AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್ 2023 ರಲ್ಲಿ ಇಂದು ಯಾವುದೇ ಪಂದ್ಯ ಆಯೋಜಿಸಿಲ್ಲ: ಯಾಕೆ ಗೊತ್ತೇ?

Asia Cup 2023: ಏಷ್ಯಾಕಪ್​ನಲ್ಲಿ ಇಂದು (ಸೆಪ್ಟೆಂಬರ್ 8) ಪಂದ್ಯವನ್ನು ಆಯೋಜಿಸಲಾಗಿಲ್ಲ. ಸೆಪ್ಟೆಂಬರ್ 9ಕ್ಕೆ ಏಷ್ಯಾಕಪ್​ನ ಸೂಪರ್-4 ಹಂತದ ಪಂದ್ಯದಲ್ಲಿ ಶ್ರೀಲಂಕಾ-ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

Vinay Bhat
|

Updated on: Sep 08, 2023 | 8:44 AM

Share
ಏಷ್ಯಾಕಪ್ 2023 (Asia Cup 2023) ಟೂರ್ನಿಯಲ್ಲಿ ಸೂಪರ್-4 ಹಂತದ ಪಂದ್ಯಗಳಿಗೆ ಈಗಾಗಲೇ ಚಾಲನೆ ಸಿಕ್ಕಾಗಿದೆ. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಪಾಕಿಸ್ತಾನ ಭರ್ಜರಿ ಗೆಲುವು ಕಾಣುವ ತನ್ನ ಫಾರ್ಮ್ ಮುಂದುವರೆಸಿತು. ಆದರೆ, ಏಷ್ಯಾಕಪ್​ನಲ್ಲಿ ಇಂದು (ಸೆಪ್ಟೆಂಬರ್ 8) ಪಂದ್ಯವನ್ನು ಆಯೋಜಿಸಲಾಗಿಲ್ಲ. ಯಾವುದೇ ಪಂದ್ಯ ಏಷ್ಯಾಕಪ್​ನಲ್ಲಿ ಶುಕ್ರವಾರ ನಡೆಯುತ್ತಿಲ್ಲ. ಇದಕ್ಕೆ ಕಾರಣವಿದೆ.

ಏಷ್ಯಾಕಪ್ 2023 (Asia Cup 2023) ಟೂರ್ನಿಯಲ್ಲಿ ಸೂಪರ್-4 ಹಂತದ ಪಂದ್ಯಗಳಿಗೆ ಈಗಾಗಲೇ ಚಾಲನೆ ಸಿಕ್ಕಾಗಿದೆ. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಪಾಕಿಸ್ತಾನ ಭರ್ಜರಿ ಗೆಲುವು ಕಾಣುವ ತನ್ನ ಫಾರ್ಮ್ ಮುಂದುವರೆಸಿತು. ಆದರೆ, ಏಷ್ಯಾಕಪ್​ನಲ್ಲಿ ಇಂದು (ಸೆಪ್ಟೆಂಬರ್ 8) ಪಂದ್ಯವನ್ನು ಆಯೋಜಿಸಲಾಗಿಲ್ಲ. ಯಾವುದೇ ಪಂದ್ಯ ಏಷ್ಯಾಕಪ್​ನಲ್ಲಿ ಶುಕ್ರವಾರ ನಡೆಯುತ್ತಿಲ್ಲ. ಇದಕ್ಕೆ ಕಾರಣವಿದೆ.

1 / 7
ಏಷ್ಯಾಕಪ್‌ನ ಸೂಪರ್-4 ಹಂತದಲ್ಲಿ ಒಟ್ಟು ನಾಲ್ಕು ತಂಡಗಳು ಭಾಗವಹಿಸುತ್ತಿವೆ. ಶ್ರೀಲಂಕಾ, ಪಾಕಿಸ್ತಾನ, ಭಾರತ ಹಾಗೂ ಬಾಂಗ್ಲಾದೇಶ. ಇದರಲ್ಲಿ ಬುಧವಾರ ನಡೆದ ಮೊದಲ ಪಂದ್ಯವನ್ನು ಪಾಕಿಸ್ತಾನದಲ್ಲಿ ಆಯೋಜಿಸಲಾಗಿತ್ತು. ಆದರೆ, ವೇಳಾಪಟ್ಟಿಯ ಪ್ರಕಾರ ಮುಂದಿನ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ.

ಏಷ್ಯಾಕಪ್‌ನ ಸೂಪರ್-4 ಹಂತದಲ್ಲಿ ಒಟ್ಟು ನಾಲ್ಕು ತಂಡಗಳು ಭಾಗವಹಿಸುತ್ತಿವೆ. ಶ್ರೀಲಂಕಾ, ಪಾಕಿಸ್ತಾನ, ಭಾರತ ಹಾಗೂ ಬಾಂಗ್ಲಾದೇಶ. ಇದರಲ್ಲಿ ಬುಧವಾರ ನಡೆದ ಮೊದಲ ಪಂದ್ಯವನ್ನು ಪಾಕಿಸ್ತಾನದಲ್ಲಿ ಆಯೋಜಿಸಲಾಗಿತ್ತು. ಆದರೆ, ವೇಳಾಪಟ್ಟಿಯ ಪ್ರಕಾರ ಮುಂದಿನ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ.

2 / 7
ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಮ್ಯಾಚ್ ಇರುವುದು ಶ್ರೀಲಂಕಾದಲ್ಲಿ. ಬಾಂಗ್ಲಾ ತಂಡ ಪಾಕ್​ನಿಂದ ಲಂಕಾಕಕ್ಕೆ ತೆರಳಲು ಸಮಯ ಬೇಕಿದೆ. ಹೀಗಾಗಿ ಪ್ರಯಾಣಕ್ಕಾಗಿ ಮತ್ತು ವಿಶ್ರಾಂತಿಗಾಗಿ ಎಂದು ಏಷ್ಯಾಕಪ್​ನಲ್ಲಿ ಇಂದು ಯಾವುದೇ ಪಂದ್ಯವನ್ನು ಆಯೋಜಿಸಲಾಗಿಲ್ಲ.

ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಮ್ಯಾಚ್ ಇರುವುದು ಶ್ರೀಲಂಕಾದಲ್ಲಿ. ಬಾಂಗ್ಲಾ ತಂಡ ಪಾಕ್​ನಿಂದ ಲಂಕಾಕಕ್ಕೆ ತೆರಳಲು ಸಮಯ ಬೇಕಿದೆ. ಹೀಗಾಗಿ ಪ್ರಯಾಣಕ್ಕಾಗಿ ಮತ್ತು ವಿಶ್ರಾಂತಿಗಾಗಿ ಎಂದು ಏಷ್ಯಾಕಪ್​ನಲ್ಲಿ ಇಂದು ಯಾವುದೇ ಪಂದ್ಯವನ್ನು ಆಯೋಜಿಸಲಾಗಿಲ್ಲ.

3 / 7
ಸೆಪ್ಟೆಂಬರ್ 9ಕ್ಕೆ ಏಷ್ಯಾಕಪ್​ನ ಸೂಪರ್-4 ಹಂತದ ಪಂದ್ಯದಲ್ಲಿ ಶ್ರೀಲಂಕಾ-ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಸೋತ ಬಾಂಗ್ಲಾಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ.

ಸೆಪ್ಟೆಂಬರ್ 9ಕ್ಕೆ ಏಷ್ಯಾಕಪ್​ನ ಸೂಪರ್-4 ಹಂತದ ಪಂದ್ಯದಲ್ಲಿ ಶ್ರೀಲಂಕಾ-ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಸೋತ ಬಾಂಗ್ಲಾಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ.

4 / 7
ಸೂಪರ್ -4 ನಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯ ಸೆಪ್ಟೆಂಬರ್ 10 ರಂದು ಆಯೋಜನೆ ಮಾಡಲಾಗಿದ್ದು, ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದೆ.

ಸೂಪರ್ -4 ನಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯ ಸೆಪ್ಟೆಂಬರ್ 10 ರಂದು ಆಯೋಜನೆ ಮಾಡಲಾಗಿದ್ದು, ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದೆ.

5 / 7
ಆದರೆ, ಕೊಲಂಬೊದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಎಲ್ಲ ತಂಡಗಳು ಕೊಲಂಬೊಕ್ಕೆ ಬಂದಿದ್ದರೂ ಮೈದಾನದಲ್ಲಿ ಅಭ್ಯಾಸ ನಡೆಸಲು ಸಾಧ್ಯವಾಗುತ್ತಿಲ್ಲ. ಪ್ರ್ಯಾಕ್ಟೀಸ್ ಸೆಷನ್ ಕೈಬಿಡಬಾರದು ಎಂಬ ಕಾರಣಕ್ಕೆ ಟೀಮ್ ಇಂಡಿಯಾ ಆಟಗಾರರು ಕೊಲಂಬೊದಲ್ಲಿ ಒಳಾಂಗಣ ಕ್ರೀಡಾಂಗಣದ ಮೂಲಕ ಅಭ್ಯಾಸ ನಡೆಸಿದರು.

ಆದರೆ, ಕೊಲಂಬೊದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಎಲ್ಲ ತಂಡಗಳು ಕೊಲಂಬೊಕ್ಕೆ ಬಂದಿದ್ದರೂ ಮೈದಾನದಲ್ಲಿ ಅಭ್ಯಾಸ ನಡೆಸಲು ಸಾಧ್ಯವಾಗುತ್ತಿಲ್ಲ. ಪ್ರ್ಯಾಕ್ಟೀಸ್ ಸೆಷನ್ ಕೈಬಿಡಬಾರದು ಎಂಬ ಕಾರಣಕ್ಕೆ ಟೀಮ್ ಇಂಡಿಯಾ ಆಟಗಾರರು ಕೊಲಂಬೊದಲ್ಲಿ ಒಳಾಂಗಣ ಕ್ರೀಡಾಂಗಣದ ಮೂಲಕ ಅಭ್ಯಾಸ ನಡೆಸಿದರು.

6 / 7
ಏಷ್ಯಾಕಪ್‌ನ ಸೂಪರ್-4 ರೌಂಡ್ ಮತ್ತು ಫೈನಲ್‌ ಪಂದ್ಯಗಳ ಸ್ಥಳಗಳನ್ನು ಬದಲಾಹಿಸುವ ಸಾಧ್ಯತೆಗಳಿವೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದು, ಏಷ್ಯಾಕಪ್ ಪಂದ್ಯಗಳು ನಡೆಯುವ ಸ್ಥಳಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದೆ.

ಏಷ್ಯಾಕಪ್‌ನ ಸೂಪರ್-4 ರೌಂಡ್ ಮತ್ತು ಫೈನಲ್‌ ಪಂದ್ಯಗಳ ಸ್ಥಳಗಳನ್ನು ಬದಲಾಹಿಸುವ ಸಾಧ್ಯತೆಗಳಿವೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದು, ಏಷ್ಯಾಕಪ್ ಪಂದ್ಯಗಳು ನಡೆಯುವ ಸ್ಥಳಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದೆ.

7 / 7
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!