AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಯಿಂದ ಇಬ್ಬರು, CSK ಯಿಂದ ಒಬ್ಬರು: ತಂಡದಲ್ಲಿ ಮುಂಬೈ ಅವರದ್ದೇ ದರ್ಬಾರು..!

Asia Cup 2023: ಪಂಜಾಬ್ ಕಿಂಗ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡದ ಯಾವುದೇ ಆಟಗಾರ 17 ರ ಬಳಗದಲ್ಲಿ ಸ್ಥಾನ ಪಡೆದಿಲ್ಲ. ಅದರಂತೆ ಯಾವ ತಂಡದಿಂದ ಎಷ್ಟು ಆಟಗಾರರು ಕಾಣಿಸಿಕೊಂಡಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

TV9 Web
| Edited By: |

Updated on: Aug 22, 2023 | 8:33 PM

Share
ಏಷ್ಯಾಕಪ್​ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 17 ಈ ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ವಿಶೇಷ ಹಿಟ್​ಮ್ಯಾನ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡದಿಂದಲೇ ಈ ಬಾರಿ ಅತೀ ಹೆಚ್ಚು ಆಟಗಾರರು ಆಯ್ಕೆಯಾಗಿದ್ದಾರೆ. ಇನ್ನು ಗುಜರಾತ್ ಟೈಟಾನ್ಸ್ ತಂಡದ ಮೂವರು ಸ್ಥಾನ ಪಡೆದಿದ್ದಾರೆ.

ಏಷ್ಯಾಕಪ್​ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 17 ಈ ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ವಿಶೇಷ ಹಿಟ್​ಮ್ಯಾನ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡದಿಂದಲೇ ಈ ಬಾರಿ ಅತೀ ಹೆಚ್ಚು ಆಟಗಾರರು ಆಯ್ಕೆಯಾಗಿದ್ದಾರೆ. ಇನ್ನು ಗುಜರಾತ್ ಟೈಟಾನ್ಸ್ ತಂಡದ ಮೂವರು ಸ್ಥಾನ ಪಡೆದಿದ್ದಾರೆ.

1 / 11
ಇನ್ನು ಪಂಜಾಬ್ ಕಿಂಗ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡದ ಯಾವುದೇ ಆಟಗಾರ 17 ರ ಬಳಗದಲ್ಲಿ ಸ್ಥಾನ ಪಡೆದಿಲ್ಲ. ಅದರಂತೆ ಯಾವ ತಂಡದಿಂದ ಎಷ್ಟು ಆಟಗಾರರು ಕಾಣಿಸಿಕೊಂಡಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಇನ್ನು ಪಂಜಾಬ್ ಕಿಂಗ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡದ ಯಾವುದೇ ಆಟಗಾರ 17 ರ ಬಳಗದಲ್ಲಿ ಸ್ಥಾನ ಪಡೆದಿಲ್ಲ. ಅದರಂತೆ ಯಾವ ತಂಡದಿಂದ ಎಷ್ಟು ಆಟಗಾರರು ಕಾಣಿಸಿಕೊಂಡಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

2 / 11
ಮುಂಬೈ ಇಂಡಿಯನ್ಸ್​: ರೋಹಿತ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ, ತಿಲಕ್ ವರ್ಮಾ.

ಮುಂಬೈ ಇಂಡಿಯನ್ಸ್​: ರೋಹಿತ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ, ತಿಲಕ್ ವರ್ಮಾ.

3 / 11
ಗುಜರಾತ್ ಟೈಟಾನ್ಸ್: ಹಾರ್ದಿಕ್ ಪಾಂಡ್ಯ, ಶುಭ್​ಮನ್ ಗಿಲ್, ಮೊಹಮ್ಮದ್ ಶಮಿ

ಗುಜರಾತ್ ಟೈಟಾನ್ಸ್: ಹಾರ್ದಿಕ್ ಪಾಂಡ್ಯ, ಶುಭ್​ಮನ್ ಗಿಲ್, ಮೊಹಮ್ಮದ್ ಶಮಿ

4 / 11
ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್

ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್

5 / 11
ಕೊಲ್ಕತ್ತಾ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್

ಕೊಲ್ಕತ್ತಾ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್

6 / 11
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್

7 / 11
ಚೆನ್ನೈ ಸೂಪರ್ ಕಿಂಗ್ಸ್​: ರವೀಂದ್ರ ಜಡೇಜಾ

ಚೆನ್ನೈ ಸೂಪರ್ ಕಿಂಗ್ಸ್​: ರವೀಂದ್ರ ಜಡೇಜಾ

8 / 11
ಲಕ್ನೋ ಸೂಪರ್ ಜೈಂಟ್ಸ್​: ಕೆಎಲ್ ರಾಹುಲ್

ಲಕ್ನೋ ಸೂಪರ್ ಜೈಂಟ್ಸ್​: ಕೆಎಲ್ ರಾಹುಲ್

9 / 11
ರಾಜಸ್ಥಾನ್ ರಾಯಲ್ಸ್: ಪ್ರಸಿದ್ಧ್ ಕೃಷ್ಣ

ರಾಜಸ್ಥಾನ್ ರಾಯಲ್ಸ್: ಪ್ರಸಿದ್ಧ್ ಕೃಷ್ಣ

10 / 11
ಏಷ್ಯಾಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

ಏಷ್ಯಾಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

11 / 11
Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ