AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಸ್ವದೇಶಿಯರು ಒಬ್ಬರೂ ಇಲ್ಲ; ಏಷ್ಯಾಕಪ್​ ಆಡುತ್ತಿರುವ ಹಾಂಕಾಂಗ್ ತಂಡದ ಬಗ್ಗೆ ನಿಮಗೆಷ್ಟು ಗೊತ್ತು?

Asia Cup 2022: ಏಷ್ಯಾಕಪ್‌ಗೆ ಆಯ್ಕೆಯಾಗಿರುವ ಹಾಂಕಾಂಗ್ ತಂಡದಲ್ಲಿ 12 ಆಟಗಾರರು ಪಾಕಿಸ್ತಾನಿ ಮೂಲದವರು. ಅದೇ ಸಮಯದಲ್ಲಿ 4 ಆಟಗಾರರು ಭಾರತೀಯ ಮೂಲದವರಾಗಿದ್ದರೆ, ಒಬ್ಬ ಆಟಗಾರ ಇಂಗ್ಲೆಂಡ್ ಮೂಲದವರು.

TV9 Web
| Edited By: |

Updated on: Aug 25, 2022 | 7:35 PM

Share
ಹಾಂಕಾಂಗ್ ಕ್ರಿಕೆಟ್ ತಂಡ ಏಷ್ಯಾಕಪ್‌ಗೆ ಅರ್ಹತೆ ಪಡೆದಿದೆ. ಅವರು ಭಾರತ ಮತ್ತು ಪಾಕಿಸ್ತಾನದೊಂದಿಗೆ ಟೂರ್ನಿಯ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ, ಏಷ್ಯಾಕಪ್‌ಗೆ ಅರ್ಹತೆ ಪಡೆದಿರುವ ಈ ತಂಡದಿಂದ ತಮ್ಮದೇ ದೇಶದ ಆಟಗಾರರು ನಾಪತ್ತೆಯಾಗಿದ್ದಾರೆ. ಅಂದರೆ ತಂಡವು ಹಾಂಗ್ ಕಾಂಗ್‌ನಿಂದ ಬಂದಿದೆಯಾದರೂ ಆ ದೇಶದ ಒಬ್ಬರು ಆಟಗಾರರಿಲ್ಲ. ಆದರೆ ಭಾರತ-ಪಾಕಿಸ್ತಾನದ ಆಟಗಾರರು ಈ ತಂಡದಿಂದ ಆಡಲಿದ್ದಾರೆ.

ಹಾಂಕಾಂಗ್ ಕ್ರಿಕೆಟ್ ತಂಡ ಏಷ್ಯಾಕಪ್‌ಗೆ ಅರ್ಹತೆ ಪಡೆದಿದೆ. ಅವರು ಭಾರತ ಮತ್ತು ಪಾಕಿಸ್ತಾನದೊಂದಿಗೆ ಟೂರ್ನಿಯ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ, ಏಷ್ಯಾಕಪ್‌ಗೆ ಅರ್ಹತೆ ಪಡೆದಿರುವ ಈ ತಂಡದಿಂದ ತಮ್ಮದೇ ದೇಶದ ಆಟಗಾರರು ನಾಪತ್ತೆಯಾಗಿದ್ದಾರೆ. ಅಂದರೆ ತಂಡವು ಹಾಂಗ್ ಕಾಂಗ್‌ನಿಂದ ಬಂದಿದೆಯಾದರೂ ಆ ದೇಶದ ಒಬ್ಬರು ಆಟಗಾರರಿಲ್ಲ. ಆದರೆ ಭಾರತ-ಪಾಕಿಸ್ತಾನದ ಆಟಗಾರರು ಈ ತಂಡದಿಂದ ಆಡಲಿದ್ದಾರೆ.

1 / 4
ವಾಸ್ತವವಾಗಿ, ಹಾಂಕಾಂಗ್ ಏಷ್ಯಾ ಕಪ್‌ಗೆ ಆಯ್ಕೆ ಮಾಡಿರುವ 17 ಸದಸ್ಯರ ತಂಡದಲ್ಲಿ, ಒಬ್ಬ ಆಟಗಾರನೂ ಹಾಂಕಾಂಗ್‌ನವರಲ್ಲ. ಈ ತಂಡದಲ್ಲಿ ಭಾರತ, ಪಾಕಿಸ್ತಾನ, ಬ್ರಿಟಿಷ್ ಮೂಲದ ಕ್ರಿಕೆಟಿಗರಿದ್ದಾರೆ.

ವಾಸ್ತವವಾಗಿ, ಹಾಂಕಾಂಗ್ ಏಷ್ಯಾ ಕಪ್‌ಗೆ ಆಯ್ಕೆ ಮಾಡಿರುವ 17 ಸದಸ್ಯರ ತಂಡದಲ್ಲಿ, ಒಬ್ಬ ಆಟಗಾರನೂ ಹಾಂಕಾಂಗ್‌ನವರಲ್ಲ. ಈ ತಂಡದಲ್ಲಿ ಭಾರತ, ಪಾಕಿಸ್ತಾನ, ಬ್ರಿಟಿಷ್ ಮೂಲದ ಕ್ರಿಕೆಟಿಗರಿದ್ದಾರೆ.

2 / 4
ಏಷ್ಯಾಕಪ್‌ಗೆ ಆಯ್ಕೆಯಾಗಿರುವ ಹಾಂಕಾಂಗ್ ತಂಡದಲ್ಲಿ 12 ಆಟಗಾರರು ಪಾಕಿಸ್ತಾನಿ ಮೂಲದವರು. ಅದೇ ಸಮಯದಲ್ಲಿ 4 ಆಟಗಾರರು ಭಾರತೀಯ ಮೂಲದವರಾಗಿದ್ದರೆ, ಒಬ್ಬ ಆಟಗಾರ ಇಂಗ್ಲೆಂಡ್ ಮೂಲದವರು.

ಏಷ್ಯಾಕಪ್‌ಗೆ ಆಯ್ಕೆಯಾಗಿರುವ ಹಾಂಕಾಂಗ್ ತಂಡದಲ್ಲಿ 12 ಆಟಗಾರರು ಪಾಕಿಸ್ತಾನಿ ಮೂಲದವರು. ಅದೇ ಸಮಯದಲ್ಲಿ 4 ಆಟಗಾರರು ಭಾರತೀಯ ಮೂಲದವರಾಗಿದ್ದರೆ, ಒಬ್ಬ ಆಟಗಾರ ಇಂಗ್ಲೆಂಡ್ ಮೂಲದವರು.

3 / 4
ಕ್ವಾಲಿಫೈಯರ್‌ನಲ್ಲಿ ಅಜೇಯರಾಗಿ ಉಳಿದಿರುವ ಹಾಂಗ್ ಕಾಂಗ್ ತಂಡ ಏಷ್ಯಾಕಪ್ ಟಿಕೆಟ್ ಗೆದ್ದಿದೆ. ಅರ್ಹತಾ ಸುತ್ತಿನಲ್ಲಿ ಅವರು ಕುವೈತ್, ಒಮಾನ್ ಮತ್ತು ಯುಎಇ ತಂಡವನ್ನು ಸೋಲಿಸಿದ್ದರು.

ಕ್ವಾಲಿಫೈಯರ್‌ನಲ್ಲಿ ಅಜೇಯರಾಗಿ ಉಳಿದಿರುವ ಹಾಂಗ್ ಕಾಂಗ್ ತಂಡ ಏಷ್ಯಾಕಪ್ ಟಿಕೆಟ್ ಗೆದ್ದಿದೆ. ಅರ್ಹತಾ ಸುತ್ತಿನಲ್ಲಿ ಅವರು ಕುವೈತ್, ಒಮಾನ್ ಮತ್ತು ಯುಎಇ ತಂಡವನ್ನು ಸೋಲಿಸಿದ್ದರು.

4 / 4
Follow Us
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ
ಸಂಪುಟದಲ್ಲಿ ಸ್ತ್ರೀಯರಿಗೆ ಅವಕಾಶ ಕೊಡದ ಬಗ್ಗೆ ಜೆಡಿಎಸ್ ಆಕ್ರೋಶ
ಸಂಪುಟದಲ್ಲಿ ಸ್ತ್ರೀಯರಿಗೆ ಅವಕಾಶ ಕೊಡದ ಬಗ್ಗೆ ಜೆಡಿಎಸ್ ಆಕ್ರೋಶ