AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್​ಗೆ ನೇರ ಅರ್ಹತೆ ಪಡೆದ 5 ತಂಡಗಳು ಹೀಗಿವೆ

Asia Cup 2022: ಅರ್ಹತಾ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

TV9 Web
| Edited By: |

Updated on: Jul 24, 2022 | 3:30 PM

Share
ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿ ಆಗಸ್ಟ್ 27 ರಿಂದ ಶುರುವಾಗಲಿದೆ. ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಈ ಬಾರಿಯ ಟೂರ್ನಿ ರಾಜಕೀಯ ಮತ್ತು ಆರ್ಥಿಕ ಕಾರಣಗಳಿಂದಾಗಿ ಯುಎಇಗೆ ಸ್ಥಳಾಂತರ ಮಾಡಲಾಗಿದೆ.

ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿ ಆಗಸ್ಟ್ 27 ರಿಂದ ಶುರುವಾಗಲಿದೆ. ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಈ ಬಾರಿಯ ಟೂರ್ನಿ ರಾಜಕೀಯ ಮತ್ತು ಆರ್ಥಿಕ ಕಾರಣಗಳಿಂದಾಗಿ ಯುಎಇಗೆ ಸ್ಥಳಾಂತರ ಮಾಡಲಾಗಿದೆ.

1 / 8
ಅದರಂತೆ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ 6 ತಂಡಗಳ ನಡುವೆ ಟಿ20 ಕದನ ನಡೆಯಲಿದೆ. ಈಗಾಗಲೇ ಈ ಟೂರ್ನಿಗೆ 5 ತಂಡಗಳು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ತಂಡ ಅರ್ಹತಾ ಸುತ್ತಿನಿಂದ ಆಯ್ಕೆಯಾಗಬೇಕಿದೆ. ಹಾಗಿದ್ರೆ ಏಷ್ಯಾಕಪ್​ನಲ್ಲಿ ನೇರವಾಗಿ ಅರ್ಹತೆ ಪಡೆದಿರುವ 5 ತಂಡಗಳಾವುವು ನೋಡೋಣ...

ಅದರಂತೆ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ 6 ತಂಡಗಳ ನಡುವೆ ಟಿ20 ಕದನ ನಡೆಯಲಿದೆ. ಈಗಾಗಲೇ ಈ ಟೂರ್ನಿಗೆ 5 ತಂಡಗಳು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ತಂಡ ಅರ್ಹತಾ ಸುತ್ತಿನಿಂದ ಆಯ್ಕೆಯಾಗಬೇಕಿದೆ. ಹಾಗಿದ್ರೆ ಏಷ್ಯಾಕಪ್​ನಲ್ಲಿ ನೇರವಾಗಿ ಅರ್ಹತೆ ಪಡೆದಿರುವ 5 ತಂಡಗಳಾವುವು ನೋಡೋಣ...

2 / 8
ಭಾರತ

ಭಾರತ

3 / 8
ಪಾಕಿಸ್ತಾನ್

ಪಾಕಿಸ್ತಾನ್

4 / 8
ಶ್ರೀಲಂಕಾ

ಶ್ರೀಲಂಕಾ

5 / 8
ಅಫ್ಘಾನಿಸ್ತಾನ್

ಅಫ್ಘಾನಿಸ್ತಾನ್

6 / 8
ಬಾಂಗ್ಲಾದೇಶ್

ಬಾಂಗ್ಲಾದೇಶ್

7 / 8
ಇನ್ನು ಆರನೇ ತಂಡದ ಸ್ಥಾನಕ್ಕಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಬೇಕಿದೆ. ಈ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

ಇನ್ನು ಆರನೇ ತಂಡದ ಸ್ಥಾನಕ್ಕಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಬೇಕಿದೆ. ಈ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.

8 / 8
Follow Us
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ