AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್​ಗೆ ನೇರ ಅರ್ಹತೆ ಪಡೆದ 5 ತಂಡಗಳು ಹೀಗಿವೆ

Asia Cup 2022: ಅರ್ಹತಾ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

TV9 Web
| Edited By: |

Updated on: Jul 24, 2022 | 3:30 PM

Share
ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿ ಆಗಸ್ಟ್ 27 ರಿಂದ ಶುರುವಾಗಲಿದೆ. ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಈ ಬಾರಿಯ ಟೂರ್ನಿ ರಾಜಕೀಯ ಮತ್ತು ಆರ್ಥಿಕ ಕಾರಣಗಳಿಂದಾಗಿ ಯುಎಇಗೆ ಸ್ಥಳಾಂತರ ಮಾಡಲಾಗಿದೆ.

ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿ ಆಗಸ್ಟ್ 27 ರಿಂದ ಶುರುವಾಗಲಿದೆ. ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಈ ಬಾರಿಯ ಟೂರ್ನಿ ರಾಜಕೀಯ ಮತ್ತು ಆರ್ಥಿಕ ಕಾರಣಗಳಿಂದಾಗಿ ಯುಎಇಗೆ ಸ್ಥಳಾಂತರ ಮಾಡಲಾಗಿದೆ.

1 / 8
ಅದರಂತೆ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ 6 ತಂಡಗಳ ನಡುವೆ ಟಿ20 ಕದನ ನಡೆಯಲಿದೆ. ಈಗಾಗಲೇ ಈ ಟೂರ್ನಿಗೆ 5 ತಂಡಗಳು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ತಂಡ ಅರ್ಹತಾ ಸುತ್ತಿನಿಂದ ಆಯ್ಕೆಯಾಗಬೇಕಿದೆ. ಹಾಗಿದ್ರೆ ಏಷ್ಯಾಕಪ್​ನಲ್ಲಿ ನೇರವಾಗಿ ಅರ್ಹತೆ ಪಡೆದಿರುವ 5 ತಂಡಗಳಾವುವು ನೋಡೋಣ...

ಅದರಂತೆ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ 6 ತಂಡಗಳ ನಡುವೆ ಟಿ20 ಕದನ ನಡೆಯಲಿದೆ. ಈಗಾಗಲೇ ಈ ಟೂರ್ನಿಗೆ 5 ತಂಡಗಳು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ತಂಡ ಅರ್ಹತಾ ಸುತ್ತಿನಿಂದ ಆಯ್ಕೆಯಾಗಬೇಕಿದೆ. ಹಾಗಿದ್ರೆ ಏಷ್ಯಾಕಪ್​ನಲ್ಲಿ ನೇರವಾಗಿ ಅರ್ಹತೆ ಪಡೆದಿರುವ 5 ತಂಡಗಳಾವುವು ನೋಡೋಣ...

2 / 8
ಭಾರತ

ಭಾರತ

3 / 8
ಪಾಕಿಸ್ತಾನ್

ಪಾಕಿಸ್ತಾನ್

4 / 8
ಶ್ರೀಲಂಕಾ

ಶ್ರೀಲಂಕಾ

5 / 8
ಅಫ್ಘಾನಿಸ್ತಾನ್

ಅಫ್ಘಾನಿಸ್ತಾನ್

6 / 8
ಬಾಂಗ್ಲಾದೇಶ್

ಬಾಂಗ್ಲಾದೇಶ್

7 / 8
ಇನ್ನು ಆರನೇ ತಂಡದ ಸ್ಥಾನಕ್ಕಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಬೇಕಿದೆ. ಈ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

ಇನ್ನು ಆರನೇ ತಂಡದ ಸ್ಥಾನಕ್ಕಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಬೇಕಿದೆ. ಈ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

8 / 8
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?