AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC vs RCB: ಊಹಿಸಲಾಗದ ದೆಹಲಿ ಪಿಚ್​ನಲ್ಲಿ ಆರ್​ಸಿಬಿಗೆ ಅಗ್ನಿಪರೀಕ್ಷೆ: ಫಾಫ್ ಮಾಡಿರುವ ಮಾಸ್ಟರ್ ಪ್ಲಾನ್ ಏನು?

Arun Jaitley Stadium Pitch: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಪಿಚ್ ಹೇಗಿರುತ್ತೆ ಎಂದು ಹೇಳಲಾಗದ ಕ್ರೀಡಾಂಗಣದಲ್ಲಿ ಫಾಫ್ ಪಡೆ ಅಗ್ನಿಪರೀಕ್ಷೆಗೆ ಇಳಿಯುತ್ತಿದೆ.

Vinay Bhat
|

Updated on:May 06, 2023 | 10:01 AM

Share
ಫಾಪ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ಐಪಿಎಲ್ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಫಾಪ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ಐಪಿಎಲ್ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

1 / 7
ಪಿಚ್ ಹೇಗಿರುತ್ತೆ ಎಂದು ಹೇಳಲಾಗದ ಕ್ರೀಡಾಂಗಣದಲ್ಲಿ ಆರ್​ಸಿಬಿ ಇಂದು ಅಗ್ನಿಪರೀಕ್ಷೆಗೆ ಇಳಿಯುತ್ತಿದೆ. ಮೈನಸ್ ರನ್​ರೇಟ್​ನೊಂದಿಗೆ ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನದಲ್ಲಿರುವ ಬೆಂಗಳೂರಿಗೆ ಈ ಪಂದ್ಯ ಮಹತ್ವದ್ದಾಗಿದ್ದು ಗೆಲ್ಲ ಬೇಕಾದ ಒತ್ತಡದಲ್ಲಿದೆ.

ಪಿಚ್ ಹೇಗಿರುತ್ತೆ ಎಂದು ಹೇಳಲಾಗದ ಕ್ರೀಡಾಂಗಣದಲ್ಲಿ ಆರ್​ಸಿಬಿ ಇಂದು ಅಗ್ನಿಪರೀಕ್ಷೆಗೆ ಇಳಿಯುತ್ತಿದೆ. ಮೈನಸ್ ರನ್​ರೇಟ್​ನೊಂದಿಗೆ ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನದಲ್ಲಿರುವ ಬೆಂಗಳೂರಿಗೆ ಈ ಪಂದ್ಯ ಮಹತ್ವದ್ದಾಗಿದ್ದು ಗೆಲ್ಲ ಬೇಕಾದ ಒತ್ತಡದಲ್ಲಿದೆ.

2 / 7
ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಒಟ್ಟು 81 ಐಪಿಎಲ್ ಪಂದ್ಯಗಳು ನಡೆದಿದೆ. ಈ ಬಾರಿ 4 ಪಂದ್ಯಗಳು ಜರುಗಿದ್ದು ಇದರಲ್ಲಿ ಟಾರ್ಗೆಟ್ ಬೆನ್ನಟ್ಟಿದ ತಂಡ ಮೂರು ಮತ್ತು ಮೊದಲ ಬ್ಯಾಟ್ ಮಾಡಿದ ತಂಡ ಒಂದು ಪಂದ್ಯವನ್ನು ಗೆದ್ದಿದೆ. 120 ರಿಂದ 190 ರನ್ ವರೆಗೆ ಇಲ್ಲಿ ಕಲೆಹಾಕಬಹುದು.

ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಒಟ್ಟು 81 ಐಪಿಎಲ್ ಪಂದ್ಯಗಳು ನಡೆದಿದೆ. ಈ ಬಾರಿ 4 ಪಂದ್ಯಗಳು ಜರುಗಿದ್ದು ಇದರಲ್ಲಿ ಟಾರ್ಗೆಟ್ ಬೆನ್ನಟ್ಟಿದ ತಂಡ ಮೂರು ಮತ್ತು ಮೊದಲ ಬ್ಯಾಟ್ ಮಾಡಿದ ತಂಡ ಒಂದು ಪಂದ್ಯವನ್ನು ಗೆದ್ದಿದೆ. 120 ರಿಂದ 190 ರನ್ ವರೆಗೆ ಇಲ್ಲಿ ಕಲೆಹಾಕಬಹುದು.

3 / 7
ಇದು ನಿಧಾನಗತಿಯ ಪಿಚ್ ಆಗಿದ್ದು ತುಂಬಾ ಹತ್ತರಿದಲ್ಲಿ ಬೌಂಡರಿ ಗೆರೆ ಇದೆ. ಹೀಗಾಗಿ ಫೋರ್-ಸಿಕ್ಸರ್​ಗಳ ಮಳೆ ಸುರಿಯುವುದು ಖಚಿತ. ಮೊದಲು ಬ್ಯಾಟ್ ಮಾಡಿದ ತಂಡ 180 ರನ್ ಕಲೆಹಾಕಿದರೆ ಎದುರಾಳಿಗೆ ದೊಡ್ಡ ಟಾರ್ಗೆಟ್ ಎನ್ನಬಹುದು. ಯಾಕೆಂದರೆ ಪಂದ್ಯ ಸಾಗುತ್ತ ಪಿಚ್ ನಿಧಾನವಾಗಲಿದೆ. ಸ್ಪಿನ್ನರ್​ಗಳು ಹೆಚ್ಚು ಪರಿಣಾಮಕಾರಿ ಆಗಿ ಗೋಚರಿಸಲಿದ್ದಾರೆ.

ಇದು ನಿಧಾನಗತಿಯ ಪಿಚ್ ಆಗಿದ್ದು ತುಂಬಾ ಹತ್ತರಿದಲ್ಲಿ ಬೌಂಡರಿ ಗೆರೆ ಇದೆ. ಹೀಗಾಗಿ ಫೋರ್-ಸಿಕ್ಸರ್​ಗಳ ಮಳೆ ಸುರಿಯುವುದು ಖಚಿತ. ಮೊದಲು ಬ್ಯಾಟ್ ಮಾಡಿದ ತಂಡ 180 ರನ್ ಕಲೆಹಾಕಿದರೆ ಎದುರಾಳಿಗೆ ದೊಡ್ಡ ಟಾರ್ಗೆಟ್ ಎನ್ನಬಹುದು. ಯಾಕೆಂದರೆ ಪಂದ್ಯ ಸಾಗುತ್ತ ಪಿಚ್ ನಿಧಾನವಾಗಲಿದೆ. ಸ್ಪಿನ್ನರ್​ಗಳು ಹೆಚ್ಚು ಪರಿಣಾಮಕಾರಿ ಆಗಿ ಗೋಚರಿಸಲಿದ್ದಾರೆ.

4 / 7
ಈ ಮೈದಾನದಲ್ಲಿ ಸರಸಾರಿ ಮೊತ್ತ 164 ಆಗಿದೆ. ಗರಿಷ್ಠ ಸ್ಕೋರ್ 231 ರನ್ ಕಲೆಹಾಕಿದ್ದರೆ 66 ರನ್ ಕನಿಷ್ಠ ಆಗಿದೆ. ಇನ್ನು ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ.

ಈ ಮೈದಾನದಲ್ಲಿ ಸರಸಾರಿ ಮೊತ್ತ 164 ಆಗಿದೆ. ಗರಿಷ್ಠ ಸ್ಕೋರ್ 231 ರನ್ ಕಲೆಹಾಕಿದ್ದರೆ 66 ರನ್ ಕನಿಷ್ಠ ಆಗಿದೆ. ಇನ್ನು ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ.

5 / 7
ಈ ಪಿಚ್ ಸ್ಪಿನ್ನರ್​ಗಳಿಗೆ ಹೆಚ್ಚು ನೆರವು ನೀಡುವ ಕಾರಣ ಆರ್​ಸಿಬಿ ವನಿಂದು ಹಸರಂಗ ಹಾಗೂ ಕರ್ಣ್ ಶರ್ಮಾ ಇಬ್ಬರು ಸ್ಪಿನ್ನರ್​ಗಳನ್ನು ಪ್ಲೇಯಿಂಗ್ ಇಲೆವೆನ್​ನಲ್ಲಿ ಹಾಕುವ ಪ್ಲಾನ್ ಮಾಡಿಕೊಳ್ಳಬಹುದು.

ಈ ಪಿಚ್ ಸ್ಪಿನ್ನರ್​ಗಳಿಗೆ ಹೆಚ್ಚು ನೆರವು ನೀಡುವ ಕಾರಣ ಆರ್​ಸಿಬಿ ವನಿಂದು ಹಸರಂಗ ಹಾಗೂ ಕರ್ಣ್ ಶರ್ಮಾ ಇಬ್ಬರು ಸ್ಪಿನ್ನರ್​ಗಳನ್ನು ಪ್ಲೇಯಿಂಗ್ ಇಲೆವೆನ್​ನಲ್ಲಿ ಹಾಕುವ ಪ್ಲಾನ್ ಮಾಡಿಕೊಳ್ಳಬಹುದು.

6 / 7
ಆರ್​ಸಿಬಿ ಸಂಭಾವ್ಯ ಪ್ಲೇಯಿಂಗ್ XI: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ (ನಾಯಕ), ಕೇದರ್ ಜಾಧವ್, ಗ್ಲೆನ್ ಮ್ಯಾಕ್ಸ್‌ವೆಲ್, ಸುಯಶ್ ಪ್ರಭುದೇಸಾಯಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹರ್ಷಲ್ ಪಟೇಲ್, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್.

ಆರ್​ಸಿಬಿ ಸಂಭಾವ್ಯ ಪ್ಲೇಯಿಂಗ್ XI: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ (ನಾಯಕ), ಕೇದರ್ ಜಾಧವ್, ಗ್ಲೆನ್ ಮ್ಯಾಕ್ಸ್‌ವೆಲ್, ಸುಯಶ್ ಪ್ರಭುದೇಸಾಯಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹರ್ಷಲ್ ಪಟೇಲ್, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್.

7 / 7

Published On - 10:00 am, Sat, 6 May 23

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು