AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್​ನಿಂದ ಹೊರಗುಳಿದ 5 ಆಟಗಾರರು..!

Asia Cup 2022: ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ. ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ.

TV9 Web
| Edited By: |

Updated on:Aug 22, 2022 | 12:57 PM

Share
ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್​ ಟೂರ್ನಿಯಿಂದ ಹಲವು ತಂಡಗಳ ಆಟಗಾರರು ಹೊರಗುಳಿದಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ.

ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್​ ಟೂರ್ನಿಯಿಂದ ಹಲವು ತಂಡಗಳ ಆಟಗಾರರು ಹೊರಗುಳಿದಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ.

1 / 7
ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ. ಹಾಗಿದ್ರೆ ಏಷ್ಯಾಕಪ್​ನಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ. ಹಾಗಿದ್ರೆ ಏಷ್ಯಾಕಪ್​ನಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

2 / 7
ಜಸ್​ಪ್ರೀತ್ ಬುಮ್ರಾ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ಏಷ್ಯಾಕಪ್‌ನಿಂದ ಹೊರಗುಳಿದಿದ್ದಾರೆ.

ಜಸ್​ಪ್ರೀತ್ ಬುಮ್ರಾ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ಏಷ್ಯಾಕಪ್‌ನಿಂದ ಹೊರಗುಳಿದಿದ್ದಾರೆ.

3 / 7
ಹರ್ಷಲ್ ಪಟೇಲ್: ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ವೇಗಿ ಹರ್ಷಲ್ ಪಟೇಲ್ ಕೂಡ ಏಷ್ಯಾಕಪ್​ಗೆ ಅಲಭ್ಯರಾಗಿದ್ದಾರೆ.

ಹರ್ಷಲ್ ಪಟೇಲ್: ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ವೇಗಿ ಹರ್ಷಲ್ ಪಟೇಲ್ ಕೂಡ ಏಷ್ಯಾಕಪ್​ಗೆ ಅಲಭ್ಯರಾಗಿದ್ದಾರೆ.

4 / 7
ಶಾಹೀನ್ ಶಾ ಅಫ್ರಿದಿ: ಪಾಕಿಸ್ತಾನದ ವೇಗ ಬೌಲರ್ ಶಾಹೀನ್ ಅಫ್ರಿದಿ ಮೊಣಕಾಲಿನ ಗಾಯದಿಂದಾಗಿ ಏಷ್ಯಾಕಪ್‌ನಿಂದ ಹಿಂದೆ ಸರಿದಿದ್ದಾರೆ.

ಶಾಹೀನ್ ಶಾ ಅಫ್ರಿದಿ: ಪಾಕಿಸ್ತಾನದ ವೇಗ ಬೌಲರ್ ಶಾಹೀನ್ ಅಫ್ರಿದಿ ಮೊಣಕಾಲಿನ ಗಾಯದಿಂದಾಗಿ ಏಷ್ಯಾಕಪ್‌ನಿಂದ ಹಿಂದೆ ಸರಿದಿದ್ದಾರೆ.

5 / 7
ನೂರುಲ್ ಹಸನ್: ಬಾಂಗ್ಲಾದೇಶ ನೂರುಲ್ ಹಸನ್ ಕೂಡ ಬೆರಳಿನ ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

ನೂರುಲ್ ಹಸನ್: ಬಾಂಗ್ಲಾದೇಶ ನೂರುಲ್ ಹಸನ್ ಕೂಡ ಬೆರಳಿನ ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

6 / 7
ದುಷ್ಮಂತ ಚಮೀರಾ: ಶ್ರೀಲಂಕಾ ವೇಗಿ ಚಮೀರಾ ಪಾದದ ಗಾಯದಿಂದ ಬಳಲುತ್ತಿದ್ದು, ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

ದುಷ್ಮಂತ ಚಮೀರಾ: ಶ್ರೀಲಂಕಾ ವೇಗಿ ಚಮೀರಾ ಪಾದದ ಗಾಯದಿಂದ ಬಳಲುತ್ತಿದ್ದು, ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

7 / 7

Published On - 12:55 pm, Mon, 22 August 22

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ