AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್​ಗೆ ನೇರ ಅರ್ಹತೆ ಪಡೆದ 5 ತಂಡಗಳು ಹೀಗಿವೆ

Asia Cup 2022: ಅರ್ಹತಾ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

TV9 Web
| Edited By: |

Updated on: Jul 24, 2022 | 3:30 PM

Share
ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿ ಆಗಸ್ಟ್ 27 ರಿಂದ ಶುರುವಾಗಲಿದೆ. ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಈ ಬಾರಿಯ ಟೂರ್ನಿ ರಾಜಕೀಯ ಮತ್ತು ಆರ್ಥಿಕ ಕಾರಣಗಳಿಂದಾಗಿ ಯುಎಇಗೆ ಸ್ಥಳಾಂತರ ಮಾಡಲಾಗಿದೆ.

ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿ ಆಗಸ್ಟ್ 27 ರಿಂದ ಶುರುವಾಗಲಿದೆ. ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಈ ಬಾರಿಯ ಟೂರ್ನಿ ರಾಜಕೀಯ ಮತ್ತು ಆರ್ಥಿಕ ಕಾರಣಗಳಿಂದಾಗಿ ಯುಎಇಗೆ ಸ್ಥಳಾಂತರ ಮಾಡಲಾಗಿದೆ.

1 / 8
ಅದರಂತೆ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ 6 ತಂಡಗಳ ನಡುವೆ ಟಿ20 ಕದನ ನಡೆಯಲಿದೆ. ಈಗಾಗಲೇ ಈ ಟೂರ್ನಿಗೆ 5 ತಂಡಗಳು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ತಂಡ ಅರ್ಹತಾ ಸುತ್ತಿನಿಂದ ಆಯ್ಕೆಯಾಗಬೇಕಿದೆ. ಹಾಗಿದ್ರೆ ಏಷ್ಯಾಕಪ್​ನಲ್ಲಿ ನೇರವಾಗಿ ಅರ್ಹತೆ ಪಡೆದಿರುವ 5 ತಂಡಗಳಾವುವು ನೋಡೋಣ...

ಅದರಂತೆ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ 6 ತಂಡಗಳ ನಡುವೆ ಟಿ20 ಕದನ ನಡೆಯಲಿದೆ. ಈಗಾಗಲೇ ಈ ಟೂರ್ನಿಗೆ 5 ತಂಡಗಳು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ತಂಡ ಅರ್ಹತಾ ಸುತ್ತಿನಿಂದ ಆಯ್ಕೆಯಾಗಬೇಕಿದೆ. ಹಾಗಿದ್ರೆ ಏಷ್ಯಾಕಪ್​ನಲ್ಲಿ ನೇರವಾಗಿ ಅರ್ಹತೆ ಪಡೆದಿರುವ 5 ತಂಡಗಳಾವುವು ನೋಡೋಣ...

2 / 8
ಭಾರತ

ಭಾರತ

3 / 8
ಪಾಕಿಸ್ತಾನ್

ಪಾಕಿಸ್ತಾನ್

4 / 8
ಶ್ರೀಲಂಕಾ

ಶ್ರೀಲಂಕಾ

5 / 8
ಅಫ್ಘಾನಿಸ್ತಾನ್

ಅಫ್ಘಾನಿಸ್ತಾನ್

6 / 8
ಬಾಂಗ್ಲಾದೇಶ್

ಬಾಂಗ್ಲಾದೇಶ್

7 / 8
ಇನ್ನು ಆರನೇ ತಂಡದ ಸ್ಥಾನಕ್ಕಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಬೇಕಿದೆ. ಈ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

ಇನ್ನು ಆರನೇ ತಂಡದ ಸ್ಥಾನಕ್ಕಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಬೇಕಿದೆ. ಈ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

8 / 8
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ