AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್​ಗೆ ನೇರ ಅರ್ಹತೆ ಪಡೆದ 5 ತಂಡಗಳು ಹೀಗಿವೆ

Asia Cup 2022: ಅರ್ಹತಾ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Jul 24, 2022 | 3:30 PM

Share
ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿ ಆಗಸ್ಟ್ 27 ರಿಂದ ಶುರುವಾಗಲಿದೆ. ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಈ ಬಾರಿಯ ಟೂರ್ನಿ ರಾಜಕೀಯ ಮತ್ತು ಆರ್ಥಿಕ ಕಾರಣಗಳಿಂದಾಗಿ ಯುಎಇಗೆ ಸ್ಥಳಾಂತರ ಮಾಡಲಾಗಿದೆ.

ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿ ಆಗಸ್ಟ್ 27 ರಿಂದ ಶುರುವಾಗಲಿದೆ. ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಈ ಬಾರಿಯ ಟೂರ್ನಿ ರಾಜಕೀಯ ಮತ್ತು ಆರ್ಥಿಕ ಕಾರಣಗಳಿಂದಾಗಿ ಯುಎಇಗೆ ಸ್ಥಳಾಂತರ ಮಾಡಲಾಗಿದೆ.

1 / 8
ಅದರಂತೆ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ 6 ತಂಡಗಳ ನಡುವೆ ಟಿ20 ಕದನ ನಡೆಯಲಿದೆ. ಈಗಾಗಲೇ ಈ ಟೂರ್ನಿಗೆ 5 ತಂಡಗಳು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ತಂಡ ಅರ್ಹತಾ ಸುತ್ತಿನಿಂದ ಆಯ್ಕೆಯಾಗಬೇಕಿದೆ. ಹಾಗಿದ್ರೆ ಏಷ್ಯಾಕಪ್​ನಲ್ಲಿ ನೇರವಾಗಿ ಅರ್ಹತೆ ಪಡೆದಿರುವ 5 ತಂಡಗಳಾವುವು ನೋಡೋಣ...

ಅದರಂತೆ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ 6 ತಂಡಗಳ ನಡುವೆ ಟಿ20 ಕದನ ನಡೆಯಲಿದೆ. ಈಗಾಗಲೇ ಈ ಟೂರ್ನಿಗೆ 5 ತಂಡಗಳು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ತಂಡ ಅರ್ಹತಾ ಸುತ್ತಿನಿಂದ ಆಯ್ಕೆಯಾಗಬೇಕಿದೆ. ಹಾಗಿದ್ರೆ ಏಷ್ಯಾಕಪ್​ನಲ್ಲಿ ನೇರವಾಗಿ ಅರ್ಹತೆ ಪಡೆದಿರುವ 5 ತಂಡಗಳಾವುವು ನೋಡೋಣ...

2 / 8
ಭಾರತ

ಭಾರತ

3 / 8
ಪಾಕಿಸ್ತಾನ್

ಪಾಕಿಸ್ತಾನ್

4 / 8
ಶ್ರೀಲಂಕಾ

ಶ್ರೀಲಂಕಾ

5 / 8
ಅಫ್ಘಾನಿಸ್ತಾನ್

ಅಫ್ಘಾನಿಸ್ತಾನ್

6 / 8
ಬಾಂಗ್ಲಾದೇಶ್

ಬಾಂಗ್ಲಾದೇಶ್

7 / 8
ಇನ್ನು ಆರನೇ ತಂಡದ ಸ್ಥಾನಕ್ಕಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಬೇಕಿದೆ. ಈ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

ಇನ್ನು ಆರನೇ ತಂಡದ ಸ್ಥಾನಕ್ಕಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಬೇಕಿದೆ. ಈ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

8 / 8
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?