Asia Cup 2023 Final: ಫೈನಲ್ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರು ನಿರ್ಮಿಸಬಹುದಾದ ದಾಖಲೆಗಳಿವು

Asia Cup 2023 Final: ಕೊಲಂಬೊ ಭಾನುವಾರ ನಡೆಯಲಿರುವ ಏಷ್ಯಾಕಪ್ 2023ರ ಫೈನಲ್‌ಗೆ ಸಜ್ಜಾಗಿದೆ . ಟೂರ್ನಿಯ ಅತ್ಯಂತ ಯಶಸ್ವಿ ತಂಡವಾದ ಭಾರತ ಮತ್ತು ಕಳೆದ ಬಾರಿಯ ಚಾಂಪಿಯನ್ ಶ್ರೀಲಂಕಾ ಇಂದು ಪ್ರೇಮದಾಸ ಕ್ರೀಡಾಂಗಣದಲ್ಲಿ ಏಷ್ಯಾಕಪ್‌ನ ಅಂತಿಮ ಕದನದಲ್ಲಿ ಮುಖಾಮುಖಿಯಾಗಲಿವೆ. ಇದೇ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರು ಹಲವು ದಾಖಲೆಗಳನ್ನು ಬರೆಯುವ ಹೊಸ್ತಿಲಿನಲ್ಲಿದ್ದಾರೆ.

|

Updated on: Sep 17, 2023 | 12:21 PM

ಕೊಲಂಬೊ ಭಾನುವಾರ ನಡೆಯಲಿರುವ ಏಷ್ಯಾಕಪ್ 2023ರ ಫೈನಲ್‌ಗೆ ಸಜ್ಜಾಗಿದೆ . ಟೂರ್ನಿಯ ಅತ್ಯಂತ ಯಶಸ್ವಿ ತಂಡವಾದ ಭಾರತ ಮತ್ತು ಕಳೆದ ಬಾರಿಯ ಚಾಂಪಿಯನ್ ಶ್ರೀಲಂಕಾ ಇಂದು ಪ್ರೇಮದಾಸ ಕ್ರೀಡಾಂಗಣದಲ್ಲಿ ಏಷ್ಯಾಕಪ್‌ನ ಅಂತಿಮ ಕದನದಲ್ಲಿ ಮುಖಾಮುಖಿಯಾಗಲಿವೆ. ಇದೇ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರು ಹಲವು ದಾಖಲೆಗಳನ್ನು ಬರೆಯುವ ಹೊಸ್ತಿಲಿನಲ್ಲಿದ್ದಾರೆ.

ಕೊಲಂಬೊ ಭಾನುವಾರ ನಡೆಯಲಿರುವ ಏಷ್ಯಾಕಪ್ 2023ರ ಫೈನಲ್‌ಗೆ ಸಜ್ಜಾಗಿದೆ . ಟೂರ್ನಿಯ ಅತ್ಯಂತ ಯಶಸ್ವಿ ತಂಡವಾದ ಭಾರತ ಮತ್ತು ಕಳೆದ ಬಾರಿಯ ಚಾಂಪಿಯನ್ ಶ್ರೀಲಂಕಾ ಇಂದು ಪ್ರೇಮದಾಸ ಕ್ರೀಡಾಂಗಣದಲ್ಲಿ ಏಷ್ಯಾಕಪ್‌ನ ಅಂತಿಮ ಕದನದಲ್ಲಿ ಮುಖಾಮುಖಿಯಾಗಲಿವೆ. ಇದೇ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರು ಹಲವು ದಾಖಲೆಗಳನ್ನು ಬರೆಯುವ ಹೊಸ್ತಿಲಿನಲ್ಲಿದ್ದಾರೆ.

1 / 8
ಕೆಎಲ್ ರಾಹುಲ್: ಕನ್ನಡಿಗ ರಾಹುಲ್​ಗೆ ಏಕದಿನ ಮಾದರಿಯಲ್ಲಿ ತಮ್ಮ ಸಿಕ್ಸರ್‌ಗಳ ಅರ್ಧಶತಕವನ್ನು ಪೂರ್ಣಗೊಳಿಸಲು ಇನ್ನೂ 2 ಸಿಕ್ಸರ್‌ಗಳ ಅಗತ್ಯವಿದೆ.

ಕೆಎಲ್ ರಾಹುಲ್: ಕನ್ನಡಿಗ ರಾಹುಲ್​ಗೆ ಏಕದಿನ ಮಾದರಿಯಲ್ಲಿ ತಮ್ಮ ಸಿಕ್ಸರ್‌ಗಳ ಅರ್ಧಶತಕವನ್ನು ಪೂರ್ಣಗೊಳಿಸಲು ಇನ್ನೂ 2 ಸಿಕ್ಸರ್‌ಗಳ ಅಗತ್ಯವಿದೆ.

2 / 8
ರೋಹಿತ್ ಶರ್ಮಾ: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 550 ಸಿಕ್ಸರ್‌ಗಳ ದಾಖಲೆಯನ್ನು ಪೂರ್ಣಗೊಳಿಸಲು 5 ಸಿಕ್ಸರ್‌ಗಳ ಅಗತ್ಯವಿದೆ. ಹಾಗೆಯೇ ಏಷ್ಯಾಕಪ್‌ನಲ್ಲಿ ಏಕದಿನ ಮಾದರಿಯಲ್ಲಿ 1000 ರನ್‌ಗಳ ಮೈಲಿಗಲ್ಲು ಮುಟ್ಟಲು ರೋಹಿತ್‌ಗೆ ಇನ್ನೂ 61 ರನ್‌ಗಳ ಅಗತ್ಯವಿದೆ.

ರೋಹಿತ್ ಶರ್ಮಾ: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 550 ಸಿಕ್ಸರ್‌ಗಳ ದಾಖಲೆಯನ್ನು ಪೂರ್ಣಗೊಳಿಸಲು 5 ಸಿಕ್ಸರ್‌ಗಳ ಅಗತ್ಯವಿದೆ. ಹಾಗೆಯೇ ಏಷ್ಯಾಕಪ್‌ನಲ್ಲಿ ಏಕದಿನ ಮಾದರಿಯಲ್ಲಿ 1000 ರನ್‌ಗಳ ಮೈಲಿಗಲ್ಲು ಮುಟ್ಟಲು ರೋಹಿತ್‌ಗೆ ಇನ್ನೂ 61 ರನ್‌ಗಳ ಅಗತ್ಯವಿದೆ.

3 / 8
ಮೊಹಮ್ಮದ್ ಸಿರಾಜ್: ಏಕದಿನದಲ್ಲಿ ವಿಕೆಟ್​ಗಳ ಅರ್ಧಶತಕ ಪೂರೈಸಲು ಮೊಹಮ್ಮದ್ ಸಿರಾಜ್​ಗೆ 3 ವಿಕೆಟ್‌ಗಳ ಅಗತ್ಯವಿದೆ.

ಮೊಹಮ್ಮದ್ ಸಿರಾಜ್: ಏಕದಿನದಲ್ಲಿ ವಿಕೆಟ್​ಗಳ ಅರ್ಧಶತಕ ಪೂರೈಸಲು ಮೊಹಮ್ಮದ್ ಸಿರಾಜ್​ಗೆ 3 ವಿಕೆಟ್‌ಗಳ ಅಗತ್ಯವಿದೆ.

4 / 8
ಹಾರ್ದಿಕ್ ಪಾಂಡ್ಯ: ಭಾರತದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 300 ಬೌಂಡರಿಗಳ ದಾಖಲೆಯನ್ನು ಪೂರ್ಣಗೊಳಿಸಲು 4 ಬೌಂಡರಿಗಳ ದೂರದಲ್ಲಿದ್ದಾರೆ.

ಹಾರ್ದಿಕ್ ಪಾಂಡ್ಯ: ಭಾರತದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 300 ಬೌಂಡರಿಗಳ ದಾಖಲೆಯನ್ನು ಪೂರ್ಣಗೊಳಿಸಲು 4 ಬೌಂಡರಿಗಳ ದೂರದಲ್ಲಿದ್ದಾರೆ.

5 / 8
ದಾಸುನ್ ಶನಕ: ಶ್ರೀಲಂಕಾ ನಾಯಕ ದಸುನ್ ಶನಕ ಏಕದಿನ ಮಾದರಿಯಲ್ಲಿ ಬೌಂಡರಿಗಳ ಶತಕವನ್ನು ಪೂರ್ಣಗೊಳಿಸಲು ಇನ್ನೂ 3 ಬೌಂಡರಿಗಳ ಅಗತ್ಯವಿದೆ.

ದಾಸುನ್ ಶನಕ: ಶ್ರೀಲಂಕಾ ನಾಯಕ ದಸುನ್ ಶನಕ ಏಕದಿನ ಮಾದರಿಯಲ್ಲಿ ಬೌಂಡರಿಗಳ ಶತಕವನ್ನು ಪೂರ್ಣಗೊಳಿಸಲು ಇನ್ನೂ 3 ಬೌಂಡರಿಗಳ ಅಗತ್ಯವಿದೆ.

6 / 8
ಕುಸಾಲ್ ಮೆಂಡಿಸ್: ಕುಸಾಲ್ ಮೆಂಡಿಸ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 150 ಸಿಕ್ಸರ್‌ಗಳ ದಾಖಲೆಯನ್ನು ಪೂರ್ಣಗೊಳಿಸಲು 3 ಸಿಕ್ಸರ್‌ಗಳ ಅಗತ್ಯವಿದೆ. ಹಾಗೆಯೇ ಏಕದಿನದಲ್ಲಿ ಸಿಕ್ಸರ್‌ಗಳ ಅರ್ಧಶತಕವನ್ನು ಪೂರೈಸಲು ಕುಸಾಲ್‌ಗೆ ಇನ್ನೂ 4 ಸಿಕ್ಸರ್‌ಗಳ ಅಗತ್ಯವಿದೆ. ಇದಲ್ಲದೇ, ಕುಸಾಲ್‌ಗೆ ಏಕದಿನ ಮಾದರಿಯ ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಕೆಟ್‌ಕೀಪರ್ ಆಗಲು 93 ರನ್‌ಗಳ ಅಗತ್ಯವಿದೆ.

ಕುಸಾಲ್ ಮೆಂಡಿಸ್: ಕುಸಾಲ್ ಮೆಂಡಿಸ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 150 ಸಿಕ್ಸರ್‌ಗಳ ದಾಖಲೆಯನ್ನು ಪೂರ್ಣಗೊಳಿಸಲು 3 ಸಿಕ್ಸರ್‌ಗಳ ಅಗತ್ಯವಿದೆ. ಹಾಗೆಯೇ ಏಕದಿನದಲ್ಲಿ ಸಿಕ್ಸರ್‌ಗಳ ಅರ್ಧಶತಕವನ್ನು ಪೂರೈಸಲು ಕುಸಾಲ್‌ಗೆ ಇನ್ನೂ 4 ಸಿಕ್ಸರ್‌ಗಳ ಅಗತ್ಯವಿದೆ. ಇದಲ್ಲದೇ, ಕುಸಾಲ್‌ಗೆ ಏಕದಿನ ಮಾದರಿಯ ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಕೆಟ್‌ಕೀಪರ್ ಆಗಲು 93 ರನ್‌ಗಳ ಅಗತ್ಯವಿದೆ.

7 / 8
ಕಸುನ್ ರಜಿತಾ: ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಸ್ವರೂಪಗಳಲ್ಲಿ 100 ವಿಕೆಟ್‌ಗಳ ದಾಖಲೆಯನ್ನು ಪೂರ್ಣಗೊಳಿಸಲು ಕಸುನ್ ರಜಿತಾ 3 ವಿಕೆಟ್‌ಗಳ ದೂರದಲ್ಲಿದ್ದಾರೆ.

ಕಸುನ್ ರಜಿತಾ: ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಸ್ವರೂಪಗಳಲ್ಲಿ 100 ವಿಕೆಟ್‌ಗಳ ದಾಖಲೆಯನ್ನು ಪೂರ್ಣಗೊಳಿಸಲು ಕಸುನ್ ರಜಿತಾ 3 ವಿಕೆಟ್‌ಗಳ ದೂರದಲ್ಲಿದ್ದಾರೆ.

8 / 8
Follow us
ಬಿಜೆಪಿ ಜತೆ ದೀರ್ಘಾವಧಿಯ ಮೈತ್ರಿ ನಮ್ಮಉದ್ದೇಶವಾಗಿದೆ: ಕುಮಾರಸ್ವಾಮಿ
ಬಿಜೆಪಿ ಜತೆ ದೀರ್ಘಾವಧಿಯ ಮೈತ್ರಿ ನಮ್ಮಉದ್ದೇಶವಾಗಿದೆ: ಕುಮಾರಸ್ವಾಮಿ
ಬಿಜೆಪಿ ವರಿಷ್ಠರೊಂದಿಗೆ ಮೈತ್ರಿ ಮಾತುಕತೆ ನಡೆಸಿ ಹಿಂತಿರುಗಿದ ಕುಮಾರಸ್ವಾಮಿ
ಬಿಜೆಪಿ ವರಿಷ್ಠರೊಂದಿಗೆ ಮೈತ್ರಿ ಮಾತುಕತೆ ನಡೆಸಿ ಹಿಂತಿರುಗಿದ ಕುಮಾರಸ್ವಾಮಿ
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ