Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ ಆಡುತ್ತಿರುವ ಎಲ್ಲಾ 6 ತಂಡಗಳು ಏಕದಿನ ರ‍್ಯಾಂಕಿಂಗ್​ನಲ್ಲಿ ಯಾವ ಸ್ಥಾನದಲ್ಲಿವೆ ಗೊತ್ತಾ?

Asia Cup 2023: ಈ ಏಷ್ಯಾಕಪ್​ನಲ್ಲಿ ಆತಿಥೇಯ ಪಾಕಿಸ್ತಾನ, ಏಳು ಬಾರಿ ವಿಜೇತ ಭಾರತ, ಹಾಲಿ ಚಾಂಪಿಯನ್ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳ ಸೇರಿದಂತೆ ಆರು ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಪೈಪೋಟಿ ನಡೆಸಲ್ಲಿವೆ. ಇನ್ನು ಏಷ್ಯಾಕಪ್‌ನಲ್ಲಿ ಭಾಗವಹಿಸುತ್ತಿರುವ ಎಲ್ಲಾ 6 ತಂಡಗಳು ಏಕದಿನ ರ್ಯಾಂಕಿಂಗ್​ನಲ್ಲಿ ಯಾವ ಸ್ಥಾನದಲ್ಲಿವೆ ಎಂಬುದನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: Aug 30, 2023 | 9:27 AM

ಬುಧವಾರ, ಆಗಸ್ಟ್ 30 ರಂದು ಮುಲ್ತಾನ್‌ನ ಮುಲ್ತಾನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಕರ್ಟನ್ ರೈಸರ್‌ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ನೇಪಾಳವನ್ನು ಎದುರಿಸುವುದರೊಂದಿಗೆ ಏಕದಿನ ಏಷ್ಯಾಕಪ್‌ಗೆ ಚಾಲನೆ ದೊರೆಯಲಿದೆ.

ಬುಧವಾರ, ಆಗಸ್ಟ್ 30 ರಂದು ಮುಲ್ತಾನ್‌ನ ಮುಲ್ತಾನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಕರ್ಟನ್ ರೈಸರ್‌ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ನೇಪಾಳವನ್ನು ಎದುರಿಸುವುದರೊಂದಿಗೆ ಏಕದಿನ ಏಷ್ಯಾಕಪ್‌ಗೆ ಚಾಲನೆ ದೊರೆಯಲಿದೆ.

1 / 8
ಈ ಏಷ್ಯಾಕಪ್​ನಲ್ಲಿ ಆತಿಥೇಯ ಪಾಕಿಸ್ತಾನ, ಏಳು ಬಾರಿ ವಿಜೇತ ಭಾರತ, ಹಾಲಿ ಚಾಂಪಿಯನ್ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳ ಸೇರಿದಂತೆ ಆರು ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಪೈಪೋಟಿ ನಡೆಸಲ್ಲಿವೆ.

ಈ ಏಷ್ಯಾಕಪ್​ನಲ್ಲಿ ಆತಿಥೇಯ ಪಾಕಿಸ್ತಾನ, ಏಳು ಬಾರಿ ವಿಜೇತ ಭಾರತ, ಹಾಲಿ ಚಾಂಪಿಯನ್ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳ ಸೇರಿದಂತೆ ಆರು ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಪೈಪೋಟಿ ನಡೆಸಲ್ಲಿವೆ.

2 / 8
ಇನ್ನು ಏಷ್ಯಾಕಪ್‌ನಲ್ಲಿ ಭಾಗವಹಿಸುತ್ತಿರುವ ಎಲ್ಲಾ 6 ತಂಡಗಳು ಏಕದಿನ ರ್ಯಾಂಕಿಂಗ್​ನಲ್ಲಿ ಯಾವ ಸ್ಥಾನದಲ್ಲಿವೆ ಎಂಬುದನ್ನು ನೋಡುವುದಾದರೆ.. ಅಪ್ಘಾನ್ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಪಾಕಿಸ್ತಾನ 118 ರೇಟಿಂಗ್ಸ್​ನೊಂದಿಗೆ ಅಗ್ರಸ್ಥಾನದಲ್ಲಿದೆ.

ಇನ್ನು ಏಷ್ಯಾಕಪ್‌ನಲ್ಲಿ ಭಾಗವಹಿಸುತ್ತಿರುವ ಎಲ್ಲಾ 6 ತಂಡಗಳು ಏಕದಿನ ರ್ಯಾಂಕಿಂಗ್​ನಲ್ಲಿ ಯಾವ ಸ್ಥಾನದಲ್ಲಿವೆ ಎಂಬುದನ್ನು ನೋಡುವುದಾದರೆ.. ಅಪ್ಘಾನ್ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಪಾಕಿಸ್ತಾನ 118 ರೇಟಿಂಗ್ಸ್​ನೊಂದಿಗೆ ಅಗ್ರಸ್ಥಾನದಲ್ಲಿದೆ.

3 / 8
ನಾಯಕ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಒಟ್ಟು 113 ರೇಟಿಂಗ್ ಮತ್ತು 4081 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ನಾಯಕ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಒಟ್ಟು 113 ರೇಟಿಂಗ್ ಮತ್ತು 4081 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

4 / 8
ಶಕೀಬ್ ಅಲ್ ಹಸನ್ ನಾಯಕತ್ವದ ಬಾಂಗ್ಲಾದೇಶ 95 ರೇಟಿಂಗ್ ಮತ್ತು 2661 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಶಕೀಬ್ ಅಲ್ ಹಸನ್ ನಾಯಕತ್ವದ ಬಾಂಗ್ಲಾದೇಶ 95 ರೇಟಿಂಗ್ ಮತ್ತು 2661 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

5 / 8
ಏಷ್ಯಾಕಪ್​ನ ಹಾಲಿ ಚಾಂಪಿಯನ್‌ ಮತ್ತು ಏಕದಿನ ವಿಶ್ವಕಪ್‌ ಅರ್ಹತಾ ಪಂದ್ಯಗಳ ವಿಜೇತ ಶ್ರೀಲಂಕಾ 87 ರೇಟಿಂಗ್ ಮತ್ತು 2794 ಅಂಕಗಳೊಂದಿಗೆ ಏಣಿಯಲ್ಲಿ ಎಂಟನೇ ಸ್ಥಾನದಲ್ಲಿದೆ.

ಏಷ್ಯಾಕಪ್​ನ ಹಾಲಿ ಚಾಂಪಿಯನ್‌ ಮತ್ತು ಏಕದಿನ ವಿಶ್ವಕಪ್‌ ಅರ್ಹತಾ ಪಂದ್ಯಗಳ ವಿಜೇತ ಶ್ರೀಲಂಕಾ 87 ರೇಟಿಂಗ್ ಮತ್ತು 2794 ಅಂಕಗಳೊಂದಿಗೆ ಏಣಿಯಲ್ಲಿ ಎಂಟನೇ ಸ್ಥಾನದಲ್ಲಿದೆ.

6 / 8
ಏತನ್ಮಧ್ಯೆ, ಇತ್ತೀಚೆಗೆ ವೈಟ್-ಬಾಲ್ ಸರ್ಕ್ಯೂಟ್‌ನಲ್ಲಿ ಸಾಕಷ್ಟು ಹೆಸರು ಮಾಡಿರುವ ಅಫ್ಘಾನಿಸ್ತಾನ 84 ರೇಟಿಂಗ್ ಮತ್ತು 1605 ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ.

ಏತನ್ಮಧ್ಯೆ, ಇತ್ತೀಚೆಗೆ ವೈಟ್-ಬಾಲ್ ಸರ್ಕ್ಯೂಟ್‌ನಲ್ಲಿ ಸಾಕಷ್ಟು ಹೆಸರು ಮಾಡಿರುವ ಅಫ್ಘಾನಿಸ್ತಾನ 84 ರೇಟಿಂಗ್ ಮತ್ತು 1605 ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ.

7 / 8
ಕೇವಲ 35 ರೇಟಿಂಗ್‌ ಮತ್ತು 1396 ಅಂಕ ಹೊಂದಿರುವ ನೇಪಾಳ ಏಕದಿನ ರ್ಯಾಂಕಿಂಗ್​ನಲ್ಲಿ 15 ನೇ ಸ್ಥಾನದಲ್ಲಿದೆ.

ಕೇವಲ 35 ರೇಟಿಂಗ್‌ ಮತ್ತು 1396 ಅಂಕ ಹೊಂದಿರುವ ನೇಪಾಳ ಏಕದಿನ ರ್ಯಾಂಕಿಂಗ್​ನಲ್ಲಿ 15 ನೇ ಸ್ಥಾನದಲ್ಲಿದೆ.

8 / 8
Follow us
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ