AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್​ನಿಂದ ಹೊರಗುಳಿದ 5 ಆಟಗಾರರು..!

Asia Cup 2022: ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ. ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ.

TV9 Web
| Edited By: |

Updated on:Aug 22, 2022 | 12:57 PM

Share
ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್​ ಟೂರ್ನಿಯಿಂದ ಹಲವು ತಂಡಗಳ ಆಟಗಾರರು ಹೊರಗುಳಿದಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ.

ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್​ ಟೂರ್ನಿಯಿಂದ ಹಲವು ತಂಡಗಳ ಆಟಗಾರರು ಹೊರಗುಳಿದಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ.

1 / 7
ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ. ಹಾಗಿದ್ರೆ ಏಷ್ಯಾಕಪ್​ನಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ. ಹಾಗಿದ್ರೆ ಏಷ್ಯಾಕಪ್​ನಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

2 / 7
ಜಸ್​ಪ್ರೀತ್ ಬುಮ್ರಾ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ಏಷ್ಯಾಕಪ್‌ನಿಂದ ಹೊರಗುಳಿದಿದ್ದಾರೆ.

ಜಸ್​ಪ್ರೀತ್ ಬುಮ್ರಾ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ಏಷ್ಯಾಕಪ್‌ನಿಂದ ಹೊರಗುಳಿದಿದ್ದಾರೆ.

3 / 7
ಹರ್ಷಲ್ ಪಟೇಲ್: ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ವೇಗಿ ಹರ್ಷಲ್ ಪಟೇಲ್ ಕೂಡ ಏಷ್ಯಾಕಪ್​ಗೆ ಅಲಭ್ಯರಾಗಿದ್ದಾರೆ.

ಹರ್ಷಲ್ ಪಟೇಲ್: ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ವೇಗಿ ಹರ್ಷಲ್ ಪಟೇಲ್ ಕೂಡ ಏಷ್ಯಾಕಪ್​ಗೆ ಅಲಭ್ಯರಾಗಿದ್ದಾರೆ.

4 / 7
ಶಾಹೀನ್ ಶಾ ಅಫ್ರಿದಿ: ಪಾಕಿಸ್ತಾನದ ವೇಗ ಬೌಲರ್ ಶಾಹೀನ್ ಅಫ್ರಿದಿ ಮೊಣಕಾಲಿನ ಗಾಯದಿಂದಾಗಿ ಏಷ್ಯಾಕಪ್‌ನಿಂದ ಹಿಂದೆ ಸರಿದಿದ್ದಾರೆ.

ಶಾಹೀನ್ ಶಾ ಅಫ್ರಿದಿ: ಪಾಕಿಸ್ತಾನದ ವೇಗ ಬೌಲರ್ ಶಾಹೀನ್ ಅಫ್ರಿದಿ ಮೊಣಕಾಲಿನ ಗಾಯದಿಂದಾಗಿ ಏಷ್ಯಾಕಪ್‌ನಿಂದ ಹಿಂದೆ ಸರಿದಿದ್ದಾರೆ.

5 / 7
ನೂರುಲ್ ಹಸನ್: ಬಾಂಗ್ಲಾದೇಶ ನೂರುಲ್ ಹಸನ್ ಕೂಡ ಬೆರಳಿನ ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

ನೂರುಲ್ ಹಸನ್: ಬಾಂಗ್ಲಾದೇಶ ನೂರುಲ್ ಹಸನ್ ಕೂಡ ಬೆರಳಿನ ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

6 / 7
ದುಷ್ಮಂತ ಚಮೀರಾ: ಶ್ರೀಲಂಕಾ ವೇಗಿ ಚಮೀರಾ ಪಾದದ ಗಾಯದಿಂದ ಬಳಲುತ್ತಿದ್ದು, ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

ದುಷ್ಮಂತ ಚಮೀರಾ: ಶ್ರೀಲಂಕಾ ವೇಗಿ ಚಮೀರಾ ಪಾದದ ಗಾಯದಿಂದ ಬಳಲುತ್ತಿದ್ದು, ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

7 / 7

Published On - 12:55 pm, Mon, 22 August 22

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?