AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿತ್ ಮಾಲಿಂಗರ ಕಳಪೆ ದಾಖಲೆ ಮುರಿದ ಅರ್ಷದೀಪ್ ಸಿಂಗ್

Arshdeep Singh Records: ಈ ಒಂದು ನೋಬಾಲ್​ನೊಂದಿಗೆ ಬೇಡದ ದಾಖಲೆಯೊಂದನ್ನು ಅರ್ಷದೀಪ್ ಸಿಂಗ್ ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಶ್ರೀಲಂಕಾದ ಮಾಜಿ ವೇಗಿ ಲಸಿತ್ ಮಾಲಿಂಗ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

TV9 Web
| Edited By: |

Updated on: Aug 19, 2023 | 11:00 PM

Share
IND vs IRE, 1st T20I: ಶುಕ್ರವಾರ ನಡೆದ ಭಾರತ ಮತ್ತು ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 4 ಓವರ್‌ಗಳಲ್ಲಿ 35 ರನ್ ನೀಡಿ ಒಂದು ವಿಕೆಟ್ ಪಡೆದಿದ್ದರು. ಈ ನಾಲ್ಕು ಓವರ್​ಗಳಲ್ಲಿ ಯುವ ಎಡಗೈ ಕಡೆಯಿಂದ 1 ನೋಬಾಲ್ ಹಾಗೂ 3 ವೈಡ್​ಗಳು ಮೂಡಿಬಂದಿತ್ತು.

IND vs IRE, 1st T20I: ಶುಕ್ರವಾರ ನಡೆದ ಭಾರತ ಮತ್ತು ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 4 ಓವರ್‌ಗಳಲ್ಲಿ 35 ರನ್ ನೀಡಿ ಒಂದು ವಿಕೆಟ್ ಪಡೆದಿದ್ದರು. ಈ ನಾಲ್ಕು ಓವರ್​ಗಳಲ್ಲಿ ಯುವ ಎಡಗೈ ಕಡೆಯಿಂದ 1 ನೋಬಾಲ್ ಹಾಗೂ 3 ವೈಡ್​ಗಳು ಮೂಡಿಬಂದಿತ್ತು.

1 / 8
ಈ ಒಂದು ನೋಬಾಲ್​ನೊಂದಿಗೆ ಬೇಡದ ದಾಖಲೆಯೊಂದನ್ನು ಅರ್ಷದೀಪ್ ಸಿಂಗ್ ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಶ್ರೀಲಂಕಾದ ಮಾಜಿ ವೇಗಿ ಲಸಿತ್ ಮಾಲಿಂಗ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

ಈ ಒಂದು ನೋಬಾಲ್​ನೊಂದಿಗೆ ಬೇಡದ ದಾಖಲೆಯೊಂದನ್ನು ಅರ್ಷದೀಪ್ ಸಿಂಗ್ ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಶ್ರೀಲಂಕಾದ ಮಾಜಿ ವೇಗಿ ಲಸಿತ್ ಮಾಲಿಂಗ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

2 / 8
ಹೌದು, ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ನೋಬಾಲ್ ಎಸೆದ ಭಾರತೀಯ ಬೌಲರ್ ಎಂಬ ಕೆಟ್ಟ ದಾಖಲೆ ಹೊಂದಿರುವ ಅರ್ಷದೀಪ್ ಸಿಂಗ್, ಇದೀಗ ಈ ಹೀನಾಯ ದಾಖಲೆ ಪಟ್ಟಿಯಲ್ಲಿ ವಿಶ್ವದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

ಹೌದು, ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ನೋಬಾಲ್ ಎಸೆದ ಭಾರತೀಯ ಬೌಲರ್ ಎಂಬ ಕೆಟ್ಟ ದಾಖಲೆ ಹೊಂದಿರುವ ಅರ್ಷದೀಪ್ ಸಿಂಗ್, ಇದೀಗ ಈ ಹೀನಾಯ ದಾಖಲೆ ಪಟ್ಟಿಯಲ್ಲಿ ವಿಶ್ವದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

3 / 8
ಇದಕ್ಕೂ ಮುನ್ನ ಮೂರನೇ ಸ್ಥಾನದಲ್ಲಿ ಶ್ರೀಲಂಕಾದ ಲಸಿತ್ ಮಾಲಿಂಗ ಇದ್ದರು. 83 ಟಿ20 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದ ಮಾಲಿಂಗ ಒಟ್ಟು 15 ನೋಬಾಲ್​ಗಳನ್ನು ಎಸೆದಿದ್ದರು.

ಇದಕ್ಕೂ ಮುನ್ನ ಮೂರನೇ ಸ್ಥಾನದಲ್ಲಿ ಶ್ರೀಲಂಕಾದ ಲಸಿತ್ ಮಾಲಿಂಗ ಇದ್ದರು. 83 ಟಿ20 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದ ಮಾಲಿಂಗ ಒಟ್ಟು 15 ನೋಬಾಲ್​ಗಳನ್ನು ಎಸೆದಿದ್ದರು.

4 / 8
ಇದಿಗ ಕೇವಲ 32 ಟಿ20 ಪಂದ್ಯಗಳನ್ನಾಡಿರುವ ಅರ್ಷದೀಪ್ ಸಿಂಗ್ ಒಟ್ಟು 16 ನೋಬಾಲ್​ಗಳನ್ನು ಎಸೆದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ನೋಬಾಲ್ ಮಾಡಿದ ವಿಶ್ವದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

ಇದಿಗ ಕೇವಲ 32 ಟಿ20 ಪಂದ್ಯಗಳನ್ನಾಡಿರುವ ಅರ್ಷದೀಪ್ ಸಿಂಗ್ ಒಟ್ಟು 16 ನೋಬಾಲ್​ಗಳನ್ನು ಎಸೆದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ನೋಬಾಲ್ ಮಾಡಿದ ವಿಶ್ವದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

5 / 8
ಇನ್ನು ಈ ಕಳಪೆ ದಾಖಲೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾದ ಮಾಜಿ ವೇಗಿ ಮೋರ್ನೆ ಮೊರ್ಕೆಲ್ 44 ಪಂದ್ಯಗಳಲ್ಲಿ ಒಟ್ಟು 19 ನೋಬಾಲ್​ಗಳನ್ನು ಎಸೆದಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ನೋಬಾಲ್ ಎಸೆದ ಕೆಟ್ಟ ದಾಖಲೆಯನ್ನು ಹೊಂದಿದ್ದಾರೆ.

ಇನ್ನು ಈ ಕಳಪೆ ದಾಖಲೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾದ ಮಾಜಿ ವೇಗಿ ಮೋರ್ನೆ ಮೊರ್ಕೆಲ್ 44 ಪಂದ್ಯಗಳಲ್ಲಿ ಒಟ್ಟು 19 ನೋಬಾಲ್​ಗಳನ್ನು ಎಸೆದಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ನೋಬಾಲ್ ಎಸೆದ ಕೆಟ್ಟ ದಾಖಲೆಯನ್ನು ಹೊಂದಿದ್ದಾರೆ.

6 / 8
ಹಾಗೆಯೇ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೇಟ್ ಲೀ, 25	ಟಿ20 ಪಂದ್ಯಗಳಲ್ಲಿ 17 ನೋಬಾಲ್​ಗಳನ್ನು ಎಸೆದಿದ್ದಾರೆ.

ಹಾಗೆಯೇ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೇಟ್ ಲೀ, 25 ಟಿ20 ಪಂದ್ಯಗಳಲ್ಲಿ 17 ನೋಬಾಲ್​ಗಳನ್ನು ಎಸೆದಿದ್ದಾರೆ.

7 / 8
ಇದೀಗ 16 ನೋಬಾಲ್​ಗಳೊಂದಿಗೆ ಅರ್ಷದೀಪ್ ಸಿಂಗ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಬಂದಿದ್ದು, ಮುಂಬರುವ ಪಂದ್ಯಗಳಲ್ಲಿ ಇದೇ ತಪ್ಪನ್ನು ಪುನರಾವರ್ತಿಸಿದರೆ ಕೆಟ್ಟ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ವೇಗಿಯ ಪಾಲಾಗಬಹುದು.

ಇದೀಗ 16 ನೋಬಾಲ್​ಗಳೊಂದಿಗೆ ಅರ್ಷದೀಪ್ ಸಿಂಗ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಬಂದಿದ್ದು, ಮುಂಬರುವ ಪಂದ್ಯಗಳಲ್ಲಿ ಇದೇ ತಪ್ಪನ್ನು ಪುನರಾವರ್ತಿಸಿದರೆ ಕೆಟ್ಟ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ವೇಗಿಯ ಪಾಲಾಗಬಹುದು.

8 / 8
Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!