AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20, 24, 8, 8: ಭಾರತ-ನ್ಯೂಜಿಲೆಂಡ್ ಆಟಗಾರರ ಈ ಫೋಟೋ ವಿಶೇಷತೆಯೇನು ಗೊತ್ತಾ?

India vs New zealand: ಮೂರನೇ ದಿನದಾಟ 140 ರನ್​ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲೇ ಆಲೌಟ್ ಆಗಿದ್ದು ವಿಶೇಷ. ಜಯಂತ್ ಯಾದವ್ ಅವರ ಸ್ಪಿನ್ ಮೋಡಿಗೆ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಂತೆ 167 ರನ್​ಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Dec 06, 2021 | 2:55 PM

Share
ಭಾರತ-ನ್ಯೂಜಿಲೆಂಡ್ ವಿರುದ್ದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. 2ನೇ ಇನಿಂಗ್ಸ್​ನಲ್ಲಿ 540 ರನ್​ಗಳ ಗುರಿ ಪಡೆದ ನ್ಯೂಜಿಲೆಂಡ್ 4ನೇ ದಿನದಾಟದಲ್ಲೇ  ಆಲೌಟ್​ ಆಗುವ ಮೂಲಕ ಸೋಲೊಪ್ಪಿಕೊಂಡಿದೆ.

ಭಾರತ-ನ್ಯೂಜಿಲೆಂಡ್ ವಿರುದ್ದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. 2ನೇ ಇನಿಂಗ್ಸ್​ನಲ್ಲಿ 540 ರನ್​ಗಳ ಗುರಿ ಪಡೆದ ನ್ಯೂಜಿಲೆಂಡ್ 4ನೇ ದಿನದಾಟದಲ್ಲೇ ಆಲೌಟ್​ ಆಗುವ ಮೂಲಕ ಸೋಲೊಪ್ಪಿಕೊಂಡಿದೆ.

1 / 5
ಮೂರನೇ ದಿನದಾಟ 140 ರನ್​ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲೇ ಆಲೌಟ್ ಆಗಿದ್ದು ವಿಶೇಷ. ಜಯಂತ್ ಯಾದವ್ ಅವರ ಸ್ಪಿನ್ ಮೋಡಿಗೆ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಂತೆ 167 ರನ್​ಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿದೆ.

ಮೂರನೇ ದಿನದಾಟ 140 ರನ್​ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲೇ ಆಲೌಟ್ ಆಗಿದ್ದು ವಿಶೇಷ. ಜಯಂತ್ ಯಾದವ್ ಅವರ ಸ್ಪಿನ್ ಮೋಡಿಗೆ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಂತೆ 167 ರನ್​ಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿದೆ.

2 / 5
ಇತ್ತ ಭಾರತ ತಂಡವು 372 ರನ್​ಗಳ ಜಯ ಸಾಧಿಸುವ ಮೂಲಕ ದಾಖಲೆಯ ಗೆಲುವನ್ನು ತನ್ನದಾಗಿಸಿಕೊಂಡಿದೆ. ಅಷ್ಟೇ ಅಲ್ಲದೆ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಪರ ಅಶ್ವಿನ್ ಹಾಗೂ ಜಯಂತ್ ಯಾದವ್ ತಲಾ 4 ವಿಕೆಟ್ ಪಡೆದು ಮಿಂಚಿದ್ದಾರೆ.

ಇತ್ತ ಭಾರತ ತಂಡವು 372 ರನ್​ಗಳ ಜಯ ಸಾಧಿಸುವ ಮೂಲಕ ದಾಖಲೆಯ ಗೆಲುವನ್ನು ತನ್ನದಾಗಿಸಿಕೊಂಡಿದೆ. ಅಷ್ಟೇ ಅಲ್ಲದೆ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಪರ ಅಶ್ವಿನ್ ಹಾಗೂ ಜಯಂತ್ ಯಾದವ್ ತಲಾ 4 ವಿಕೆಟ್ ಪಡೆದು ಮಿಂಚಿದ್ದಾರೆ.

3 / 5
ಈ ಭರ್ಜರಿ ಸರಣಿ ಗೆಲುವಿನ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ವೈರಲ್ ಆಗಿದೆ. ಈ ಫೋಟೋ ವೈರಲ್ ಆಗಲು ಕಾರಣ, ನಾಲ್ವರು ಆಟಗಾರರ ಒಂದೇ ಹೆಸರು. ಹೌದು, ಟೀಮ್ ಇಂಡಿಯಾದ ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಹಾಗೂ ನ್ಯೂಜಿಲೆಂಡ್ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಈ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಭರ್ಜರಿ ಸರಣಿ ಗೆಲುವಿನ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ವೈರಲ್ ಆಗಿದೆ. ಈ ಫೋಟೋ ವೈರಲ್ ಆಗಲು ಕಾರಣ, ನಾಲ್ವರು ಆಟಗಾರರ ಒಂದೇ ಹೆಸರು. ಹೌದು, ಟೀಮ್ ಇಂಡಿಯಾದ ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಹಾಗೂ ನ್ಯೂಜಿಲೆಂಡ್ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಈ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಇಲ್ಲಿ ಅಕ್ಷರ್ ಹಾಗೂ ಎಜಾಝ್ ಅವರ ಸರ್​ನೇಮ್ ಪಟೇಲ್ ಆಗಿದ್ದರೆ, ಅತ್ತ ಜಡೇಜಾ ಮೊದಲ ಹೆಸರು ರವೀಂದ್ರ ಹಾಗೆಯೇ ನ್ಯೂಜಿಲೆಂಡ್ ಕ್ರಿಕೆಟಿಗ ರಚಿನ್ ಅವರ ಸರ್​ ನೇಮ್ ಕೂಡ ರವೀಂದ್ರ...ಹೀಗಾಗಿ ಈ ನಾಲ್ವರನ್ನು ನಿಲ್ಲಿಸಿ ಇಬ್ಬರ ಹೆಸರಿನ ಫೋಟೋ ಕ್ಲಿಕ್ಕಿಸಿದ್ದಾರೆ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಇದೀಗ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಂದಹಾಗೆ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಭಾರತೀಯ ಮೂಲದ ನ್ಯೂಜಿಲೆಂಡ್ ಕ್ರಿಕೆಟಿಗರು ಎಂಬುದು ವಿಶೇಷ.

ಇಲ್ಲಿ ಅಕ್ಷರ್ ಹಾಗೂ ಎಜಾಝ್ ಅವರ ಸರ್​ನೇಮ್ ಪಟೇಲ್ ಆಗಿದ್ದರೆ, ಅತ್ತ ಜಡೇಜಾ ಮೊದಲ ಹೆಸರು ರವೀಂದ್ರ ಹಾಗೆಯೇ ನ್ಯೂಜಿಲೆಂಡ್ ಕ್ರಿಕೆಟಿಗ ರಚಿನ್ ಅವರ ಸರ್​ ನೇಮ್ ಕೂಡ ರವೀಂದ್ರ...ಹೀಗಾಗಿ ಈ ನಾಲ್ವರನ್ನು ನಿಲ್ಲಿಸಿ ಇಬ್ಬರ ಹೆಸರಿನ ಫೋಟೋ ಕ್ಲಿಕ್ಕಿಸಿದ್ದಾರೆ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಇದೀಗ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಂದಹಾಗೆ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಭಾರತೀಯ ಮೂಲದ ನ್ಯೂಜಿಲೆಂಡ್ ಕ್ರಿಕೆಟಿಗರು ಎಂಬುದು ವಿಶೇಷ.

5 / 5
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ