AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2023: ಮೈದಾನಕ್ಕೆ ನುಗ್ಗಿದ ಪ್ರತಿಭಟನಾಕಾರರು: ಎತ್ತಿಕೊಂಡು ಹೋದ ಜಾನಿ ಬೈರ್​ಸ್ಟೋವ್

Ashes 2023: ಜಸ್ಟ್ ಸ್ಟಾಪ್ ಆಯಿಲ್ ಯುನೈಟೆಡ್ ಕಿಂಗ್‌ಡಮ್‌ನ ಪರಿಸರವಾದಿಗಳ ಸಂಘಟನೆ. 2022 ರಲ್ಲಿ ಶುರುವಾದ ಈ ಸಂಘಟನೆಯು ಯುನೈಟೆಡ್ ಕಿಂಗ್​ಡಮ್​ನಲ್ಲಿ ತೈಲ ಮತ್ತು ಇತರ ಪಳೆಯುಳಿಕೆ ಇಂಧನಗಳ ಪರಿಶೋಧನೆಗಾಗಿ ಸರ್ಕಾರವು ಹೊಸ ಪರವಾನಗಿಗಳನ್ನು ನಿಲ್ಲಿಸಬೇಕೆಂದು ಪ್ರತಿಭಟನೆ ನಡೆಸುತ್ತಾ ಬರುತ್ತಿದೆ.

TV9 Web
| Edited By: |

Updated on: Jun 28, 2023 | 7:59 PM

Share
Ashes 2023: ಲಾರ್ಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್​ ಹಾಗೂ ಆಸ್ಟ್ರೇಲಿಯಾ ನಡುವಣ ಆ್ಯಶಸ್ ಸರಣಿಯ 2ನೇ ಟೆಸ್ಟ್ ಪಂದ್ಯದ ವೇಳೆ ಪ್ರತಿಭಟನಾಕಾರರು ಮೈದಾನಕ್ಕೆ ನುಗ್ಗಿದ ಘಟನೆ ನಡೆದಿದೆ.

Ashes 2023: ಲಾರ್ಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್​ ಹಾಗೂ ಆಸ್ಟ್ರೇಲಿಯಾ ನಡುವಣ ಆ್ಯಶಸ್ ಸರಣಿಯ 2ನೇ ಟೆಸ್ಟ್ ಪಂದ್ಯದ ವೇಳೆ ಪ್ರತಿಭಟನಾಕಾರರು ಮೈದಾನಕ್ಕೆ ನುಗ್ಗಿದ ಘಟನೆ ನಡೆದಿದೆ.

1 / 7
ಜಸ್ಟ್ ಸ್ಟಾಪ್ ಆಯಿಲ್ ಸಂಘಟನೆಯ ಇಬ್ಬರು ಪ್ರತಿಭಟನಾಕಾರರು ಪಂದ್ಯ ಆರಂಭವಾಗುತ್ತಿದ್ದಂತೆ ಮೈದಾನಕ್ಕೆ ನುಗ್ಗಿದ್ದರು. ಅಲ್ಲದೆ ಮೈದಾನದಲ್ಲಿ ಆರೆಂಜ್ ಬಣ್ಣವನ್ನು ಎರಚುವ ಮೂಲಕ ಪಂದ್ಯಕ್ಕೆ ಅಡ್ಡಿಪಡಿಸಿದ್ದರು.

ಜಸ್ಟ್ ಸ್ಟಾಪ್ ಆಯಿಲ್ ಸಂಘಟನೆಯ ಇಬ್ಬರು ಪ್ರತಿಭಟನಾಕಾರರು ಪಂದ್ಯ ಆರಂಭವಾಗುತ್ತಿದ್ದಂತೆ ಮೈದಾನಕ್ಕೆ ನುಗ್ಗಿದ್ದರು. ಅಲ್ಲದೆ ಮೈದಾನದಲ್ಲಿ ಆರೆಂಜ್ ಬಣ್ಣವನ್ನು ಎರಚುವ ಮೂಲಕ ಪಂದ್ಯಕ್ಕೆ ಅಡ್ಡಿಪಡಿಸಿದ್ದರು.

2 / 7
ಈ ವೇಳೆ ಇಂಗ್ಲೆಂಡ್ ತಂಡದ ವಿಕೆಟ್ ಕೀಪರ್ ಜಾನಿ ಬೈರ್​ಸ್ಟೋವ್ ಪ್ರತಿಭಟನಾಕಾರೊಬ್ಬರನ್ನು ಎತ್ತಿಕೊಂಡು ಮೈದಾನದ ಹೊರಗೆ ಕರೆದುಕೊಂಡು ಹೋದರು.

ಈ ವೇಳೆ ಇಂಗ್ಲೆಂಡ್ ತಂಡದ ವಿಕೆಟ್ ಕೀಪರ್ ಜಾನಿ ಬೈರ್​ಸ್ಟೋವ್ ಪ್ರತಿಭಟನಾಕಾರೊಬ್ಬರನ್ನು ಎತ್ತಿಕೊಂಡು ಮೈದಾನದ ಹೊರಗೆ ಕರೆದುಕೊಂಡು ಹೋದರು.

3 / 7
ಅಷ್ಟರಲ್ಲಾಗಲೇ ಕಾರ್ಯಪ್ರವೃತ್ತರಾಗಿದ್ದ ಭದ್ರತಾ ಸಿಬ್ಬಂದಿಗಳು ಮತ್ತೋರ್ವ ಪ್ರತಿಭಟನಾಕಾರನನ್ನು ವಶಕ್ಕೆ ಪಡೆದರು. ಅಲ್ಲದೆ ತಕ್ಷಣವೇ ಮೈದಾನದಲ್ಲಿನ ಬಣ್ಣಗಳನ್ನು ತೆರವುಗೊಳಿಸಿ ಪಂದ್ಯವನ್ನು ಮುಂದುವರೆಸಲಾಯಿತು.

ಅಷ್ಟರಲ್ಲಾಗಲೇ ಕಾರ್ಯಪ್ರವೃತ್ತರಾಗಿದ್ದ ಭದ್ರತಾ ಸಿಬ್ಬಂದಿಗಳು ಮತ್ತೋರ್ವ ಪ್ರತಿಭಟನಾಕಾರನನ್ನು ವಶಕ್ಕೆ ಪಡೆದರು. ಅಲ್ಲದೆ ತಕ್ಷಣವೇ ಮೈದಾನದಲ್ಲಿನ ಬಣ್ಣಗಳನ್ನು ತೆರವುಗೊಳಿಸಿ ಪಂದ್ಯವನ್ನು ಮುಂದುವರೆಸಲಾಯಿತು.

4 / 7
ಇದೀಗ ಮೈದಾನಕ್ಕೆ ನುಗ್ಗಿದ ಪ್ರತಿಭಟನಾಕಾರರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದರಲ್ಲೂ ಜಾನಿ ಬೈರ್​ಸ್ಟೋವ್ ಪ್ರತಿಭಟನಾಕಾರನೊಬ್ಬನನ್ನು ಏಕಾಂಗಿಯಾಗಿ ಎತ್ತಿಕೊಂಡು ಹೋಗುತ್ತಿರುವ ಫೋಟೋ ಇಂಟರ್​ನೆಟ್​ನಲ್ಲಿ ಸೆನ್ಸೇಷನ್ ಸೃಷ್ಟಿಸಿದೆ.

ಇದೀಗ ಮೈದಾನಕ್ಕೆ ನುಗ್ಗಿದ ಪ್ರತಿಭಟನಾಕಾರರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದರಲ್ಲೂ ಜಾನಿ ಬೈರ್​ಸ್ಟೋವ್ ಪ್ರತಿಭಟನಾಕಾರನೊಬ್ಬನನ್ನು ಏಕಾಂಗಿಯಾಗಿ ಎತ್ತಿಕೊಂಡು ಹೋಗುತ್ತಿರುವ ಫೋಟೋ ಇಂಟರ್​ನೆಟ್​ನಲ್ಲಿ ಸೆನ್ಸೇಷನ್ ಸೃಷ್ಟಿಸಿದೆ.

5 / 7
ಏನಿದು ಜಸ್ಟ್​ ಸ್ಟಾಪ್ ಆಯಿಲ್ ಪ್ರತಿಭಟನೆ?- ಜಸ್ಟ್ ಸ್ಟಾಪ್ ಆಯಿಲ್ ಯುನೈಟೆಡ್ ಕಿಂಗ್‌ಡಮ್‌ನ ಪರಿಸರವಾದಿಗಳ ಸಂಘಟನೆ. 2022 ರಲ್ಲಿ ಶುರುವಾದ ಈ ಸಂಘಟನೆಯು ಯುನೈಟೆಡ್ ಕಿಂಗ್​ಡಮ್​ನಲ್ಲಿ ತೈಲ ಮತ್ತು ಇತರ ಪಳೆಯುಳಿಕೆ ಇಂಧನಗಳ ಪರಿಶೋಧನೆಗಾಗಿ ಸರ್ಕಾರವು ಹೊಸ ಪರವಾನಗಿಗಳನ್ನು ನಿಲ್ಲಿಸಬೇಕೆಂದು ಪ್ರತಿಭಟನೆ ನಡೆಸುತ್ತಾ ಬರುತ್ತಿದೆ.

ಏನಿದು ಜಸ್ಟ್​ ಸ್ಟಾಪ್ ಆಯಿಲ್ ಪ್ರತಿಭಟನೆ?- ಜಸ್ಟ್ ಸ್ಟಾಪ್ ಆಯಿಲ್ ಯುನೈಟೆಡ್ ಕಿಂಗ್‌ಡಮ್‌ನ ಪರಿಸರವಾದಿಗಳ ಸಂಘಟನೆ. 2022 ರಲ್ಲಿ ಶುರುವಾದ ಈ ಸಂಘಟನೆಯು ಯುನೈಟೆಡ್ ಕಿಂಗ್​ಡಮ್​ನಲ್ಲಿ ತೈಲ ಮತ್ತು ಇತರ ಪಳೆಯುಳಿಕೆ ಇಂಧನಗಳ ಪರಿಶೋಧನೆಗಾಗಿ ಸರ್ಕಾರವು ಹೊಸ ಪರವಾನಗಿಗಳನ್ನು ನಿಲ್ಲಿಸಬೇಕೆಂದು ಪ್ರತಿಭಟನೆ ನಡೆಸುತ್ತಾ ಬರುತ್ತಿದೆ.

6 / 7
ಈ ಪ್ರತಿರೋಧದ ಭಾಗವಾಗಿ ಲಾರ್ಡ್ಸ್​ ಮೈದಾನದಲ್ಲಿನ ನಡೆಯುತ್ತಿದ್ದ ಆ್ಯಶಸ್ ಸರಣಿಯ ವೇಳೆ ಜಸ್ಟ್ ಸ್ಟಾಪ್ ಆಯಿಲ್ ಸಂಘಟನೆಯ ಇಬ್ಬರು ಕಾರ್ಯಕರ್ತರು ಮೈದಾನಕ್ಕೆ ನುಗ್ಗಿದ್ದರು. ಇದೀಗ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಪ್ರತಿರೋಧದ ಭಾಗವಾಗಿ ಲಾರ್ಡ್ಸ್​ ಮೈದಾನದಲ್ಲಿನ ನಡೆಯುತ್ತಿದ್ದ ಆ್ಯಶಸ್ ಸರಣಿಯ ವೇಳೆ ಜಸ್ಟ್ ಸ್ಟಾಪ್ ಆಯಿಲ್ ಸಂಘಟನೆಯ ಇಬ್ಬರು ಕಾರ್ಯಕರ್ತರು ಮೈದಾನಕ್ಕೆ ನುಗ್ಗಿದ್ದರು. ಇದೀಗ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

7 / 7
Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್