AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್​ನಿಂದ ಹೊರಗುಳಿದ 5 ಆಟಗಾರರು..!

Asia Cup 2022: ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ. ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Aug 22, 2022 | 12:57 PM

ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್​ ಟೂರ್ನಿಯಿಂದ ಹಲವು ತಂಡಗಳ ಆಟಗಾರರು ಹೊರಗುಳಿದಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ.

ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್​ ಟೂರ್ನಿಯಿಂದ ಹಲವು ತಂಡಗಳ ಆಟಗಾರರು ಹೊರಗುಳಿದಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ.

1 / 7
ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ. ಹಾಗಿದ್ರೆ ಏಷ್ಯಾಕಪ್​ನಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ. ಹಾಗಿದ್ರೆ ಏಷ್ಯಾಕಪ್​ನಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

2 / 7
ಜಸ್​ಪ್ರೀತ್ ಬುಮ್ರಾ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ಏಷ್ಯಾಕಪ್‌ನಿಂದ ಹೊರಗುಳಿದಿದ್ದಾರೆ.

ಜಸ್​ಪ್ರೀತ್ ಬುಮ್ರಾ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ಏಷ್ಯಾಕಪ್‌ನಿಂದ ಹೊರಗುಳಿದಿದ್ದಾರೆ.

3 / 7
ಹರ್ಷಲ್ ಪಟೇಲ್: ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ವೇಗಿ ಹರ್ಷಲ್ ಪಟೇಲ್ ಕೂಡ ಏಷ್ಯಾಕಪ್​ಗೆ ಅಲಭ್ಯರಾಗಿದ್ದಾರೆ.

ಹರ್ಷಲ್ ಪಟೇಲ್: ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ವೇಗಿ ಹರ್ಷಲ್ ಪಟೇಲ್ ಕೂಡ ಏಷ್ಯಾಕಪ್​ಗೆ ಅಲಭ್ಯರಾಗಿದ್ದಾರೆ.

4 / 7
ಶಾಹೀನ್ ಶಾ ಅಫ್ರಿದಿ: ಪಾಕಿಸ್ತಾನದ ವೇಗ ಬೌಲರ್ ಶಾಹೀನ್ ಅಫ್ರಿದಿ ಮೊಣಕಾಲಿನ ಗಾಯದಿಂದಾಗಿ ಏಷ್ಯಾಕಪ್‌ನಿಂದ ಹಿಂದೆ ಸರಿದಿದ್ದಾರೆ.

ಶಾಹೀನ್ ಶಾ ಅಫ್ರಿದಿ: ಪಾಕಿಸ್ತಾನದ ವೇಗ ಬೌಲರ್ ಶಾಹೀನ್ ಅಫ್ರಿದಿ ಮೊಣಕಾಲಿನ ಗಾಯದಿಂದಾಗಿ ಏಷ್ಯಾಕಪ್‌ನಿಂದ ಹಿಂದೆ ಸರಿದಿದ್ದಾರೆ.

5 / 7
ನೂರುಲ್ ಹಸನ್: ಬಾಂಗ್ಲಾದೇಶ ನೂರುಲ್ ಹಸನ್ ಕೂಡ ಬೆರಳಿನ ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

ನೂರುಲ್ ಹಸನ್: ಬಾಂಗ್ಲಾದೇಶ ನೂರುಲ್ ಹಸನ್ ಕೂಡ ಬೆರಳಿನ ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

6 / 7
ದುಷ್ಮಂತ ಚಮೀರಾ: ಶ್ರೀಲಂಕಾ ವೇಗಿ ಚಮೀರಾ ಪಾದದ ಗಾಯದಿಂದ ಬಳಲುತ್ತಿದ್ದು, ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

ದುಷ್ಮಂತ ಚಮೀರಾ: ಶ್ರೀಲಂಕಾ ವೇಗಿ ಚಮೀರಾ ಪಾದದ ಗಾಯದಿಂದ ಬಳಲುತ್ತಿದ್ದು, ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

7 / 7

Published On - 12:55 pm, Mon, 22 August 22

Follow us
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​