Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಯಿಂದ ಇಬ್ಬರು, CSK ಯಿಂದ ಒಬ್ಬರು: ತಂಡದಲ್ಲಿ ಮುಂಬೈ ಅವರದ್ದೇ ದರ್ಬಾರು..!

Asia Cup 2023: ಪಂಜಾಬ್ ಕಿಂಗ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡದ ಯಾವುದೇ ಆಟಗಾರ 17 ರ ಬಳಗದಲ್ಲಿ ಸ್ಥಾನ ಪಡೆದಿಲ್ಲ. ಅದರಂತೆ ಯಾವ ತಂಡದಿಂದ ಎಷ್ಟು ಆಟಗಾರರು ಕಾಣಿಸಿಕೊಂಡಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

TV9 Web
| Updated By: ಝಾಹಿರ್ ಯೂಸುಫ್

Updated on: Aug 22, 2023 | 8:33 PM

ಏಷ್ಯಾಕಪ್​ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 17 ಈ ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ವಿಶೇಷ ಹಿಟ್​ಮ್ಯಾನ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡದಿಂದಲೇ ಈ ಬಾರಿ ಅತೀ ಹೆಚ್ಚು ಆಟಗಾರರು ಆಯ್ಕೆಯಾಗಿದ್ದಾರೆ. ಇನ್ನು ಗುಜರಾತ್ ಟೈಟಾನ್ಸ್ ತಂಡದ ಮೂವರು ಸ್ಥಾನ ಪಡೆದಿದ್ದಾರೆ.

ಏಷ್ಯಾಕಪ್​ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 17 ಈ ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ವಿಶೇಷ ಹಿಟ್​ಮ್ಯಾನ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡದಿಂದಲೇ ಈ ಬಾರಿ ಅತೀ ಹೆಚ್ಚು ಆಟಗಾರರು ಆಯ್ಕೆಯಾಗಿದ್ದಾರೆ. ಇನ್ನು ಗುಜರಾತ್ ಟೈಟಾನ್ಸ್ ತಂಡದ ಮೂವರು ಸ್ಥಾನ ಪಡೆದಿದ್ದಾರೆ.

1 / 11
ಇನ್ನು ಪಂಜಾಬ್ ಕಿಂಗ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡದ ಯಾವುದೇ ಆಟಗಾರ 17 ರ ಬಳಗದಲ್ಲಿ ಸ್ಥಾನ ಪಡೆದಿಲ್ಲ. ಅದರಂತೆ ಯಾವ ತಂಡದಿಂದ ಎಷ್ಟು ಆಟಗಾರರು ಕಾಣಿಸಿಕೊಂಡಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಇನ್ನು ಪಂಜಾಬ್ ಕಿಂಗ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡದ ಯಾವುದೇ ಆಟಗಾರ 17 ರ ಬಳಗದಲ್ಲಿ ಸ್ಥಾನ ಪಡೆದಿಲ್ಲ. ಅದರಂತೆ ಯಾವ ತಂಡದಿಂದ ಎಷ್ಟು ಆಟಗಾರರು ಕಾಣಿಸಿಕೊಂಡಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

2 / 11
ಮುಂಬೈ ಇಂಡಿಯನ್ಸ್​: ರೋಹಿತ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ, ತಿಲಕ್ ವರ್ಮಾ.

ಮುಂಬೈ ಇಂಡಿಯನ್ಸ್​: ರೋಹಿತ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ, ತಿಲಕ್ ವರ್ಮಾ.

3 / 11
ಗುಜರಾತ್ ಟೈಟಾನ್ಸ್: ಹಾರ್ದಿಕ್ ಪಾಂಡ್ಯ, ಶುಭ್​ಮನ್ ಗಿಲ್, ಮೊಹಮ್ಮದ್ ಶಮಿ

ಗುಜರಾತ್ ಟೈಟಾನ್ಸ್: ಹಾರ್ದಿಕ್ ಪಾಂಡ್ಯ, ಶುಭ್​ಮನ್ ಗಿಲ್, ಮೊಹಮ್ಮದ್ ಶಮಿ

4 / 11
ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್

ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್

5 / 11
ಕೊಲ್ಕತ್ತಾ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್

ಕೊಲ್ಕತ್ತಾ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್

6 / 11
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್

7 / 11
ಚೆನ್ನೈ ಸೂಪರ್ ಕಿಂಗ್ಸ್​: ರವೀಂದ್ರ ಜಡೇಜಾ

ಚೆನ್ನೈ ಸೂಪರ್ ಕಿಂಗ್ಸ್​: ರವೀಂದ್ರ ಜಡೇಜಾ

8 / 11
ಲಕ್ನೋ ಸೂಪರ್ ಜೈಂಟ್ಸ್​: ಕೆಎಲ್ ರಾಹುಲ್

ಲಕ್ನೋ ಸೂಪರ್ ಜೈಂಟ್ಸ್​: ಕೆಎಲ್ ರಾಹುಲ್

9 / 11
ರಾಜಸ್ಥಾನ್ ರಾಯಲ್ಸ್: ಪ್ರಸಿದ್ಧ್ ಕೃಷ್ಣ

ರಾಜಸ್ಥಾನ್ ರಾಯಲ್ಸ್: ಪ್ರಸಿದ್ಧ್ ಕೃಷ್ಣ

10 / 11
ಏಷ್ಯಾಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

ಏಷ್ಯಾಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

11 / 11
Follow us
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ