AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20, 24, 8, 8: ಭಾರತ-ನ್ಯೂಜಿಲೆಂಡ್ ಆಟಗಾರರ ಈ ಫೋಟೋ ವಿಶೇಷತೆಯೇನು ಗೊತ್ತಾ?

India vs New zealand: ಮೂರನೇ ದಿನದಾಟ 140 ರನ್​ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲೇ ಆಲೌಟ್ ಆಗಿದ್ದು ವಿಶೇಷ. ಜಯಂತ್ ಯಾದವ್ ಅವರ ಸ್ಪಿನ್ ಮೋಡಿಗೆ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಂತೆ 167 ರನ್​ಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿದೆ.

TV9 Web
| Edited By: |

Updated on: Dec 06, 2021 | 2:55 PM

Share
ಭಾರತ-ನ್ಯೂಜಿಲೆಂಡ್ ವಿರುದ್ದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. 2ನೇ ಇನಿಂಗ್ಸ್​ನಲ್ಲಿ 540 ರನ್​ಗಳ ಗುರಿ ಪಡೆದ ನ್ಯೂಜಿಲೆಂಡ್ 4ನೇ ದಿನದಾಟದಲ್ಲೇ  ಆಲೌಟ್​ ಆಗುವ ಮೂಲಕ ಸೋಲೊಪ್ಪಿಕೊಂಡಿದೆ.

ಭಾರತ-ನ್ಯೂಜಿಲೆಂಡ್ ವಿರುದ್ದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. 2ನೇ ಇನಿಂಗ್ಸ್​ನಲ್ಲಿ 540 ರನ್​ಗಳ ಗುರಿ ಪಡೆದ ನ್ಯೂಜಿಲೆಂಡ್ 4ನೇ ದಿನದಾಟದಲ್ಲೇ ಆಲೌಟ್​ ಆಗುವ ಮೂಲಕ ಸೋಲೊಪ್ಪಿಕೊಂಡಿದೆ.

1 / 5
ಮೂರನೇ ದಿನದಾಟ 140 ರನ್​ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲೇ ಆಲೌಟ್ ಆಗಿದ್ದು ವಿಶೇಷ. ಜಯಂತ್ ಯಾದವ್ ಅವರ ಸ್ಪಿನ್ ಮೋಡಿಗೆ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಂತೆ 167 ರನ್​ಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿದೆ.

ಮೂರನೇ ದಿನದಾಟ 140 ರನ್​ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲೇ ಆಲೌಟ್ ಆಗಿದ್ದು ವಿಶೇಷ. ಜಯಂತ್ ಯಾದವ್ ಅವರ ಸ್ಪಿನ್ ಮೋಡಿಗೆ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಂತೆ 167 ರನ್​ಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿದೆ.

2 / 5
ಇತ್ತ ಭಾರತ ತಂಡವು 372 ರನ್​ಗಳ ಜಯ ಸಾಧಿಸುವ ಮೂಲಕ ದಾಖಲೆಯ ಗೆಲುವನ್ನು ತನ್ನದಾಗಿಸಿಕೊಂಡಿದೆ. ಅಷ್ಟೇ ಅಲ್ಲದೆ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಪರ ಅಶ್ವಿನ್ ಹಾಗೂ ಜಯಂತ್ ಯಾದವ್ ತಲಾ 4 ವಿಕೆಟ್ ಪಡೆದು ಮಿಂಚಿದ್ದಾರೆ.

ಇತ್ತ ಭಾರತ ತಂಡವು 372 ರನ್​ಗಳ ಜಯ ಸಾಧಿಸುವ ಮೂಲಕ ದಾಖಲೆಯ ಗೆಲುವನ್ನು ತನ್ನದಾಗಿಸಿಕೊಂಡಿದೆ. ಅಷ್ಟೇ ಅಲ್ಲದೆ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಪರ ಅಶ್ವಿನ್ ಹಾಗೂ ಜಯಂತ್ ಯಾದವ್ ತಲಾ 4 ವಿಕೆಟ್ ಪಡೆದು ಮಿಂಚಿದ್ದಾರೆ.

3 / 5
ಈ ಭರ್ಜರಿ ಸರಣಿ ಗೆಲುವಿನ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ವೈರಲ್ ಆಗಿದೆ. ಈ ಫೋಟೋ ವೈರಲ್ ಆಗಲು ಕಾರಣ, ನಾಲ್ವರು ಆಟಗಾರರ ಒಂದೇ ಹೆಸರು. ಹೌದು, ಟೀಮ್ ಇಂಡಿಯಾದ ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಹಾಗೂ ನ್ಯೂಜಿಲೆಂಡ್ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಈ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಭರ್ಜರಿ ಸರಣಿ ಗೆಲುವಿನ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ವೈರಲ್ ಆಗಿದೆ. ಈ ಫೋಟೋ ವೈರಲ್ ಆಗಲು ಕಾರಣ, ನಾಲ್ವರು ಆಟಗಾರರ ಒಂದೇ ಹೆಸರು. ಹೌದು, ಟೀಮ್ ಇಂಡಿಯಾದ ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಹಾಗೂ ನ್ಯೂಜಿಲೆಂಡ್ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಈ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಇಲ್ಲಿ ಅಕ್ಷರ್ ಹಾಗೂ ಎಜಾಝ್ ಅವರ ಸರ್​ನೇಮ್ ಪಟೇಲ್ ಆಗಿದ್ದರೆ, ಅತ್ತ ಜಡೇಜಾ ಮೊದಲ ಹೆಸರು ರವೀಂದ್ರ ಹಾಗೆಯೇ ನ್ಯೂಜಿಲೆಂಡ್ ಕ್ರಿಕೆಟಿಗ ರಚಿನ್ ಅವರ ಸರ್​ ನೇಮ್ ಕೂಡ ರವೀಂದ್ರ...ಹೀಗಾಗಿ ಈ ನಾಲ್ವರನ್ನು ನಿಲ್ಲಿಸಿ ಇಬ್ಬರ ಹೆಸರಿನ ಫೋಟೋ ಕ್ಲಿಕ್ಕಿಸಿದ್ದಾರೆ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಇದೀಗ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಂದಹಾಗೆ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಭಾರತೀಯ ಮೂಲದ ನ್ಯೂಜಿಲೆಂಡ್ ಕ್ರಿಕೆಟಿಗರು ಎಂಬುದು ವಿಶೇಷ.

ಇಲ್ಲಿ ಅಕ್ಷರ್ ಹಾಗೂ ಎಜಾಝ್ ಅವರ ಸರ್​ನೇಮ್ ಪಟೇಲ್ ಆಗಿದ್ದರೆ, ಅತ್ತ ಜಡೇಜಾ ಮೊದಲ ಹೆಸರು ರವೀಂದ್ರ ಹಾಗೆಯೇ ನ್ಯೂಜಿಲೆಂಡ್ ಕ್ರಿಕೆಟಿಗ ರಚಿನ್ ಅವರ ಸರ್​ ನೇಮ್ ಕೂಡ ರವೀಂದ್ರ...ಹೀಗಾಗಿ ಈ ನಾಲ್ವರನ್ನು ನಿಲ್ಲಿಸಿ ಇಬ್ಬರ ಹೆಸರಿನ ಫೋಟೋ ಕ್ಲಿಕ್ಕಿಸಿದ್ದಾರೆ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಇದೀಗ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಂದಹಾಗೆ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಭಾರತೀಯ ಮೂಲದ ನ್ಯೂಜಿಲೆಂಡ್ ಕ್ರಿಕೆಟಿಗರು ಎಂಬುದು ವಿಶೇಷ.

5 / 5
Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ