AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್​ಗೆ ನೇರ ಅರ್ಹತೆ ಪಡೆದ 5 ತಂಡಗಳು ಹೀಗಿವೆ

Asia Cup 2022: ಅರ್ಹತಾ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

TV9 Web
| Edited By: |

Updated on: Jul 24, 2022 | 3:30 PM

Share
ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿ ಆಗಸ್ಟ್ 27 ರಿಂದ ಶುರುವಾಗಲಿದೆ. ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಈ ಬಾರಿಯ ಟೂರ್ನಿ ರಾಜಕೀಯ ಮತ್ತು ಆರ್ಥಿಕ ಕಾರಣಗಳಿಂದಾಗಿ ಯುಎಇಗೆ ಸ್ಥಳಾಂತರ ಮಾಡಲಾಗಿದೆ.

ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿ ಆಗಸ್ಟ್ 27 ರಿಂದ ಶುರುವಾಗಲಿದೆ. ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಈ ಬಾರಿಯ ಟೂರ್ನಿ ರಾಜಕೀಯ ಮತ್ತು ಆರ್ಥಿಕ ಕಾರಣಗಳಿಂದಾಗಿ ಯುಎಇಗೆ ಸ್ಥಳಾಂತರ ಮಾಡಲಾಗಿದೆ.

1 / 8
ಅದರಂತೆ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ 6 ತಂಡಗಳ ನಡುವೆ ಟಿ20 ಕದನ ನಡೆಯಲಿದೆ. ಈಗಾಗಲೇ ಈ ಟೂರ್ನಿಗೆ 5 ತಂಡಗಳು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ತಂಡ ಅರ್ಹತಾ ಸುತ್ತಿನಿಂದ ಆಯ್ಕೆಯಾಗಬೇಕಿದೆ. ಹಾಗಿದ್ರೆ ಏಷ್ಯಾಕಪ್​ನಲ್ಲಿ ನೇರವಾಗಿ ಅರ್ಹತೆ ಪಡೆದಿರುವ 5 ತಂಡಗಳಾವುವು ನೋಡೋಣ...

ಅದರಂತೆ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ 6 ತಂಡಗಳ ನಡುವೆ ಟಿ20 ಕದನ ನಡೆಯಲಿದೆ. ಈಗಾಗಲೇ ಈ ಟೂರ್ನಿಗೆ 5 ತಂಡಗಳು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ತಂಡ ಅರ್ಹತಾ ಸುತ್ತಿನಿಂದ ಆಯ್ಕೆಯಾಗಬೇಕಿದೆ. ಹಾಗಿದ್ರೆ ಏಷ್ಯಾಕಪ್​ನಲ್ಲಿ ನೇರವಾಗಿ ಅರ್ಹತೆ ಪಡೆದಿರುವ 5 ತಂಡಗಳಾವುವು ನೋಡೋಣ...

2 / 8
ಭಾರತ

ಭಾರತ

3 / 8
ಪಾಕಿಸ್ತಾನ್

ಪಾಕಿಸ್ತಾನ್

4 / 8
ಶ್ರೀಲಂಕಾ

ಶ್ರೀಲಂಕಾ

5 / 8
ಅಫ್ಘಾನಿಸ್ತಾನ್

ಅಫ್ಘಾನಿಸ್ತಾನ್

6 / 8
ಬಾಂಗ್ಲಾದೇಶ್

ಬಾಂಗ್ಲಾದೇಶ್

7 / 8
ಇನ್ನು ಆರನೇ ತಂಡದ ಸ್ಥಾನಕ್ಕಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಬೇಕಿದೆ. ಈ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

ಇನ್ನು ಆರನೇ ತಂಡದ ಸ್ಥಾನಕ್ಕಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಬೇಕಿದೆ. ಈ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

8 / 8
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?