AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್​ಗೆ ನೇರ ಅರ್ಹತೆ ಪಡೆದ 5 ತಂಡಗಳು ಹೀಗಿವೆ

Asia Cup 2022: ಅರ್ಹತಾ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

TV9 Web
| Edited By: |

Updated on: Jul 24, 2022 | 3:30 PM

Share
ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿ ಆಗಸ್ಟ್ 27 ರಿಂದ ಶುರುವಾಗಲಿದೆ. ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಈ ಬಾರಿಯ ಟೂರ್ನಿ ರಾಜಕೀಯ ಮತ್ತು ಆರ್ಥಿಕ ಕಾರಣಗಳಿಂದಾಗಿ ಯುಎಇಗೆ ಸ್ಥಳಾಂತರ ಮಾಡಲಾಗಿದೆ.

ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿ ಆಗಸ್ಟ್ 27 ರಿಂದ ಶುರುವಾಗಲಿದೆ. ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಈ ಬಾರಿಯ ಟೂರ್ನಿ ರಾಜಕೀಯ ಮತ್ತು ಆರ್ಥಿಕ ಕಾರಣಗಳಿಂದಾಗಿ ಯುಎಇಗೆ ಸ್ಥಳಾಂತರ ಮಾಡಲಾಗಿದೆ.

1 / 8
ಅದರಂತೆ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ 6 ತಂಡಗಳ ನಡುವೆ ಟಿ20 ಕದನ ನಡೆಯಲಿದೆ. ಈಗಾಗಲೇ ಈ ಟೂರ್ನಿಗೆ 5 ತಂಡಗಳು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ತಂಡ ಅರ್ಹತಾ ಸುತ್ತಿನಿಂದ ಆಯ್ಕೆಯಾಗಬೇಕಿದೆ. ಹಾಗಿದ್ರೆ ಏಷ್ಯಾಕಪ್​ನಲ್ಲಿ ನೇರವಾಗಿ ಅರ್ಹತೆ ಪಡೆದಿರುವ 5 ತಂಡಗಳಾವುವು ನೋಡೋಣ...

ಅದರಂತೆ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ 6 ತಂಡಗಳ ನಡುವೆ ಟಿ20 ಕದನ ನಡೆಯಲಿದೆ. ಈಗಾಗಲೇ ಈ ಟೂರ್ನಿಗೆ 5 ತಂಡಗಳು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ತಂಡ ಅರ್ಹತಾ ಸುತ್ತಿನಿಂದ ಆಯ್ಕೆಯಾಗಬೇಕಿದೆ. ಹಾಗಿದ್ರೆ ಏಷ್ಯಾಕಪ್​ನಲ್ಲಿ ನೇರವಾಗಿ ಅರ್ಹತೆ ಪಡೆದಿರುವ 5 ತಂಡಗಳಾವುವು ನೋಡೋಣ...

2 / 8
ಭಾರತ

ಭಾರತ

3 / 8
ಪಾಕಿಸ್ತಾನ್

ಪಾಕಿಸ್ತಾನ್

4 / 8
ಶ್ರೀಲಂಕಾ

ಶ್ರೀಲಂಕಾ

5 / 8
ಅಫ್ಘಾನಿಸ್ತಾನ್

ಅಫ್ಘಾನಿಸ್ತಾನ್

6 / 8
ಬಾಂಗ್ಲಾದೇಶ್

ಬಾಂಗ್ಲಾದೇಶ್

7 / 8
ಇನ್ನು ಆರನೇ ತಂಡದ ಸ್ಥಾನಕ್ಕಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಬೇಕಿದೆ. ಈ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

ಇನ್ನು ಆರನೇ ತಂಡದ ಸ್ಥಾನಕ್ಕಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಬೇಕಿದೆ. ಈ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

8 / 8
Follow Us
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ