AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್​ನಿಂದ ಹೊರಗುಳಿದ 5 ಆಟಗಾರರು..!

Asia Cup 2022: ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ. ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ.

TV9 Web
| Edited By: |

Updated on:Aug 22, 2022 | 12:57 PM

Share
ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್​ ಟೂರ್ನಿಯಿಂದ ಹಲವು ತಂಡಗಳ ಆಟಗಾರರು ಹೊರಗುಳಿದಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ.

ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್​ ಟೂರ್ನಿಯಿಂದ ಹಲವು ತಂಡಗಳ ಆಟಗಾರರು ಹೊರಗುಳಿದಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ.

1 / 7
ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ. ಹಾಗಿದ್ರೆ ಏಷ್ಯಾಕಪ್​ನಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ. ಹಾಗಿದ್ರೆ ಏಷ್ಯಾಕಪ್​ನಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

2 / 7
ಜಸ್​ಪ್ರೀತ್ ಬುಮ್ರಾ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ಏಷ್ಯಾಕಪ್‌ನಿಂದ ಹೊರಗುಳಿದಿದ್ದಾರೆ.

ಜಸ್​ಪ್ರೀತ್ ಬುಮ್ರಾ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ಏಷ್ಯಾಕಪ್‌ನಿಂದ ಹೊರಗುಳಿದಿದ್ದಾರೆ.

3 / 7
ಹರ್ಷಲ್ ಪಟೇಲ್: ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ವೇಗಿ ಹರ್ಷಲ್ ಪಟೇಲ್ ಕೂಡ ಏಷ್ಯಾಕಪ್​ಗೆ ಅಲಭ್ಯರಾಗಿದ್ದಾರೆ.

ಹರ್ಷಲ್ ಪಟೇಲ್: ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ವೇಗಿ ಹರ್ಷಲ್ ಪಟೇಲ್ ಕೂಡ ಏಷ್ಯಾಕಪ್​ಗೆ ಅಲಭ್ಯರಾಗಿದ್ದಾರೆ.

4 / 7
ಶಾಹೀನ್ ಶಾ ಅಫ್ರಿದಿ: ಪಾಕಿಸ್ತಾನದ ವೇಗ ಬೌಲರ್ ಶಾಹೀನ್ ಅಫ್ರಿದಿ ಮೊಣಕಾಲಿನ ಗಾಯದಿಂದಾಗಿ ಏಷ್ಯಾಕಪ್‌ನಿಂದ ಹಿಂದೆ ಸರಿದಿದ್ದಾರೆ.

ಶಾಹೀನ್ ಶಾ ಅಫ್ರಿದಿ: ಪಾಕಿಸ್ತಾನದ ವೇಗ ಬೌಲರ್ ಶಾಹೀನ್ ಅಫ್ರಿದಿ ಮೊಣಕಾಲಿನ ಗಾಯದಿಂದಾಗಿ ಏಷ್ಯಾಕಪ್‌ನಿಂದ ಹಿಂದೆ ಸರಿದಿದ್ದಾರೆ.

5 / 7
ನೂರುಲ್ ಹಸನ್: ಬಾಂಗ್ಲಾದೇಶ ನೂರುಲ್ ಹಸನ್ ಕೂಡ ಬೆರಳಿನ ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

ನೂರುಲ್ ಹಸನ್: ಬಾಂಗ್ಲಾದೇಶ ನೂರುಲ್ ಹಸನ್ ಕೂಡ ಬೆರಳಿನ ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

6 / 7
ದುಷ್ಮಂತ ಚಮೀರಾ: ಶ್ರೀಲಂಕಾ ವೇಗಿ ಚಮೀರಾ ಪಾದದ ಗಾಯದಿಂದ ಬಳಲುತ್ತಿದ್ದು, ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

ದುಷ್ಮಂತ ಚಮೀರಾ: ಶ್ರೀಲಂಕಾ ವೇಗಿ ಚಮೀರಾ ಪಾದದ ಗಾಯದಿಂದ ಬಳಲುತ್ತಿದ್ದು, ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

7 / 7

Published On - 12:55 pm, Mon, 22 August 22

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?