AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್​ನಿಂದ ಹೊರಗುಳಿದ 5 ಆಟಗಾರರು..!

Asia Cup 2022: ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ. ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ.

TV9 Web
| Edited By: |

Updated on:Aug 22, 2022 | 12:57 PM

Share
ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್​ ಟೂರ್ನಿಯಿಂದ ಹಲವು ತಂಡಗಳ ಆಟಗಾರರು ಹೊರಗುಳಿದಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ.

ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್​ ಟೂರ್ನಿಯಿಂದ ಹಲವು ತಂಡಗಳ ಆಟಗಾರರು ಹೊರಗುಳಿದಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ.

1 / 7
ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ. ಹಾಗಿದ್ರೆ ಏಷ್ಯಾಕಪ್​ನಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ. ಹಾಗಿದ್ರೆ ಏಷ್ಯಾಕಪ್​ನಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

2 / 7
ಜಸ್​ಪ್ರೀತ್ ಬುಮ್ರಾ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ಏಷ್ಯಾಕಪ್‌ನಿಂದ ಹೊರಗುಳಿದಿದ್ದಾರೆ.

ಜಸ್​ಪ್ರೀತ್ ಬುಮ್ರಾ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ಏಷ್ಯಾಕಪ್‌ನಿಂದ ಹೊರಗುಳಿದಿದ್ದಾರೆ.

3 / 7
ಹರ್ಷಲ್ ಪಟೇಲ್: ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ವೇಗಿ ಹರ್ಷಲ್ ಪಟೇಲ್ ಕೂಡ ಏಷ್ಯಾಕಪ್​ಗೆ ಅಲಭ್ಯರಾಗಿದ್ದಾರೆ.

ಹರ್ಷಲ್ ಪಟೇಲ್: ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ವೇಗಿ ಹರ್ಷಲ್ ಪಟೇಲ್ ಕೂಡ ಏಷ್ಯಾಕಪ್​ಗೆ ಅಲಭ್ಯರಾಗಿದ್ದಾರೆ.

4 / 7
ಶಾಹೀನ್ ಶಾ ಅಫ್ರಿದಿ: ಪಾಕಿಸ್ತಾನದ ವೇಗ ಬೌಲರ್ ಶಾಹೀನ್ ಅಫ್ರಿದಿ ಮೊಣಕಾಲಿನ ಗಾಯದಿಂದಾಗಿ ಏಷ್ಯಾಕಪ್‌ನಿಂದ ಹಿಂದೆ ಸರಿದಿದ್ದಾರೆ.

ಶಾಹೀನ್ ಶಾ ಅಫ್ರಿದಿ: ಪಾಕಿಸ್ತಾನದ ವೇಗ ಬೌಲರ್ ಶಾಹೀನ್ ಅಫ್ರಿದಿ ಮೊಣಕಾಲಿನ ಗಾಯದಿಂದಾಗಿ ಏಷ್ಯಾಕಪ್‌ನಿಂದ ಹಿಂದೆ ಸರಿದಿದ್ದಾರೆ.

5 / 7
ನೂರುಲ್ ಹಸನ್: ಬಾಂಗ್ಲಾದೇಶ ನೂರುಲ್ ಹಸನ್ ಕೂಡ ಬೆರಳಿನ ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

ನೂರುಲ್ ಹಸನ್: ಬಾಂಗ್ಲಾದೇಶ ನೂರುಲ್ ಹಸನ್ ಕೂಡ ಬೆರಳಿನ ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

6 / 7
ದುಷ್ಮಂತ ಚಮೀರಾ: ಶ್ರೀಲಂಕಾ ವೇಗಿ ಚಮೀರಾ ಪಾದದ ಗಾಯದಿಂದ ಬಳಲುತ್ತಿದ್ದು, ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

ದುಷ್ಮಂತ ಚಮೀರಾ: ಶ್ರೀಲಂಕಾ ವೇಗಿ ಚಮೀರಾ ಪಾದದ ಗಾಯದಿಂದ ಬಳಲುತ್ತಿದ್ದು, ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

7 / 7

Published On - 12:55 pm, Mon, 22 August 22

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?