AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20, 24, 8, 8: ಭಾರತ-ನ್ಯೂಜಿಲೆಂಡ್ ಆಟಗಾರರ ಈ ಫೋಟೋ ವಿಶೇಷತೆಯೇನು ಗೊತ್ತಾ?

India vs New zealand: ಮೂರನೇ ದಿನದಾಟ 140 ರನ್​ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲೇ ಆಲೌಟ್ ಆಗಿದ್ದು ವಿಶೇಷ. ಜಯಂತ್ ಯಾದವ್ ಅವರ ಸ್ಪಿನ್ ಮೋಡಿಗೆ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಂತೆ 167 ರನ್​ಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿದೆ.

TV9 Web
| Edited By: |

Updated on: Dec 06, 2021 | 2:55 PM

Share
ಭಾರತ-ನ್ಯೂಜಿಲೆಂಡ್ ವಿರುದ್ದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. 2ನೇ ಇನಿಂಗ್ಸ್​ನಲ್ಲಿ 540 ರನ್​ಗಳ ಗುರಿ ಪಡೆದ ನ್ಯೂಜಿಲೆಂಡ್ 4ನೇ ದಿನದಾಟದಲ್ಲೇ  ಆಲೌಟ್​ ಆಗುವ ಮೂಲಕ ಸೋಲೊಪ್ಪಿಕೊಂಡಿದೆ.

ಭಾರತ-ನ್ಯೂಜಿಲೆಂಡ್ ವಿರುದ್ದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. 2ನೇ ಇನಿಂಗ್ಸ್​ನಲ್ಲಿ 540 ರನ್​ಗಳ ಗುರಿ ಪಡೆದ ನ್ಯೂಜಿಲೆಂಡ್ 4ನೇ ದಿನದಾಟದಲ್ಲೇ ಆಲೌಟ್​ ಆಗುವ ಮೂಲಕ ಸೋಲೊಪ್ಪಿಕೊಂಡಿದೆ.

1 / 5
ಮೂರನೇ ದಿನದಾಟ 140 ರನ್​ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲೇ ಆಲೌಟ್ ಆಗಿದ್ದು ವಿಶೇಷ. ಜಯಂತ್ ಯಾದವ್ ಅವರ ಸ್ಪಿನ್ ಮೋಡಿಗೆ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಂತೆ 167 ರನ್​ಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿದೆ.

ಮೂರನೇ ದಿನದಾಟ 140 ರನ್​ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲೇ ಆಲೌಟ್ ಆಗಿದ್ದು ವಿಶೇಷ. ಜಯಂತ್ ಯಾದವ್ ಅವರ ಸ್ಪಿನ್ ಮೋಡಿಗೆ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಂತೆ 167 ರನ್​ಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿದೆ.

2 / 5
ಇತ್ತ ಭಾರತ ತಂಡವು 372 ರನ್​ಗಳ ಜಯ ಸಾಧಿಸುವ ಮೂಲಕ ದಾಖಲೆಯ ಗೆಲುವನ್ನು ತನ್ನದಾಗಿಸಿಕೊಂಡಿದೆ. ಅಷ್ಟೇ ಅಲ್ಲದೆ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಪರ ಅಶ್ವಿನ್ ಹಾಗೂ ಜಯಂತ್ ಯಾದವ್ ತಲಾ 4 ವಿಕೆಟ್ ಪಡೆದು ಮಿಂಚಿದ್ದಾರೆ.

ಇತ್ತ ಭಾರತ ತಂಡವು 372 ರನ್​ಗಳ ಜಯ ಸಾಧಿಸುವ ಮೂಲಕ ದಾಖಲೆಯ ಗೆಲುವನ್ನು ತನ್ನದಾಗಿಸಿಕೊಂಡಿದೆ. ಅಷ್ಟೇ ಅಲ್ಲದೆ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಪರ ಅಶ್ವಿನ್ ಹಾಗೂ ಜಯಂತ್ ಯಾದವ್ ತಲಾ 4 ವಿಕೆಟ್ ಪಡೆದು ಮಿಂಚಿದ್ದಾರೆ.

3 / 5
ಈ ಭರ್ಜರಿ ಸರಣಿ ಗೆಲುವಿನ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ವೈರಲ್ ಆಗಿದೆ. ಈ ಫೋಟೋ ವೈರಲ್ ಆಗಲು ಕಾರಣ, ನಾಲ್ವರು ಆಟಗಾರರ ಒಂದೇ ಹೆಸರು. ಹೌದು, ಟೀಮ್ ಇಂಡಿಯಾದ ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಹಾಗೂ ನ್ಯೂಜಿಲೆಂಡ್ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಈ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಭರ್ಜರಿ ಸರಣಿ ಗೆಲುವಿನ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ವೈರಲ್ ಆಗಿದೆ. ಈ ಫೋಟೋ ವೈರಲ್ ಆಗಲು ಕಾರಣ, ನಾಲ್ವರು ಆಟಗಾರರ ಒಂದೇ ಹೆಸರು. ಹೌದು, ಟೀಮ್ ಇಂಡಿಯಾದ ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಹಾಗೂ ನ್ಯೂಜಿಲೆಂಡ್ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಈ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಇಲ್ಲಿ ಅಕ್ಷರ್ ಹಾಗೂ ಎಜಾಝ್ ಅವರ ಸರ್​ನೇಮ್ ಪಟೇಲ್ ಆಗಿದ್ದರೆ, ಅತ್ತ ಜಡೇಜಾ ಮೊದಲ ಹೆಸರು ರವೀಂದ್ರ ಹಾಗೆಯೇ ನ್ಯೂಜಿಲೆಂಡ್ ಕ್ರಿಕೆಟಿಗ ರಚಿನ್ ಅವರ ಸರ್​ ನೇಮ್ ಕೂಡ ರವೀಂದ್ರ...ಹೀಗಾಗಿ ಈ ನಾಲ್ವರನ್ನು ನಿಲ್ಲಿಸಿ ಇಬ್ಬರ ಹೆಸರಿನ ಫೋಟೋ ಕ್ಲಿಕ್ಕಿಸಿದ್ದಾರೆ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಇದೀಗ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಂದಹಾಗೆ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಭಾರತೀಯ ಮೂಲದ ನ್ಯೂಜಿಲೆಂಡ್ ಕ್ರಿಕೆಟಿಗರು ಎಂಬುದು ವಿಶೇಷ.

ಇಲ್ಲಿ ಅಕ್ಷರ್ ಹಾಗೂ ಎಜಾಝ್ ಅವರ ಸರ್​ನೇಮ್ ಪಟೇಲ್ ಆಗಿದ್ದರೆ, ಅತ್ತ ಜಡೇಜಾ ಮೊದಲ ಹೆಸರು ರವೀಂದ್ರ ಹಾಗೆಯೇ ನ್ಯೂಜಿಲೆಂಡ್ ಕ್ರಿಕೆಟಿಗ ರಚಿನ್ ಅವರ ಸರ್​ ನೇಮ್ ಕೂಡ ರವೀಂದ್ರ...ಹೀಗಾಗಿ ಈ ನಾಲ್ವರನ್ನು ನಿಲ್ಲಿಸಿ ಇಬ್ಬರ ಹೆಸರಿನ ಫೋಟೋ ಕ್ಲಿಕ್ಕಿಸಿದ್ದಾರೆ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಇದೀಗ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಂದಹಾಗೆ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಭಾರತೀಯ ಮೂಲದ ನ್ಯೂಜಿಲೆಂಡ್ ಕ್ರಿಕೆಟಿಗರು ಎಂಬುದು ವಿಶೇಷ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ