Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಹೈಬ್ರಿಡ್ ಟೂರ್ನಿ: 2 ದೇಶಗಳಲ್ಲಿ ನಡೆಯಲಿದೆ ಏಷ್ಯಾಕಪ್

Asia Cup 2023: ಏಷ್ಯಾಕಪ್​ ನಡೆಸಲು ಸೆಪ್ಟೆಂಬರ್ 1 ರಿಂದ 17 ರವರೆಗೆ ದಿನಾಂಕವನ್ನು ಮೀಸಲಿಡಲಾಗಿದ್ದು, ಶೀಘ್ರದಲ್ಲೇ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Jun 11, 2023 | 2:47 PM

Asia Cup 2023:  ಈ ಬಾರಿಯ ಏಷ್ಯಾಕಪ್​ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಅನುಮೋದಿಸಿದೆ. ಅಂದರೆ ಏಷ್ಯಾಕಪ್ 2023 ನಿಗದಿಯಂತೆ ಪಾಕಿಸ್ತಾನದಲ್ಲೇ ನಡೆಯಲಿದ್ದು, ಇದಾಗ್ಯೂ ಭಾರತದ ಮ್ಯಾಚ್​ಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗುತ್ತದೆ.

Asia Cup 2023: ಈ ಬಾರಿಯ ಏಷ್ಯಾಕಪ್​ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಅನುಮೋದಿಸಿದೆ. ಅಂದರೆ ಏಷ್ಯಾಕಪ್ 2023 ನಿಗದಿಯಂತೆ ಪಾಕಿಸ್ತಾನದಲ್ಲೇ ನಡೆಯಲಿದ್ದು, ಇದಾಗ್ಯೂ ಭಾರತದ ಮ್ಯಾಚ್​ಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗುತ್ತದೆ.

1 / 12
ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯಗಳಿಗೆ ಉಳಿದ ತಂಡಗಳು ಶ್ರೀಲಂಕಾಗೆ ಆಗಮಿಸಲಿದೆ. ಹಾಗೆಯೇ ಭಾರತ ತಂಡ ಫೈನಲ್​ ಪ್ರವೇಶಿಸಿದರೆ, ಅಂತಿಮ ಹಣಾಹಣಿ ಕೂಡ ಲಂಕಾದಲ್ಲೇ ನಡೆಯಲಿದೆ. ಇನ್ನುಳಿದ ಪಂದ್ಯಗಳು ಪಾಕಿಸ್ತಾನದಲ್ಲೇ ಜರುಗಲಿದೆ.

ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯಗಳಿಗೆ ಉಳಿದ ತಂಡಗಳು ಶ್ರೀಲಂಕಾಗೆ ಆಗಮಿಸಲಿದೆ. ಹಾಗೆಯೇ ಭಾರತ ತಂಡ ಫೈನಲ್​ ಪ್ರವೇಶಿಸಿದರೆ, ಅಂತಿಮ ಹಣಾಹಣಿ ಕೂಡ ಲಂಕಾದಲ್ಲೇ ನಡೆಯಲಿದೆ. ಇನ್ನುಳಿದ ಪಂದ್ಯಗಳು ಪಾಕಿಸ್ತಾನದಲ್ಲೇ ಜರುಗಲಿದೆ.

2 / 12
ಈ ಬಾರಿಯ ಏಷ್ಯಾಕಪ್ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ ಹೊಂದಿದ್ದು, ಇದಾಗ್ಯೂ ಪಾಕ್​ನಲ್ಲಿ ಟೂರ್ನಿ ಆಡುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ಹೀಗಾಗಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಲು ಪಿಸಿಬಿ ಮುಂದಾಗಿದೆ.

ಈ ಬಾರಿಯ ಏಷ್ಯಾಕಪ್ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ ಹೊಂದಿದ್ದು, ಇದಾಗ್ಯೂ ಪಾಕ್​ನಲ್ಲಿ ಟೂರ್ನಿ ಆಡುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ಹೀಗಾಗಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಲು ಪಿಸಿಬಿ ಮುಂದಾಗಿದೆ.

3 / 12
ಅದರಂತೆ ಇದೀಗ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ಏಷ್ಯಾಕಪ್ 2023 ನಡೆಯುವುದು ಖಚಿತವಾಗಿದೆ. ಇನ್ನು ಟೂರ್ನಿ ಆಯೋಜನೆಗೆ ಸೆಪ್ಟೆಂಬರ್ 1 ರಿಂದ 17 ರವರೆಗೆ ದಿನಾಂಕವನ್ನು ಮೀಸಲಿಡಲಾಗಿದ್ದು, ಶೀಘ್ರದಲ್ಲೇ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.

ಅದರಂತೆ ಇದೀಗ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ಏಷ್ಯಾಕಪ್ 2023 ನಡೆಯುವುದು ಖಚಿತವಾಗಿದೆ. ಇನ್ನು ಟೂರ್ನಿ ಆಯೋಜನೆಗೆ ಸೆಪ್ಟೆಂಬರ್ 1 ರಿಂದ 17 ರವರೆಗೆ ದಿನಾಂಕವನ್ನು ಮೀಸಲಿಡಲಾಗಿದ್ದು, ಶೀಘ್ರದಲ್ಲೇ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.

4 / 12
ಇನ್ನು ಈ ಬಾರಿ ಕೂಡ ಭಾರತ-ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್​ನಲ್ಲಿದೆ. ಹೀಗಾಗಿ ಶ್ರೀಲಂಕಾದಲ್ಲಿ ಸಾಂಪ್ರದಾಯಿಕ ಎದುರಾಳಿಗಳ ಮುಖಾಮುಖಿಯನ್ನು ಎದುರು ನೋಡಬಹುದು.

ಇನ್ನು ಈ ಬಾರಿ ಕೂಡ ಭಾರತ-ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್​ನಲ್ಲಿದೆ. ಹೀಗಾಗಿ ಶ್ರೀಲಂಕಾದಲ್ಲಿ ಸಾಂಪ್ರದಾಯಿಕ ಎದುರಾಳಿಗಳ ಮುಖಾಮುಖಿಯನ್ನು ಎದುರು ನೋಡಬಹುದು.

5 / 12
ಹಾಗೆಯೇ ಇದೇ ಗ್ರೂಪ್​ಗೆ ನೇಪಾಳ ತಂಡ ಕೂಡ ಎಂಟ್ರಿ ಕೊಟ್ಟಿದೆ. ಅಂದರೆ ಇದೇ ಮೊದಲ ಬಾರಿಗೆ ನೇಪಾಳ ತಂಡಕ್ಕೆ ಏಷ್ಯಾದ ಬಲಿಷ್ಠ ಎರಡು ದೇಶಗಳ ವಿರುದ್ಧ ಆಡುವ ಅವಕಾಶ ದೊರೆಯುತ್ತಿದೆ. ಅದರಂತೆ ಈ ಬಾರಿ ಏಷ್ಯಾಕಪ್ ಆಡಲಿರುವ 6 ತಂಡಗಳು ಈ ಕೆಳಗಿನಂತಿವೆ.

ಹಾಗೆಯೇ ಇದೇ ಗ್ರೂಪ್​ಗೆ ನೇಪಾಳ ತಂಡ ಕೂಡ ಎಂಟ್ರಿ ಕೊಟ್ಟಿದೆ. ಅಂದರೆ ಇದೇ ಮೊದಲ ಬಾರಿಗೆ ನೇಪಾಳ ತಂಡಕ್ಕೆ ಏಷ್ಯಾದ ಬಲಿಷ್ಠ ಎರಡು ದೇಶಗಳ ವಿರುದ್ಧ ಆಡುವ ಅವಕಾಶ ದೊರೆಯುತ್ತಿದೆ. ಅದರಂತೆ ಈ ಬಾರಿ ಏಷ್ಯಾಕಪ್ ಆಡಲಿರುವ 6 ತಂಡಗಳು ಈ ಕೆಳಗಿನಂತಿವೆ.

6 / 12
ಪಾಕಿಸ್ತಾನ್ (ಗ್ರೂಪ್-A)

ಪಾಕಿಸ್ತಾನ್ (ಗ್ರೂಪ್-A)

7 / 12
ಭಾರತ (ಗ್ರೂಪ್-A)

ಭಾರತ (ಗ್ರೂಪ್-A)

8 / 12
ನೇಪಾಳ (ಗ್ರೂಪ್-A)

ನೇಪಾಳ (ಗ್ರೂಪ್-A)

9 / 12
ಶ್ರೀಲಂಕಾ (ಗ್ರೂಪ್-B)

ಶ್ರೀಲಂಕಾ (ಗ್ರೂಪ್-B)

10 / 12
ಬಾಂಗ್ಲಾದೇಶ್ (ಗ್ರೂಪ್-B)

ಬಾಂಗ್ಲಾದೇಶ್ (ಗ್ರೂಪ್-B)

11 / 12
ಅಫ್ಘಾನಿಸ್ತಾನ್ (ಗ್ರೂಪ್-B)

ಅಫ್ಘಾನಿಸ್ತಾನ್ (ಗ್ರೂಪ್-B)

12 / 12

Published On - 2:34 pm, Sun, 11 June 23

Follow us
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು