AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20, 24, 8, 8: ಭಾರತ-ನ್ಯೂಜಿಲೆಂಡ್ ಆಟಗಾರರ ಈ ಫೋಟೋ ವಿಶೇಷತೆಯೇನು ಗೊತ್ತಾ?

India vs New zealand: ಮೂರನೇ ದಿನದಾಟ 140 ರನ್​ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲೇ ಆಲೌಟ್ ಆಗಿದ್ದು ವಿಶೇಷ. ಜಯಂತ್ ಯಾದವ್ ಅವರ ಸ್ಪಿನ್ ಮೋಡಿಗೆ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಂತೆ 167 ರನ್​ಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿದೆ.

TV9 Web
| Edited By: |

Updated on: Dec 06, 2021 | 2:55 PM

Share
ಭಾರತ-ನ್ಯೂಜಿಲೆಂಡ್ ವಿರುದ್ದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. 2ನೇ ಇನಿಂಗ್ಸ್​ನಲ್ಲಿ 540 ರನ್​ಗಳ ಗುರಿ ಪಡೆದ ನ್ಯೂಜಿಲೆಂಡ್ 4ನೇ ದಿನದಾಟದಲ್ಲೇ  ಆಲೌಟ್​ ಆಗುವ ಮೂಲಕ ಸೋಲೊಪ್ಪಿಕೊಂಡಿದೆ.

ಭಾರತ-ನ್ಯೂಜಿಲೆಂಡ್ ವಿರುದ್ದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. 2ನೇ ಇನಿಂಗ್ಸ್​ನಲ್ಲಿ 540 ರನ್​ಗಳ ಗುರಿ ಪಡೆದ ನ್ಯೂಜಿಲೆಂಡ್ 4ನೇ ದಿನದಾಟದಲ್ಲೇ ಆಲೌಟ್​ ಆಗುವ ಮೂಲಕ ಸೋಲೊಪ್ಪಿಕೊಂಡಿದೆ.

1 / 5
ಮೂರನೇ ದಿನದಾಟ 140 ರನ್​ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲೇ ಆಲೌಟ್ ಆಗಿದ್ದು ವಿಶೇಷ. ಜಯಂತ್ ಯಾದವ್ ಅವರ ಸ್ಪಿನ್ ಮೋಡಿಗೆ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಂತೆ 167 ರನ್​ಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿದೆ.

ಮೂರನೇ ದಿನದಾಟ 140 ರನ್​ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲೇ ಆಲೌಟ್ ಆಗಿದ್ದು ವಿಶೇಷ. ಜಯಂತ್ ಯಾದವ್ ಅವರ ಸ್ಪಿನ್ ಮೋಡಿಗೆ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಂತೆ 167 ರನ್​ಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿದೆ.

2 / 5
ಇತ್ತ ಭಾರತ ತಂಡವು 372 ರನ್​ಗಳ ಜಯ ಸಾಧಿಸುವ ಮೂಲಕ ದಾಖಲೆಯ ಗೆಲುವನ್ನು ತನ್ನದಾಗಿಸಿಕೊಂಡಿದೆ. ಅಷ್ಟೇ ಅಲ್ಲದೆ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಪರ ಅಶ್ವಿನ್ ಹಾಗೂ ಜಯಂತ್ ಯಾದವ್ ತಲಾ 4 ವಿಕೆಟ್ ಪಡೆದು ಮಿಂಚಿದ್ದಾರೆ.

ಇತ್ತ ಭಾರತ ತಂಡವು 372 ರನ್​ಗಳ ಜಯ ಸಾಧಿಸುವ ಮೂಲಕ ದಾಖಲೆಯ ಗೆಲುವನ್ನು ತನ್ನದಾಗಿಸಿಕೊಂಡಿದೆ. ಅಷ್ಟೇ ಅಲ್ಲದೆ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಪರ ಅಶ್ವಿನ್ ಹಾಗೂ ಜಯಂತ್ ಯಾದವ್ ತಲಾ 4 ವಿಕೆಟ್ ಪಡೆದು ಮಿಂಚಿದ್ದಾರೆ.

3 / 5
ಈ ಭರ್ಜರಿ ಸರಣಿ ಗೆಲುವಿನ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ವೈರಲ್ ಆಗಿದೆ. ಈ ಫೋಟೋ ವೈರಲ್ ಆಗಲು ಕಾರಣ, ನಾಲ್ವರು ಆಟಗಾರರ ಒಂದೇ ಹೆಸರು. ಹೌದು, ಟೀಮ್ ಇಂಡಿಯಾದ ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಹಾಗೂ ನ್ಯೂಜಿಲೆಂಡ್ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಈ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಭರ್ಜರಿ ಸರಣಿ ಗೆಲುವಿನ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ವೈರಲ್ ಆಗಿದೆ. ಈ ಫೋಟೋ ವೈರಲ್ ಆಗಲು ಕಾರಣ, ನಾಲ್ವರು ಆಟಗಾರರ ಒಂದೇ ಹೆಸರು. ಹೌದು, ಟೀಮ್ ಇಂಡಿಯಾದ ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಹಾಗೂ ನ್ಯೂಜಿಲೆಂಡ್ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಈ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಇಲ್ಲಿ ಅಕ್ಷರ್ ಹಾಗೂ ಎಜಾಝ್ ಅವರ ಸರ್​ನೇಮ್ ಪಟೇಲ್ ಆಗಿದ್ದರೆ, ಅತ್ತ ಜಡೇಜಾ ಮೊದಲ ಹೆಸರು ರವೀಂದ್ರ ಹಾಗೆಯೇ ನ್ಯೂಜಿಲೆಂಡ್ ಕ್ರಿಕೆಟಿಗ ರಚಿನ್ ಅವರ ಸರ್​ ನೇಮ್ ಕೂಡ ರವೀಂದ್ರ...ಹೀಗಾಗಿ ಈ ನಾಲ್ವರನ್ನು ನಿಲ್ಲಿಸಿ ಇಬ್ಬರ ಹೆಸರಿನ ಫೋಟೋ ಕ್ಲಿಕ್ಕಿಸಿದ್ದಾರೆ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಇದೀಗ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಂದಹಾಗೆ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಭಾರತೀಯ ಮೂಲದ ನ್ಯೂಜಿಲೆಂಡ್ ಕ್ರಿಕೆಟಿಗರು ಎಂಬುದು ವಿಶೇಷ.

ಇಲ್ಲಿ ಅಕ್ಷರ್ ಹಾಗೂ ಎಜಾಝ್ ಅವರ ಸರ್​ನೇಮ್ ಪಟೇಲ್ ಆಗಿದ್ದರೆ, ಅತ್ತ ಜಡೇಜಾ ಮೊದಲ ಹೆಸರು ರವೀಂದ್ರ ಹಾಗೆಯೇ ನ್ಯೂಜಿಲೆಂಡ್ ಕ್ರಿಕೆಟಿಗ ರಚಿನ್ ಅವರ ಸರ್​ ನೇಮ್ ಕೂಡ ರವೀಂದ್ರ...ಹೀಗಾಗಿ ಈ ನಾಲ್ವರನ್ನು ನಿಲ್ಲಿಸಿ ಇಬ್ಬರ ಹೆಸರಿನ ಫೋಟೋ ಕ್ಲಿಕ್ಕಿಸಿದ್ದಾರೆ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಇದೀಗ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಂದಹಾಗೆ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಭಾರತೀಯ ಮೂಲದ ನ್ಯೂಜಿಲೆಂಡ್ ಕ್ರಿಕೆಟಿಗರು ಎಂಬುದು ವಿಶೇಷ.

5 / 5
Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್