AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023 Schedule: ಏಷ್ಯಾಕಪ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

Asia Cup 2023 Schedule: 6 ತಂಡಗಳನ್ನು 2 ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದ್ದು, ಗ್ರೂಪ್​-ಎ ನಲ್ಲಿ ಭಾರತ, ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳಿವೆ. ಹಾಗೆಯೇ ಗ್ರೂಪ್-ಬಿ ನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ್ ಹಾಗೂ ಅಫ್ಘಾನಿಸ್ತಾನ್ ತಂಡಗಳಿವೆ.

TV9 Web
| Edited By: |

Updated on:Aug 29, 2023 | 4:25 PM

Share
Asia Cup 2023 Schedule: ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿ ಬುಧವಾರದಿಂದ (ಆಗಸ್ಟ್​ 30) ಶುರುವಾಗಲಿದೆ. ಈ ಬಾರಿಯ ಏಷ್ಯಾಕಪ್ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿದ್ದು, ಪಾಕಿಸ್ತಾನ್ ಹಾಗೂ ಶ್ರೀಲಂಕಾ ಜಂಟಿಯಾಗಿ ಪಂದ್ಯಗಳನ್ನು ಆಯೋಜಿಸಲಿದೆ. ಅದರಂತೆ ಮುಲ್ತಾನ್​ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ.

Asia Cup 2023 Schedule: ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿ ಬುಧವಾರದಿಂದ (ಆಗಸ್ಟ್​ 30) ಶುರುವಾಗಲಿದೆ. ಈ ಬಾರಿಯ ಏಷ್ಯಾಕಪ್ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿದ್ದು, ಪಾಕಿಸ್ತಾನ್ ಹಾಗೂ ಶ್ರೀಲಂಕಾ ಜಂಟಿಯಾಗಿ ಪಂದ್ಯಗಳನ್ನು ಆಯೋಜಿಸಲಿದೆ. ಅದರಂತೆ ಮುಲ್ತಾನ್​ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ.

1 / 7
ಇನ್ನು ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯಕ್ಕೆ ಶ್ರೀಲಂಕಾದ ಕ್ಯಾಂಡಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಇನ್ನು ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯಕ್ಕೆ ಶ್ರೀಲಂಕಾದ ಕ್ಯಾಂಡಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

2 / 7
ಇಲ್ಲಿ 6 ತಂಡಗಳನ್ನು 2 ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದ್ದು, ಗ್ರೂಪ್​-ಎ ನಲ್ಲಿ ಭಾರತ, ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳಿವೆ. ಹಾಗೆಯೇ ಗ್ರೂಪ್-ಬಿ ನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ್ ಹಾಗೂ ಅಫ್ಘಾನಿಸ್ತಾನ್ ತಂಡಗಳಿವೆ.

ಇಲ್ಲಿ 6 ತಂಡಗಳನ್ನು 2 ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದ್ದು, ಗ್ರೂಪ್​-ಎ ನಲ್ಲಿ ಭಾರತ, ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳಿವೆ. ಹಾಗೆಯೇ ಗ್ರೂಪ್-ಬಿ ನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ್ ಹಾಗೂ ಅಫ್ಘಾನಿಸ್ತಾನ್ ತಂಡಗಳಿವೆ.

3 / 7
ಇನ್ನು ಪ್ರತಿ ಗ್ರೂಪ್​ನಿಂದ ಎರಡು ತಂಡಗಳು ಸೂಪರ್-4 ಹಂತಕ್ಕೇರಲಿದ್ದು, ಸೂಪರ್ ಫೋರ್ ಸುತ್ತಿನಲ್ಲಿ 4 ತಂಡಗಳು ಸೆಣಸಲಿದೆ. ಅಲ್ಲದೆ ಸೂಪರ್-4 ಪಾಯಿಂಟ್ಸ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಫೈನಲ್ ಆಡಲಿದೆ.

ಇನ್ನು ಪ್ರತಿ ಗ್ರೂಪ್​ನಿಂದ ಎರಡು ತಂಡಗಳು ಸೂಪರ್-4 ಹಂತಕ್ಕೇರಲಿದ್ದು, ಸೂಪರ್ ಫೋರ್ ಸುತ್ತಿನಲ್ಲಿ 4 ತಂಡಗಳು ಸೆಣಸಲಿದೆ. ಅಲ್ಲದೆ ಸೂಪರ್-4 ಪಾಯಿಂಟ್ಸ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಫೈನಲ್ ಆಡಲಿದೆ.

4 / 7
ಆಗಸ್ಟ್ 30 ರಿಂದ ಶುರುವಾಗಲಿರುವ ಟೂರ್ನಿಯ ಮೊದಲ ಸುತ್ತಿನಲ್ಲಿ ಒಟ್ಟು 6 ಪಂದ್ಯಗಳು ನಡೆಯಲಿದೆ. ಇದಾದ ಬಳಿಕ ಸೂಪರ್ ಫೋರ್ ಹಂತದ ಪಂದ್ಯಗಳು ಶುರುವಾಗಲಿದೆ.

ಆಗಸ್ಟ್ 30 ರಿಂದ ಶುರುವಾಗಲಿರುವ ಟೂರ್ನಿಯ ಮೊದಲ ಸುತ್ತಿನಲ್ಲಿ ಒಟ್ಟು 6 ಪಂದ್ಯಗಳು ನಡೆಯಲಿದೆ. ಇದಾದ ಬಳಿಕ ಸೂಪರ್ ಫೋರ್ ಹಂತದ ಪಂದ್ಯಗಳು ಶುರುವಾಗಲಿದೆ.

5 / 7
ಸೂಪರ್-4 ಹಂತದಲ್ಲಿ ಒಟ್ಟು 6 ಪಂದ್ಯಗಳು ಜರುಗಲಿದ್ದು, ಸೆಪ್ಟೆಂಬರ್  17 ರಂದು ಫೈನಲ್ ಪಂದ್ಯ ನಡೆಯಲಿದೆ.

ಸೂಪರ್-4 ಹಂತದಲ್ಲಿ ಒಟ್ಟು 6 ಪಂದ್ಯಗಳು ಜರುಗಲಿದ್ದು, ಸೆಪ್ಟೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

6 / 7
ಏಷ್ಯಾಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

ಏಷ್ಯಾಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

7 / 7

Published On - 4:21 pm, Tue, 29 August 23

Web contact
Web contact

TV9 Kannada

Read More
Follow Us
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ