AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20, 24, 8, 8: ಭಾರತ-ನ್ಯೂಜಿಲೆಂಡ್ ಆಟಗಾರರ ಈ ಫೋಟೋ ವಿಶೇಷತೆಯೇನು ಗೊತ್ತಾ?

India vs New zealand: ಮೂರನೇ ದಿನದಾಟ 140 ರನ್​ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲೇ ಆಲೌಟ್ ಆಗಿದ್ದು ವಿಶೇಷ. ಜಯಂತ್ ಯಾದವ್ ಅವರ ಸ್ಪಿನ್ ಮೋಡಿಗೆ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಂತೆ 167 ರನ್​ಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿದೆ.

TV9 Web
| Edited By: |

Updated on: Dec 06, 2021 | 2:55 PM

Share
ಭಾರತ-ನ್ಯೂಜಿಲೆಂಡ್ ವಿರುದ್ದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. 2ನೇ ಇನಿಂಗ್ಸ್​ನಲ್ಲಿ 540 ರನ್​ಗಳ ಗುರಿ ಪಡೆದ ನ್ಯೂಜಿಲೆಂಡ್ 4ನೇ ದಿನದಾಟದಲ್ಲೇ  ಆಲೌಟ್​ ಆಗುವ ಮೂಲಕ ಸೋಲೊಪ್ಪಿಕೊಂಡಿದೆ.

ಭಾರತ-ನ್ಯೂಜಿಲೆಂಡ್ ವಿರುದ್ದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. 2ನೇ ಇನಿಂಗ್ಸ್​ನಲ್ಲಿ 540 ರನ್​ಗಳ ಗುರಿ ಪಡೆದ ನ್ಯೂಜಿಲೆಂಡ್ 4ನೇ ದಿನದಾಟದಲ್ಲೇ ಆಲೌಟ್​ ಆಗುವ ಮೂಲಕ ಸೋಲೊಪ್ಪಿಕೊಂಡಿದೆ.

1 / 5
ಮೂರನೇ ದಿನದಾಟ 140 ರನ್​ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲೇ ಆಲೌಟ್ ಆಗಿದ್ದು ವಿಶೇಷ. ಜಯಂತ್ ಯಾದವ್ ಅವರ ಸ್ಪಿನ್ ಮೋಡಿಗೆ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಂತೆ 167 ರನ್​ಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿದೆ.

ಮೂರನೇ ದಿನದಾಟ 140 ರನ್​ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲೇ ಆಲೌಟ್ ಆಗಿದ್ದು ವಿಶೇಷ. ಜಯಂತ್ ಯಾದವ್ ಅವರ ಸ್ಪಿನ್ ಮೋಡಿಗೆ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಂತೆ 167 ರನ್​ಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿದೆ.

2 / 5
ಇತ್ತ ಭಾರತ ತಂಡವು 372 ರನ್​ಗಳ ಜಯ ಸಾಧಿಸುವ ಮೂಲಕ ದಾಖಲೆಯ ಗೆಲುವನ್ನು ತನ್ನದಾಗಿಸಿಕೊಂಡಿದೆ. ಅಷ್ಟೇ ಅಲ್ಲದೆ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಪರ ಅಶ್ವಿನ್ ಹಾಗೂ ಜಯಂತ್ ಯಾದವ್ ತಲಾ 4 ವಿಕೆಟ್ ಪಡೆದು ಮಿಂಚಿದ್ದಾರೆ.

ಇತ್ತ ಭಾರತ ತಂಡವು 372 ರನ್​ಗಳ ಜಯ ಸಾಧಿಸುವ ಮೂಲಕ ದಾಖಲೆಯ ಗೆಲುವನ್ನು ತನ್ನದಾಗಿಸಿಕೊಂಡಿದೆ. ಅಷ್ಟೇ ಅಲ್ಲದೆ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಪರ ಅಶ್ವಿನ್ ಹಾಗೂ ಜಯಂತ್ ಯಾದವ್ ತಲಾ 4 ವಿಕೆಟ್ ಪಡೆದು ಮಿಂಚಿದ್ದಾರೆ.

3 / 5
ಈ ಭರ್ಜರಿ ಸರಣಿ ಗೆಲುವಿನ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ವೈರಲ್ ಆಗಿದೆ. ಈ ಫೋಟೋ ವೈರಲ್ ಆಗಲು ಕಾರಣ, ನಾಲ್ವರು ಆಟಗಾರರ ಒಂದೇ ಹೆಸರು. ಹೌದು, ಟೀಮ್ ಇಂಡಿಯಾದ ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಹಾಗೂ ನ್ಯೂಜಿಲೆಂಡ್ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಈ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಭರ್ಜರಿ ಸರಣಿ ಗೆಲುವಿನ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ವೈರಲ್ ಆಗಿದೆ. ಈ ಫೋಟೋ ವೈರಲ್ ಆಗಲು ಕಾರಣ, ನಾಲ್ವರು ಆಟಗಾರರ ಒಂದೇ ಹೆಸರು. ಹೌದು, ಟೀಮ್ ಇಂಡಿಯಾದ ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಹಾಗೂ ನ್ಯೂಜಿಲೆಂಡ್ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಈ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಇಲ್ಲಿ ಅಕ್ಷರ್ ಹಾಗೂ ಎಜಾಝ್ ಅವರ ಸರ್​ನೇಮ್ ಪಟೇಲ್ ಆಗಿದ್ದರೆ, ಅತ್ತ ಜಡೇಜಾ ಮೊದಲ ಹೆಸರು ರವೀಂದ್ರ ಹಾಗೆಯೇ ನ್ಯೂಜಿಲೆಂಡ್ ಕ್ರಿಕೆಟಿಗ ರಚಿನ್ ಅವರ ಸರ್​ ನೇಮ್ ಕೂಡ ರವೀಂದ್ರ...ಹೀಗಾಗಿ ಈ ನಾಲ್ವರನ್ನು ನಿಲ್ಲಿಸಿ ಇಬ್ಬರ ಹೆಸರಿನ ಫೋಟೋ ಕ್ಲಿಕ್ಕಿಸಿದ್ದಾರೆ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಇದೀಗ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಂದಹಾಗೆ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಭಾರತೀಯ ಮೂಲದ ನ್ಯೂಜಿಲೆಂಡ್ ಕ್ರಿಕೆಟಿಗರು ಎಂಬುದು ವಿಶೇಷ.

ಇಲ್ಲಿ ಅಕ್ಷರ್ ಹಾಗೂ ಎಜಾಝ್ ಅವರ ಸರ್​ನೇಮ್ ಪಟೇಲ್ ಆಗಿದ್ದರೆ, ಅತ್ತ ಜಡೇಜಾ ಮೊದಲ ಹೆಸರು ರವೀಂದ್ರ ಹಾಗೆಯೇ ನ್ಯೂಜಿಲೆಂಡ್ ಕ್ರಿಕೆಟಿಗ ರಚಿನ್ ಅವರ ಸರ್​ ನೇಮ್ ಕೂಡ ರವೀಂದ್ರ...ಹೀಗಾಗಿ ಈ ನಾಲ್ವರನ್ನು ನಿಲ್ಲಿಸಿ ಇಬ್ಬರ ಹೆಸರಿನ ಫೋಟೋ ಕ್ಲಿಕ್ಕಿಸಿದ್ದಾರೆ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಇದೀಗ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಂದಹಾಗೆ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಭಾರತೀಯ ಮೂಲದ ನ್ಯೂಜಿಲೆಂಡ್ ಕ್ರಿಕೆಟಿಗರು ಎಂಬುದು ವಿಶೇಷ.

5 / 5
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್