AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್​ಗೆ ನೇರ ಅರ್ಹತೆ ಪಡೆದ 5 ತಂಡಗಳು ಹೀಗಿವೆ

Asia Cup 2022: ಅರ್ಹತಾ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

TV9 Web
| Edited By: |

Updated on: Jul 24, 2022 | 3:30 PM

Share
ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿ ಆಗಸ್ಟ್ 27 ರಿಂದ ಶುರುವಾಗಲಿದೆ. ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಈ ಬಾರಿಯ ಟೂರ್ನಿ ರಾಜಕೀಯ ಮತ್ತು ಆರ್ಥಿಕ ಕಾರಣಗಳಿಂದಾಗಿ ಯುಎಇಗೆ ಸ್ಥಳಾಂತರ ಮಾಡಲಾಗಿದೆ.

ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿ ಆಗಸ್ಟ್ 27 ರಿಂದ ಶುರುವಾಗಲಿದೆ. ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಈ ಬಾರಿಯ ಟೂರ್ನಿ ರಾಜಕೀಯ ಮತ್ತು ಆರ್ಥಿಕ ಕಾರಣಗಳಿಂದಾಗಿ ಯುಎಇಗೆ ಸ್ಥಳಾಂತರ ಮಾಡಲಾಗಿದೆ.

1 / 8
ಅದರಂತೆ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ 6 ತಂಡಗಳ ನಡುವೆ ಟಿ20 ಕದನ ನಡೆಯಲಿದೆ. ಈಗಾಗಲೇ ಈ ಟೂರ್ನಿಗೆ 5 ತಂಡಗಳು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ತಂಡ ಅರ್ಹತಾ ಸುತ್ತಿನಿಂದ ಆಯ್ಕೆಯಾಗಬೇಕಿದೆ. ಹಾಗಿದ್ರೆ ಏಷ್ಯಾಕಪ್​ನಲ್ಲಿ ನೇರವಾಗಿ ಅರ್ಹತೆ ಪಡೆದಿರುವ 5 ತಂಡಗಳಾವುವು ನೋಡೋಣ...

ಅದರಂತೆ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ 6 ತಂಡಗಳ ನಡುವೆ ಟಿ20 ಕದನ ನಡೆಯಲಿದೆ. ಈಗಾಗಲೇ ಈ ಟೂರ್ನಿಗೆ 5 ತಂಡಗಳು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ತಂಡ ಅರ್ಹತಾ ಸುತ್ತಿನಿಂದ ಆಯ್ಕೆಯಾಗಬೇಕಿದೆ. ಹಾಗಿದ್ರೆ ಏಷ್ಯಾಕಪ್​ನಲ್ಲಿ ನೇರವಾಗಿ ಅರ್ಹತೆ ಪಡೆದಿರುವ 5 ತಂಡಗಳಾವುವು ನೋಡೋಣ...

2 / 8
ಭಾರತ

ಭಾರತ

3 / 8
ಪಾಕಿಸ್ತಾನ್

ಪಾಕಿಸ್ತಾನ್

4 / 8
ಶ್ರೀಲಂಕಾ

ಶ್ರೀಲಂಕಾ

5 / 8
ಅಫ್ಘಾನಿಸ್ತಾನ್

ಅಫ್ಘಾನಿಸ್ತಾನ್

6 / 8
ಬಾಂಗ್ಲಾದೇಶ್

ಬಾಂಗ್ಲಾದೇಶ್

7 / 8
ಇನ್ನು ಆರನೇ ತಂಡದ ಸ್ಥಾನಕ್ಕಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಬೇಕಿದೆ. ಈ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

ಇನ್ನು ಆರನೇ ತಂಡದ ಸ್ಥಾನಕ್ಕಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಬೇಕಿದೆ. ಈ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

8 / 8
Follow Us
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ