AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arshdeep Singh IPL Auction 2025: ಪಂಜಾಬ್​ನಲ್ಲೇ ಉಳಿದ ಅರ್ಷದೀಪ್; ಪಡೆದ ಹಣವೆಷ್ಟು?

Arshdeep Singh Auction Price: ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್​ ಬೆಂಗಳೂರು, ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಅರ್ಷದೀಪ್ ಸಿಂಗ್ ಅವರನ್ನು ಖರೀದಿಸಲು ಬಯಸಿದ್ದವು. ಆದರೆ ಅಂತಿಮವಾಗಿ ಪಂಜಾಬ್ ಕಿಂಗ್ಸ್ ಅರ್ಷದೀಪ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಅರ್ಷದೀಪ್ ಸಿಂಗ್ ಪ್ರಸ್ತುತ ಐಪಿಎಲ್ ಬಿಡ್‌ನಲ್ಲಿ ಅತ್ಯಂತ ದುಬಾರಿ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Nov 24, 2024 | 4:13 PM

Share
ಐಪಿಎಲ್ 2025 ರ ಮೆಗಾ ಹರಾಜು ಆರಂಭವಾಗಿದೆ. ಮಾರ್ಕ್ಯೂ ಆಟಗಾರರ ಮೊದಲ ಸೆಟ್​ನಲ್ಲಿ ಮೊದಲ ಆಟಗಾರನಾಗಿ ಹರಾಜಿಗೆ ಬಂದಿದ್ದ ಟೀಂ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ ಮತ್ತೆ ಪಂಜಾಬ್ ತಂಡವನ್ನೇ ಸೇರಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಐಪಿಎಲ್ 2025 ರ ಮೆಗಾ ಹರಾಜು ಆರಂಭವಾಗಿದೆ. ಮಾರ್ಕ್ಯೂ ಆಟಗಾರರ ಮೊದಲ ಸೆಟ್​ನಲ್ಲಿ ಮೊದಲ ಆಟಗಾರನಾಗಿ ಹರಾಜಿಗೆ ಬಂದಿದ್ದ ಟೀಂ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ ಮತ್ತೆ ಪಂಜಾಬ್ ತಂಡವನ್ನೇ ಸೇರಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

1 / 5
ಅರ್ಷದೀಪ್​ಗಾಗಿ ಹಲವು ತಂಡಗಳ ನಡುವೆ ಭಾರಿ ಪೈಪೋಟಿ ನಡೆಯಿತು. ಮೊದಲು ಸಿಎಸ್​ಕೆ ಖರೀದಿಗೆ ಮುಂದಾಯಿತು. ಆ ಬಳಿಕ ಗುಜರಾತ್ ಟೈಟಾನ್ಸ್ ಕೂಡ ಅಖಾಡಕ್ಕಿಳಿಯಿತು. ಆರ್​ಸಿಬಿ ಕೂಡ ಅರ್ಷದೀಪ್​ಗೆ 10 ಕೋಟಿ ರೂ. ನೀಡಲು ಮುಂದಾಯಿತು.

ಅರ್ಷದೀಪ್​ಗಾಗಿ ಹಲವು ತಂಡಗಳ ನಡುವೆ ಭಾರಿ ಪೈಪೋಟಿ ನಡೆಯಿತು. ಮೊದಲು ಸಿಎಸ್​ಕೆ ಖರೀದಿಗೆ ಮುಂದಾಯಿತು. ಆ ಬಳಿಕ ಗುಜರಾತ್ ಟೈಟಾನ್ಸ್ ಕೂಡ ಅಖಾಡಕ್ಕಿಳಿಯಿತು. ಆರ್​ಸಿಬಿ ಕೂಡ ಅರ್ಷದೀಪ್​ಗೆ 10 ಕೋಟಿ ರೂ. ನೀಡಲು ಮುಂದಾಯಿತು.

2 / 5
ಆ ನಂತರ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಪೈಪೋಟಿ ನಡೆಯಿತು. ಇಲ್ಲಿ ಅಖಾಡಕ್ಕಿಳಿದ ಸನ್​ರೈಸರ್ಸ್​ ಹೈದರಾಬಾದ್ 15.75 ಕೋಟಿ ರೂ. ಬಿಡ್ ಮಾಡಿತು. ಅಂತಿಮವಾಗಿ ಹೈದರಾಬಾದ್ 18 ಕೋಟಿ ನೀಡಲು ಮುಂದಾಯಿತು. ಆದರೆ ಇಲ್ಲಿ ಪಂಜಾಬ್ ಕಿಂಗ್ಸ್​ ಆರ್​ಟಿಎಮ್ ಆಯ್ಕೆ ಇದ್ದ ಕಾರಣ ಅರ್ಷದೀಪ್​ರನ್ನು 18 ಕೋಟಿ ರೂ. ನೀಡಿ ತಂಡದಲ್ಲೇ ಉಳಿಸಿಕೊಂಡಿತು.

ಆ ನಂತರ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಪೈಪೋಟಿ ನಡೆಯಿತು. ಇಲ್ಲಿ ಅಖಾಡಕ್ಕಿಳಿದ ಸನ್​ರೈಸರ್ಸ್​ ಹೈದರಾಬಾದ್ 15.75 ಕೋಟಿ ರೂ. ಬಿಡ್ ಮಾಡಿತು. ಅಂತಿಮವಾಗಿ ಹೈದರಾಬಾದ್ 18 ಕೋಟಿ ನೀಡಲು ಮುಂದಾಯಿತು. ಆದರೆ ಇಲ್ಲಿ ಪಂಜಾಬ್ ಕಿಂಗ್ಸ್​ ಆರ್​ಟಿಎಮ್ ಆಯ್ಕೆ ಇದ್ದ ಕಾರಣ ಅರ್ಷದೀಪ್​ರನ್ನು 18 ಕೋಟಿ ರೂ. ನೀಡಿ ತಂಡದಲ್ಲೇ ಉಳಿಸಿಕೊಂಡಿತು.

3 / 5
ಪ್ರಸ್ತುತ ಟೀಂ ಇಂಡಿಯಾದ ಟಿ20 ಬ್ರಿಗೇಡ್‌ನ ಪ್ರಮುಖ ಆಟಗಾರನಾಗಿರುವ ಅರ್ಷದೀಪ್ ಟಿ20 ಕ್ರಿಕೆಟ್‌ನಲ್ಲಿ ಭರ್ಜರಿ ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಆಡಿರುವ 60 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 95 ವಿಕೆಟ್ ಪಡೆದಿದ್ದಾರೆ. ಅರ್ಷದೀಪ್ ಸಿಂಗ್ ಅವರ ವಿಶೇಷವೆಂದರೆ ಅವರು ಪವರ್‌ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ವಿಕೆಟ್ ಪಡೆಯುವ ಶಕ್ತಿ ಹೊಂದಿದ್ದಾರೆ.

ಪ್ರಸ್ತುತ ಟೀಂ ಇಂಡಿಯಾದ ಟಿ20 ಬ್ರಿಗೇಡ್‌ನ ಪ್ರಮುಖ ಆಟಗಾರನಾಗಿರುವ ಅರ್ಷದೀಪ್ ಟಿ20 ಕ್ರಿಕೆಟ್‌ನಲ್ಲಿ ಭರ್ಜರಿ ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಆಡಿರುವ 60 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 95 ವಿಕೆಟ್ ಪಡೆದಿದ್ದಾರೆ. ಅರ್ಷದೀಪ್ ಸಿಂಗ್ ಅವರ ವಿಶೇಷವೆಂದರೆ ಅವರು ಪವರ್‌ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ವಿಕೆಟ್ ಪಡೆಯುವ ಶಕ್ತಿ ಹೊಂದಿದ್ದಾರೆ.

4 / 5
2019 ರಲ್ಲಿ ಪಂಜಾಬ್ ಕಿಂಗ್ಸ್‌ಗೆ ಪಾದಾರ್ಪಣೆ ಮಾಡಿದ ಅರ್ಷದೀಪ್ ಸಿಂಗ್, 2024 ರವರೆಗೆ ಪಂಜಾಬ್‌ ಪರ 65 ಪಂದ್ಯಗಳನ್ನು ಆಡಿದ್ದು, 76 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ವೇಳೆ ಅವರು ಒಂದು ಪಂದ್ಯದಲ್ಲಿ ಐದು ಮತ್ತು ಎರಡು ಪಂದ್ಯಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

2019 ರಲ್ಲಿ ಪಂಜಾಬ್ ಕಿಂಗ್ಸ್‌ಗೆ ಪಾದಾರ್ಪಣೆ ಮಾಡಿದ ಅರ್ಷದೀಪ್ ಸಿಂಗ್, 2024 ರವರೆಗೆ ಪಂಜಾಬ್‌ ಪರ 65 ಪಂದ್ಯಗಳನ್ನು ಆಡಿದ್ದು, 76 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ವೇಳೆ ಅವರು ಒಂದು ಪಂದ್ಯದಲ್ಲಿ ಐದು ಮತ್ತು ಎರಡು ಪಂದ್ಯಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ