AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ishan Kishan: ಪಾಕ್ ವಿರುದ್ಧ ಅಬ್ಬರಿಸಿ ವಿಶೇಷ ದಾಖಲೆ ಬರೆದ ಇಶಾನ್ ಕಿಶನ್

Ishan Kishan vs Pakistan: ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ ಹಾರ್ದಿಕ್ ಪಾಂಡ್ಯ ಜೊತೆಗೂಡಿ ಶತಕದ ಜೊತೆಯಾಟವಾಡಿದರು. ಈ ಶತಕದ ಜೊತೆಯಾಟದೊಂದಿಗೆ ಅರ್ಧಶತಕ ಪೂರೈಸಿ ಬ್ಯಾಟ್ ಮೇಲೆಕ್ಕೆತ್ತಿದರು.

TV9 Web
| Edited By: |

Updated on: Sep 02, 2023 | 7:47 PM

Share
ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿ ಇಶಾನ್ ಕಿಶನ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಮಹೇಂದ್ರ ಸಿಂಗ್ ಧೋನಿಯ ಅಪರೂಪದ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿ ಇಶಾನ್ ಕಿಶನ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಮಹೇಂದ್ರ ಸಿಂಗ್ ಧೋನಿಯ ಅಪರೂಪದ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 7
ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ ಹಾರ್ದಿಕ್ ಪಾಂಡ್ಯ ಜೊತೆಗೂಡಿ ಶತಕದ ಜೊತೆಯಾಟವಾಡಿದರು. ಈ ಶತಕದ ಜೊತೆಯಾಟದೊಂದಿಗೆ ಅರ್ಧಶತಕ ಪೂರೈಸಿ ಬ್ಯಾಟ್ ಮೇಲೆಕ್ಕೆತ್ತಿದರು.

ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ ಹಾರ್ದಿಕ್ ಪಾಂಡ್ಯ ಜೊತೆಗೂಡಿ ಶತಕದ ಜೊತೆಯಾಟವಾಡಿದರು. ಈ ಶತಕದ ಜೊತೆಯಾಟದೊಂದಿಗೆ ಅರ್ಧಶತಕ ಪೂರೈಸಿ ಬ್ಯಾಟ್ ಮೇಲೆಕ್ಕೆತ್ತಿದರು.

2 / 7
ಈ ಹಾಫ್ ಸೆಂಚುರಿಯೊಂದಿಗೆ ಟೀಮ್ ಇಂಡಿಯಾ ಪರ ಸತತ 4 ಅರ್ಧಶತಕ ಬಾರಿಸಿದ ಅತ್ಯಂತ ಕಿರಿಯ ವಿಕೆಟ್ ಕೀಪರ್ ಬ್ಯಾಟರ್ ಎಂಬ ವಿಶೇಷ ದಾಖಲೆ ಇಶಾನ್ ಕಿಶನ್ ಪಾಲಾಯಿತು.

ಈ ಹಾಫ್ ಸೆಂಚುರಿಯೊಂದಿಗೆ ಟೀಮ್ ಇಂಡಿಯಾ ಪರ ಸತತ 4 ಅರ್ಧಶತಕ ಬಾರಿಸಿದ ಅತ್ಯಂತ ಕಿರಿಯ ವಿಕೆಟ್ ಕೀಪರ್ ಬ್ಯಾಟರ್ ಎಂಬ ವಿಶೇಷ ದಾಖಲೆ ಇಶಾನ್ ಕಿಶನ್ ಪಾಲಾಯಿತು.

3 / 7
ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಹೆಸರಿನಲ್ಲಿತ್ತು.  2011 ರಲ್ಲಿ 30 ವರ್ಷದ ಧೋನಿ ಸತತ 4 ಅರ್ಧಶತಕಗಳನ್ನು ಬಾರಿಸುವ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ ಮೊದಲ ವಿಕೆಟ್ ಕೀಪರ್ ಎನಿಸಿಕೊಂಡಿದ್ದರು.

ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಹೆಸರಿನಲ್ಲಿತ್ತು. 2011 ರಲ್ಲಿ 30 ವರ್ಷದ ಧೋನಿ ಸತತ 4 ಅರ್ಧಶತಕಗಳನ್ನು ಬಾರಿಸುವ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ ಮೊದಲ ವಿಕೆಟ್ ಕೀಪರ್ ಎನಿಸಿಕೊಂಡಿದ್ದರು.

4 / 7
ಇದೀಗ ತಮ್ಮ 25ನೇ ವಯಸ್ಸಿನಲ್ಲೇ ಇಶಾನ್ ಕಿಶನ್ ಏಕದಿನ ಕ್ರಿಕೆಟ್​ನಲ್ಲಿ ಸತತ 4 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ ಅತ್ಯಂತ ಕಿರಿಯ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ತಮ್ಮ 25ನೇ ವಯಸ್ಸಿನಲ್ಲೇ ಇಶಾನ್ ಕಿಶನ್ ಏಕದಿನ ಕ್ರಿಕೆಟ್​ನಲ್ಲಿ ಸತತ 4 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ ಅತ್ಯಂತ ಕಿರಿಯ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 7
ಇದಕ್ಕೂ ಮುನ್ನ ಇಶಾನ್ ಕಿಶನ್ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ 52, 55 ಹಾಗೂ 77 ರನ್ ಬಾರಿಸಿದ್ದರು. ಇದೀಗ ಏಷ್ಯಾಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ 81 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್​ ಹಾಗೂ 9 ಫೋರ್​ಗಳೊಂದಿಗೆ 82 ರನ್ ಸಿಡಿಸಿದ್ದಾರೆ.

ಇದಕ್ಕೂ ಮುನ್ನ ಇಶಾನ್ ಕಿಶನ್ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ 52, 55 ಹಾಗೂ 77 ರನ್ ಬಾರಿಸಿದ್ದರು. ಇದೀಗ ಏಷ್ಯಾಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ 81 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್​ ಹಾಗೂ 9 ಫೋರ್​ಗಳೊಂದಿಗೆ 82 ರನ್ ಸಿಡಿಸಿದ್ದಾರೆ.

6 / 7
ಈ ಮೂಲಕ ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಸತತ 4 ಅರ್ಧಶತಕ ಬಾರಿಸಿದ ಅತ್ಯಂತ ಕಿರಿಯ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಮಹೇಂದ್ರ ಸಿಂಗ್ ಧೋನಿ ಬಳಿಕ ಈ ಸಾಧನೆ ಮಾಡಿದ 2ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಇಶಾನ್ ಕಿಶನ್ ತಮ್ಮದಾಗಿಸಿಕೊಂಡಿದ್ದಾರೆ.

ಈ ಮೂಲಕ ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಸತತ 4 ಅರ್ಧಶತಕ ಬಾರಿಸಿದ ಅತ್ಯಂತ ಕಿರಿಯ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಮಹೇಂದ್ರ ಸಿಂಗ್ ಧೋನಿ ಬಳಿಕ ಈ ಸಾಧನೆ ಮಾಡಿದ 2ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಇಶಾನ್ ಕಿಶನ್ ತಮ್ಮದಾಗಿಸಿಕೊಂಡಿದ್ದಾರೆ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ