AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಹೈಬ್ರಿಡ್ ಟೂರ್ನಿ: 2 ದೇಶಗಳಲ್ಲಿ ನಡೆಯಲಿದೆ ಏಷ್ಯಾಕಪ್

Asia Cup 2023: ಏಷ್ಯಾಕಪ್​ ನಡೆಸಲು ಸೆಪ್ಟೆಂಬರ್ 1 ರಿಂದ 17 ರವರೆಗೆ ದಿನಾಂಕವನ್ನು ಮೀಸಲಿಡಲಾಗಿದ್ದು, ಶೀಘ್ರದಲ್ಲೇ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.

TV9 Web
| Edited By: |

Updated on:Jun 11, 2023 | 2:47 PM

Share
Asia Cup 2023:  ಈ ಬಾರಿಯ ಏಷ್ಯಾಕಪ್​ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಅನುಮೋದಿಸಿದೆ. ಅಂದರೆ ಏಷ್ಯಾಕಪ್ 2023 ನಿಗದಿಯಂತೆ ಪಾಕಿಸ್ತಾನದಲ್ಲೇ ನಡೆಯಲಿದ್ದು, ಇದಾಗ್ಯೂ ಭಾರತದ ಮ್ಯಾಚ್​ಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗುತ್ತದೆ.

Asia Cup 2023: ಈ ಬಾರಿಯ ಏಷ್ಯಾಕಪ್​ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಅನುಮೋದಿಸಿದೆ. ಅಂದರೆ ಏಷ್ಯಾಕಪ್ 2023 ನಿಗದಿಯಂತೆ ಪಾಕಿಸ್ತಾನದಲ್ಲೇ ನಡೆಯಲಿದ್ದು, ಇದಾಗ್ಯೂ ಭಾರತದ ಮ್ಯಾಚ್​ಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗುತ್ತದೆ.

1 / 12
ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯಗಳಿಗೆ ಉಳಿದ ತಂಡಗಳು ಶ್ರೀಲಂಕಾಗೆ ಆಗಮಿಸಲಿದೆ. ಹಾಗೆಯೇ ಭಾರತ ತಂಡ ಫೈನಲ್​ ಪ್ರವೇಶಿಸಿದರೆ, ಅಂತಿಮ ಹಣಾಹಣಿ ಕೂಡ ಲಂಕಾದಲ್ಲೇ ನಡೆಯಲಿದೆ. ಇನ್ನುಳಿದ ಪಂದ್ಯಗಳು ಪಾಕಿಸ್ತಾನದಲ್ಲೇ ಜರುಗಲಿದೆ.

ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯಗಳಿಗೆ ಉಳಿದ ತಂಡಗಳು ಶ್ರೀಲಂಕಾಗೆ ಆಗಮಿಸಲಿದೆ. ಹಾಗೆಯೇ ಭಾರತ ತಂಡ ಫೈನಲ್​ ಪ್ರವೇಶಿಸಿದರೆ, ಅಂತಿಮ ಹಣಾಹಣಿ ಕೂಡ ಲಂಕಾದಲ್ಲೇ ನಡೆಯಲಿದೆ. ಇನ್ನುಳಿದ ಪಂದ್ಯಗಳು ಪಾಕಿಸ್ತಾನದಲ್ಲೇ ಜರುಗಲಿದೆ.

2 / 12
ಈ ಬಾರಿಯ ಏಷ್ಯಾಕಪ್ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ ಹೊಂದಿದ್ದು, ಇದಾಗ್ಯೂ ಪಾಕ್​ನಲ್ಲಿ ಟೂರ್ನಿ ಆಡುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ಹೀಗಾಗಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಲು ಪಿಸಿಬಿ ಮುಂದಾಗಿದೆ.

ಈ ಬಾರಿಯ ಏಷ್ಯಾಕಪ್ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ ಹೊಂದಿದ್ದು, ಇದಾಗ್ಯೂ ಪಾಕ್​ನಲ್ಲಿ ಟೂರ್ನಿ ಆಡುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ಹೀಗಾಗಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಲು ಪಿಸಿಬಿ ಮುಂದಾಗಿದೆ.

3 / 12
ಅದರಂತೆ ಇದೀಗ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ಏಷ್ಯಾಕಪ್ 2023 ನಡೆಯುವುದು ಖಚಿತವಾಗಿದೆ. ಇನ್ನು ಟೂರ್ನಿ ಆಯೋಜನೆಗೆ ಸೆಪ್ಟೆಂಬರ್ 1 ರಿಂದ 17 ರವರೆಗೆ ದಿನಾಂಕವನ್ನು ಮೀಸಲಿಡಲಾಗಿದ್ದು, ಶೀಘ್ರದಲ್ಲೇ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.

ಅದರಂತೆ ಇದೀಗ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ಏಷ್ಯಾಕಪ್ 2023 ನಡೆಯುವುದು ಖಚಿತವಾಗಿದೆ. ಇನ್ನು ಟೂರ್ನಿ ಆಯೋಜನೆಗೆ ಸೆಪ್ಟೆಂಬರ್ 1 ರಿಂದ 17 ರವರೆಗೆ ದಿನಾಂಕವನ್ನು ಮೀಸಲಿಡಲಾಗಿದ್ದು, ಶೀಘ್ರದಲ್ಲೇ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.

4 / 12
ಇನ್ನು ಈ ಬಾರಿ ಕೂಡ ಭಾರತ-ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್​ನಲ್ಲಿದೆ. ಹೀಗಾಗಿ ಶ್ರೀಲಂಕಾದಲ್ಲಿ ಸಾಂಪ್ರದಾಯಿಕ ಎದುರಾಳಿಗಳ ಮುಖಾಮುಖಿಯನ್ನು ಎದುರು ನೋಡಬಹುದು.

ಇನ್ನು ಈ ಬಾರಿ ಕೂಡ ಭಾರತ-ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್​ನಲ್ಲಿದೆ. ಹೀಗಾಗಿ ಶ್ರೀಲಂಕಾದಲ್ಲಿ ಸಾಂಪ್ರದಾಯಿಕ ಎದುರಾಳಿಗಳ ಮುಖಾಮುಖಿಯನ್ನು ಎದುರು ನೋಡಬಹುದು.

5 / 12
ಹಾಗೆಯೇ ಇದೇ ಗ್ರೂಪ್​ಗೆ ನೇಪಾಳ ತಂಡ ಕೂಡ ಎಂಟ್ರಿ ಕೊಟ್ಟಿದೆ. ಅಂದರೆ ಇದೇ ಮೊದಲ ಬಾರಿಗೆ ನೇಪಾಳ ತಂಡಕ್ಕೆ ಏಷ್ಯಾದ ಬಲಿಷ್ಠ ಎರಡು ದೇಶಗಳ ವಿರುದ್ಧ ಆಡುವ ಅವಕಾಶ ದೊರೆಯುತ್ತಿದೆ. ಅದರಂತೆ ಈ ಬಾರಿ ಏಷ್ಯಾಕಪ್ ಆಡಲಿರುವ 6 ತಂಡಗಳು ಈ ಕೆಳಗಿನಂತಿವೆ.

ಹಾಗೆಯೇ ಇದೇ ಗ್ರೂಪ್​ಗೆ ನೇಪಾಳ ತಂಡ ಕೂಡ ಎಂಟ್ರಿ ಕೊಟ್ಟಿದೆ. ಅಂದರೆ ಇದೇ ಮೊದಲ ಬಾರಿಗೆ ನೇಪಾಳ ತಂಡಕ್ಕೆ ಏಷ್ಯಾದ ಬಲಿಷ್ಠ ಎರಡು ದೇಶಗಳ ವಿರುದ್ಧ ಆಡುವ ಅವಕಾಶ ದೊರೆಯುತ್ತಿದೆ. ಅದರಂತೆ ಈ ಬಾರಿ ಏಷ್ಯಾಕಪ್ ಆಡಲಿರುವ 6 ತಂಡಗಳು ಈ ಕೆಳಗಿನಂತಿವೆ.

6 / 12
ಪಾಕಿಸ್ತಾನ್ (ಗ್ರೂಪ್-A)

ಪಾಕಿಸ್ತಾನ್ (ಗ್ರೂಪ್-A)

7 / 12
ಭಾರತ (ಗ್ರೂಪ್-A)

ಭಾರತ (ಗ್ರೂಪ್-A)

8 / 12
ನೇಪಾಳ (ಗ್ರೂಪ್-A)

ನೇಪಾಳ (ಗ್ರೂಪ್-A)

9 / 12
ಶ್ರೀಲಂಕಾ (ಗ್ರೂಪ್-B)

ಶ್ರೀಲಂಕಾ (ಗ್ರೂಪ್-B)

10 / 12
ಬಾಂಗ್ಲಾದೇಶ್ (ಗ್ರೂಪ್-B)

ಬಾಂಗ್ಲಾದೇಶ್ (ಗ್ರೂಪ್-B)

11 / 12
ಅಫ್ಘಾನಿಸ್ತಾನ್ (ಗ್ರೂಪ್-B)

ಅಫ್ಘಾನಿಸ್ತಾನ್ (ಗ್ರೂಪ್-B)

12 / 12

Published On - 2:34 pm, Sun, 11 June 23

Follow Us
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ