡಿಕೊಂಡಿತ್ತು.

ಈ ಸೀಸನ್​ನ ಐದು ಪಂದ್ಯಗಳಲ್ಲಿ ಕೆಂಟ್ ಕೌಂಟಿ ಕ್ರಿಕೆಟ್ ಕ್ಲಬ್‌ ಪರ ಆಡಲ್ಲಿರುವ ಕೆಂಟ್ ಕೌಂಟಿ ಕ್ರಿಕೆಟ್ ಕ್ಲಬ್‌ ಪರ ಭಾನುವಾರದಿಂದ ಪ್ರಾರಂಭವಾಗುವ ಸರ್ರೆ ತಂಡದ ವಿರುದ್ಧದ ಪಂದ್ಯದಲ್ಲಿ ಆಡಲಿದ್ದಾರೆ. 2022 ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಅರ್ಷ್​ದೀಪ್​ ಅದ್ಭುತ ಪ್ರದರ್ಶನ ನೀಡಿದ ಕಾರಣ ಕೆಂಟ್ ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಅರ್ಷ್​ದೀಪ್​ ಜೊತೆಗೆ ಒಪ್ಪಂದ ಮಾಡಿಕೊಂಡಿತ್ತು.

2 / 5
2021 ರಲ್ಲಿ ತಮ್ಮ ಚೊಚ್ಚಲ ಟಿ20 ಪಂದ್ಯವನ್ನಾಡಿದ ಅರ್ಷ್​ದೀಪ್, ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಭಾರತದ ಬೌಲಿಂಗ್ ದಾಳಿಯನ್ನು ಮುನ್ನಡೆಸಿದ್ದರು. ಇಡೀ ಪಂದ್ಯಾವಳಿಯಲ್ಲಿ ಆಡಿದ ಆರು ಪಂದ್ಯಗಳಲ್ಲಿ 15.60 ರ ಸರಾಸರಿಯಲ್ಲಿ 10 ವಿಕೆಟ್ ಉರುಳಿಸಿದ್ದರು.

2021 ರಲ್ಲಿ ತಮ್ಮ ಚೊಚ್ಚಲ ಟಿ20 ಪಂದ್ಯವನ್ನಾಡಿದ ಅರ್ಷ್​ದೀಪ್, ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಭಾರತದ ಬೌಲಿಂಗ್ ದಾಳಿಯನ್ನು ಮುನ್ನಡೆಸಿದ್ದರು. ಇಡೀ ಪಂದ್ಯಾವಳಿಯಲ್ಲಿ ಆಡಿದ ಆರು ಪಂದ್ಯಗಳಲ್ಲಿ 15.60 ರ ಸರಾಸರಿಯಲ್ಲಿ 10 ವಿಕೆಟ್ ಉರುಳಿಸಿದ್ದರು.

3 / 5
ಒಟ್ಟಾರೆಯಾಗಿ, ಅರ್ಷ್​ದೀಪ್​ 26 ಟಿ20 ಪಂದ್ಯಗಳಲ್ಲಿ 17.78 ಸರಾಸರಿಯಲ್ಲಿ 41 ವಿಕೆಟ್‌ಗಳನ್ನು ಪಡೆದಿದ್ದಾರೆ. ಇನ್ನು ಏಕದಿನ ಕ್ರಿಕೆಟ್​ನಲ್ಲಿ 3 ಪಂದ್ಯಗಳನ್ನಾಡಿರುವ ಅರ್ಷ್​ದೀಪ್ ಈ ಸ್ವರೂಪದಲ್ಲಿ ಇನ್ನೂ ವಿಕೆಟ್ ಪಡೆದಿಲ್ಲ. ಐಪಿಎಲ್​ನಲ್ಲಿ 51 ಪಂದ್ಯಗಳನ್ನಾಡಿರುವ ಅರ್ಷ್​ದೀಪ್ 57 ವಿಕೆಟ್ ಪಡೆದಿದ್ದಾರೆ.

ಒಟ್ಟಾರೆಯಾಗಿ, ಅರ್ಷ್​ದೀಪ್​ 26 ಟಿ20 ಪಂದ್ಯಗಳಲ್ಲಿ 17.78 ಸರಾಸರಿಯಲ್ಲಿ 41 ವಿಕೆಟ್‌ಗಳನ್ನು ಪಡೆದಿದ್ದಾರೆ. ಇನ್ನು ಏಕದಿನ ಕ್ರಿಕೆಟ್​ನಲ್ಲಿ 3 ಪಂದ್ಯಗಳನ್ನಾಡಿರುವ ಅರ್ಷ್​ದೀಪ್ ಈ ಸ್ವರೂಪದಲ್ಲಿ ಇನ್ನೂ ವಿಕೆಟ್ ಪಡೆದಿಲ್ಲ. ಐಪಿಎಲ್​ನಲ್ಲಿ 51 ಪಂದ್ಯಗಳನ್ನಾಡಿರುವ ಅರ್ಷ್​ದೀಪ್ 57 ವಿಕೆಟ್ ಪಡೆದಿದ್ದಾರೆ.

4 / 5
ಇನ್ನು ಕೆಂಟ್ ಪರ ಕಣಕ್ಕಿಳಿಯುತ್ತಿರುವ ಬಗ್ಗೆ ಹರ್ಷವ್ಯಕ್ತಪಡಿಸಿದ ಅರ್ಷ್​ದೀಪ್, ನಾನು ಇಂಗ್ಲೆಂಡ್‌ನಲ್ಲಿ ರೆಡ್-ಬಾಲ್ ಕ್ರಿಕೆಟ್ ಆಡಲು ಉತ್ಸುಕನಾಗಿದ್ದೇನೆ. ಪ್ರಥಮ ದರ್ಜೆ ಪಂದ್ಯದಲ್ಲಿ ನನ್ನ ಕೌಶಲ್ಯವನ್ನು ಸುಧಾರಿಸಲು ಉತ್ಸುಕನಾಗಿದ್ದೇನೆ. ಕೆಂಟ್ ಸದಸ್ಯರು ಮತ್ತು ಬೆಂಬಲಿಗರ ಮುಂದೆ ಪ್ರದರ್ಶನ ನೀಡಲು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

ಇನ್ನು ಕೆಂಟ್ ಪರ ಕಣಕ್ಕಿಳಿಯುತ್ತಿರುವ ಬಗ್ಗೆ ಹರ್ಷವ್ಯಕ್ತಪಡಿಸಿದ ಅರ್ಷ್​ದೀಪ್, ನಾನು ಇಂಗ್ಲೆಂಡ್‌ನಲ್ಲಿ ರೆಡ್-ಬಾಲ್ ಕ್ರಿಕೆಟ್ ಆಡಲು ಉತ್ಸುಕನಾಗಿದ್ದೇನೆ. ಪ್ರಥಮ ದರ್ಜೆ ಪಂದ್ಯದಲ್ಲಿ ನನ್ನ ಕೌಶಲ್ಯವನ್ನು ಸುಧಾರಿಸಲು ಉತ್ಸುಕನಾಗಿದ್ದೇನೆ. ಕೆಂಟ್ ಸದಸ್ಯರು ಮತ್ತು ಬೆಂಬಲಿಗರ ಮುಂದೆ ಪ್ರದರ್ಶನ ನೀಡಲು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

5 / 5
Follow us
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ