AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್​ನಿಂದ ಹೊರಗುಳಿದ 5 ಆಟಗಾರರು..!

Asia Cup 2022: ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ. ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ.

TV9 Web
| Edited By: |

Updated on:Aug 22, 2022 | 12:57 PM

Share
ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್​ ಟೂರ್ನಿಯಿಂದ ಹಲವು ತಂಡಗಳ ಆಟಗಾರರು ಹೊರಗುಳಿದಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ.

ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್​ ಟೂರ್ನಿಯಿಂದ ಹಲವು ತಂಡಗಳ ಆಟಗಾರರು ಹೊರಗುಳಿದಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ.

1 / 7
ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ. ಹಾಗಿದ್ರೆ ಏಷ್ಯಾಕಪ್​ನಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ. ಹಾಗಿದ್ರೆ ಏಷ್ಯಾಕಪ್​ನಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

2 / 7
ಜಸ್​ಪ್ರೀತ್ ಬುಮ್ರಾ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ಏಷ್ಯಾಕಪ್‌ನಿಂದ ಹೊರಗುಳಿದಿದ್ದಾರೆ.

ಜಸ್​ಪ್ರೀತ್ ಬುಮ್ರಾ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ಏಷ್ಯಾಕಪ್‌ನಿಂದ ಹೊರಗುಳಿದಿದ್ದಾರೆ.

3 / 7
ಹರ್ಷಲ್ ಪಟೇಲ್: ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ವೇಗಿ ಹರ್ಷಲ್ ಪಟೇಲ್ ಕೂಡ ಏಷ್ಯಾಕಪ್​ಗೆ ಅಲಭ್ಯರಾಗಿದ್ದಾರೆ.

ಹರ್ಷಲ್ ಪಟೇಲ್: ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ವೇಗಿ ಹರ್ಷಲ್ ಪಟೇಲ್ ಕೂಡ ಏಷ್ಯಾಕಪ್​ಗೆ ಅಲಭ್ಯರಾಗಿದ್ದಾರೆ.

4 / 7
ಶಾಹೀನ್ ಶಾ ಅಫ್ರಿದಿ: ಪಾಕಿಸ್ತಾನದ ವೇಗ ಬೌಲರ್ ಶಾಹೀನ್ ಅಫ್ರಿದಿ ಮೊಣಕಾಲಿನ ಗಾಯದಿಂದಾಗಿ ಏಷ್ಯಾಕಪ್‌ನಿಂದ ಹಿಂದೆ ಸರಿದಿದ್ದಾರೆ.

ಶಾಹೀನ್ ಶಾ ಅಫ್ರಿದಿ: ಪಾಕಿಸ್ತಾನದ ವೇಗ ಬೌಲರ್ ಶಾಹೀನ್ ಅಫ್ರಿದಿ ಮೊಣಕಾಲಿನ ಗಾಯದಿಂದಾಗಿ ಏಷ್ಯಾಕಪ್‌ನಿಂದ ಹಿಂದೆ ಸರಿದಿದ್ದಾರೆ.

5 / 7
ನೂರುಲ್ ಹಸನ್: ಬಾಂಗ್ಲಾದೇಶ ನೂರುಲ್ ಹಸನ್ ಕೂಡ ಬೆರಳಿನ ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

ನೂರುಲ್ ಹಸನ್: ಬಾಂಗ್ಲಾದೇಶ ನೂರುಲ್ ಹಸನ್ ಕೂಡ ಬೆರಳಿನ ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

6 / 7
ದುಷ್ಮಂತ ಚಮೀರಾ: ಶ್ರೀಲಂಕಾ ವೇಗಿ ಚಮೀರಾ ಪಾದದ ಗಾಯದಿಂದ ಬಳಲುತ್ತಿದ್ದು, ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

ದುಷ್ಮಂತ ಚಮೀರಾ: ಶ್ರೀಲಂಕಾ ವೇಗಿ ಚಮೀರಾ ಪಾದದ ಗಾಯದಿಂದ ಬಳಲುತ್ತಿದ್ದು, ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

7 / 7

Published On - 12:55 pm, Mon, 22 August 22

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ